ಜೆಡಿಎಸ್ ವರಿಷ್ಠರ ದೆಹಲಿ ಪ್ರವಾಸ ಕೆಲ ಕಾರಣಗಳಿಂದ ರದ್ದು
NDA ನಾಯಕರನ್ನು ಭೇಟಿ ಮಾಡುವ ಮುಹೂರ್ತ ಮುಂದೂಡಿಕೆ
ಬಿಜೆಪಿ- ಜೆಡಿಎಸ್ ಕುರಿತು ದೆಹಲಿಯಲ್ಲಿ ಯಾರ ಬಳಿ ಚರ್ಚೆ?
ಬೆಂಗಳೂರು: ಜೆಡಿಎಸ್ ವರಿಷ್ಠರು ಹಾಗೂ ಮಾಜಿ ಪ್ರಧಾನಿಗಳಾದ ಹೆಚ್.ಡಿ ದೇವೇಗೌಡ ಅವರ ದೆಹಲಿ ಪ್ರವಾಸ ರದ್ದು ಮಾಡಲಾಗಿದೆ.
ಇಂದು ಮಾಜಿ ಪ್ರಧಾನಿ ದೇವೇಗೌಡ ಅವರು ದೆಹಲಿಗೆ ಪ್ರಯಾಣ ಮಾಡುತ್ತಾರೆ ಎಂದು ಹೇಳಲಾಗಿತ್ತು. ಆದರೆ ಕೆಲವು ಕಾರಣಗಳಿಂದ ಈ ಪ್ರವಾಸವನ್ನು ರದ್ದು ಮಾಡಲಾಗಿದೆ. ಹೀಗಾಗಿ ಮತ್ತೆ ಸೋಮವಾರ ಅಂದರೆ ಜುಲೈ 24 ರಂದು ದೆಹಲಿಗೆ ತೆರಳಲಿದ್ದಾರೆ ಎಂದು ಹೇಳಲಾಗಿದೆ.
ಹೆಚ್.ಡಿ ದೇವೇಗೌಡರು ದೆಹಲಿಗೆ ತೆರಳಿ ಅಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಕುರಿತು ಎನ್ಡಿಎ ನಾಯಕರನ್ನು ಭೇಟಿ ಮಾಡಲಿದ್ದಾರೆ. ಈ ವೇಳೆ ಅವರ ಜೊತೆ ಬಿಜೆಪಿ- ಜೆಡಿಎಸ್ ಮೈತ್ರಿ ಕುರಿತು ಚರ್ಚೆ ಮಾಡುವ ಸಾಧ್ಯತೆಯಿದೆ ಎನ್ನಲಾಗಿತ್ತು. ಸದ್ಯಕ್ಕಂತೂ ಪ್ರವಾಸ ರದ್ದಾಗಿದ್ದು ಸೋಮವಾರ ಮತ್ತೆ ಎನ್ಡಿಎ ನಾಯಕರನ್ನು ಭೇಟಿ ಮಾಡಲಿದ್ದಾರೆ ಎಂದು ಹೇಳಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಜೆಡಿಎಸ್ ವರಿಷ್ಠರ ದೆಹಲಿ ಪ್ರವಾಸ ಕೆಲ ಕಾರಣಗಳಿಂದ ರದ್ದು
NDA ನಾಯಕರನ್ನು ಭೇಟಿ ಮಾಡುವ ಮುಹೂರ್ತ ಮುಂದೂಡಿಕೆ
ಬಿಜೆಪಿ- ಜೆಡಿಎಸ್ ಕುರಿತು ದೆಹಲಿಯಲ್ಲಿ ಯಾರ ಬಳಿ ಚರ್ಚೆ?
ಬೆಂಗಳೂರು: ಜೆಡಿಎಸ್ ವರಿಷ್ಠರು ಹಾಗೂ ಮಾಜಿ ಪ್ರಧಾನಿಗಳಾದ ಹೆಚ್.ಡಿ ದೇವೇಗೌಡ ಅವರ ದೆಹಲಿ ಪ್ರವಾಸ ರದ್ದು ಮಾಡಲಾಗಿದೆ.
ಇಂದು ಮಾಜಿ ಪ್ರಧಾನಿ ದೇವೇಗೌಡ ಅವರು ದೆಹಲಿಗೆ ಪ್ರಯಾಣ ಮಾಡುತ್ತಾರೆ ಎಂದು ಹೇಳಲಾಗಿತ್ತು. ಆದರೆ ಕೆಲವು ಕಾರಣಗಳಿಂದ ಈ ಪ್ರವಾಸವನ್ನು ರದ್ದು ಮಾಡಲಾಗಿದೆ. ಹೀಗಾಗಿ ಮತ್ತೆ ಸೋಮವಾರ ಅಂದರೆ ಜುಲೈ 24 ರಂದು ದೆಹಲಿಗೆ ತೆರಳಲಿದ್ದಾರೆ ಎಂದು ಹೇಳಲಾಗಿದೆ.
ಹೆಚ್.ಡಿ ದೇವೇಗೌಡರು ದೆಹಲಿಗೆ ತೆರಳಿ ಅಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಕುರಿತು ಎನ್ಡಿಎ ನಾಯಕರನ್ನು ಭೇಟಿ ಮಾಡಲಿದ್ದಾರೆ. ಈ ವೇಳೆ ಅವರ ಜೊತೆ ಬಿಜೆಪಿ- ಜೆಡಿಎಸ್ ಮೈತ್ರಿ ಕುರಿತು ಚರ್ಚೆ ಮಾಡುವ ಸಾಧ್ಯತೆಯಿದೆ ಎನ್ನಲಾಗಿತ್ತು. ಸದ್ಯಕ್ಕಂತೂ ಪ್ರವಾಸ ರದ್ದಾಗಿದ್ದು ಸೋಮವಾರ ಮತ್ತೆ ಎನ್ಡಿಎ ನಾಯಕರನ್ನು ಭೇಟಿ ಮಾಡಲಿದ್ದಾರೆ ಎಂದು ಹೇಳಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ