newsfirstkannada.com

ಕಂದಕಕ್ಕೆ ಉರುಳಿದ ಬಸ್​; 10 ಮಂದಿ ದಾರುಣ ಸಾವು

Share :

30-05-2023

    ಕಂದಕಕ್ಕೆ ಉರುಳಿ ಬಿದ್ದ ಪ್ರಯಾಣಿಕರನ್ನು ತುಂಬಿದ್ದ ಬಸ್​

    ಬಸ್​ ಅಪಘಾತದಲ್ಲಿ 10 ಮಂದಿ ಸಾವು

    ದೇವಸ್ಥಾನಕ್ಕೆ ಹೊರಟವರು ಮಸಣ ಸೇರಿದರು

 

ಜಮ್ಮು: ಪ್ರಯಾಣಿಕರನ್ನು ತುಂಬಿದ್ದ ಬಸ್​ವೊಂದು ಸ್ಕಿಡ್​ ಆಗಿ ಕಂದಕಕ್ಕೆ ಬಿದ್ದ ಪರಿಣಾಮ 10 ಮಂದಿ ಸಾವನ್ನಪ್ಪಿದ ಘಟನೆ ಜಜ್ಜರ್​​ ಕೋಟ್ಲಿ ಪ್ರದೇಶದಲ್ಲಿ ನಡೆದಿದೆ.

ದೇವಾಲಯದ ಭೇಟಿಗೆ.ದು ಯಾತಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ಬಸ್​ ಇದಾಗಿದೆ. ಕತ್ರಾದಿಂದ ತೆರಳುತ್ತಿದ್ದ ಬಸ್​ ಜಜ್ಜರ್​ ಕೋಟ್ಲಿ ಬಳಿ ಕಂದಕಕ್ಕೆ ಬಿದ್ದಿದೆ. 20 ಮಂದಿಗೆ ತೀವ್ರ ಗಾಯಗಳಾಗಿವೆ ಎಂದು ಜಮ್ಮು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಚಂದನ್ ಕೊಹ್ಲಿ ತಿಳಿಸಿದ್ದಾರೆ

ಇನ್ನು ಈ ಅಪಘಾತದಲ್ಲಿ 8 ಮಂದಿ ಪ್ರಾಣಪಾಯದಿಂದ ಪಾರಾಗಿದ್ದಾರೆ. ಸ್ಥಳೀಯರು ಮತ್ತು ಪೊಲೀಸರ ಸಹಾಯದಿಂದ ರಕ್ಷಣಾ ಕಾರ್ಯಚರಣೆ ನಡೆಯುತ್ತಿದ್ದು, ಗಾಯಾಳುಗಳನ್ನು ಜಿಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕಂದಕಕ್ಕೆ ಉರುಳಿದ ಬಸ್​; 10 ಮಂದಿ ದಾರುಣ ಸಾವು

https://newsfirstlive.com/wp-content/uploads/2023/05/Jammu-bus-Accident.jpg

    ಕಂದಕಕ್ಕೆ ಉರುಳಿ ಬಿದ್ದ ಪ್ರಯಾಣಿಕರನ್ನು ತುಂಬಿದ್ದ ಬಸ್​

    ಬಸ್​ ಅಪಘಾತದಲ್ಲಿ 10 ಮಂದಿ ಸಾವು

    ದೇವಸ್ಥಾನಕ್ಕೆ ಹೊರಟವರು ಮಸಣ ಸೇರಿದರು

 

ಜಮ್ಮು: ಪ್ರಯಾಣಿಕರನ್ನು ತುಂಬಿದ್ದ ಬಸ್​ವೊಂದು ಸ್ಕಿಡ್​ ಆಗಿ ಕಂದಕಕ್ಕೆ ಬಿದ್ದ ಪರಿಣಾಮ 10 ಮಂದಿ ಸಾವನ್ನಪ್ಪಿದ ಘಟನೆ ಜಜ್ಜರ್​​ ಕೋಟ್ಲಿ ಪ್ರದೇಶದಲ್ಲಿ ನಡೆದಿದೆ.

ದೇವಾಲಯದ ಭೇಟಿಗೆ.ದು ಯಾತಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ಬಸ್​ ಇದಾಗಿದೆ. ಕತ್ರಾದಿಂದ ತೆರಳುತ್ತಿದ್ದ ಬಸ್​ ಜಜ್ಜರ್​ ಕೋಟ್ಲಿ ಬಳಿ ಕಂದಕಕ್ಕೆ ಬಿದ್ದಿದೆ. 20 ಮಂದಿಗೆ ತೀವ್ರ ಗಾಯಗಳಾಗಿವೆ ಎಂದು ಜಮ್ಮು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಚಂದನ್ ಕೊಹ್ಲಿ ತಿಳಿಸಿದ್ದಾರೆ

ಇನ್ನು ಈ ಅಪಘಾತದಲ್ಲಿ 8 ಮಂದಿ ಪ್ರಾಣಪಾಯದಿಂದ ಪಾರಾಗಿದ್ದಾರೆ. ಸ್ಥಳೀಯರು ಮತ್ತು ಪೊಲೀಸರ ಸಹಾಯದಿಂದ ರಕ್ಷಣಾ ಕಾರ್ಯಚರಣೆ ನಡೆಯುತ್ತಿದ್ದು, ಗಾಯಾಳುಗಳನ್ನು ಜಿಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More