ರಾಜ್ಯದಲ್ಲೇ ಮೊದಲು ಭರ್ತಿಯಾದ ಜಲಾಶಯ
ಉಕ್ಕಿ ಹರಿಯುತ್ತಿದ್ದಾಳೆ ಕಪಿಲಾ.. ಜನರಲ್ಲಿ ಆತಂಕ
ಮನೆ ಖಾಲಿ ಮಾಡುತ್ತಿದ್ದಾರೆ ನದಿ ದಡದ ನಿವಾಸಿಗಳು
ಮೈಸೂರು: ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ನಿರಂತರವಾಗಿ ಮಳೆ ಸುರಿಯುತ್ತಿದೆ. ಪರಿಣಾಮ ಕಬಿನಿ ಜಲಾಶಯ ಭರ್ತಿಯಾಗಿದ್ದು, ನಂಜನಗೂಡಿನ ಪರಶುರಾಮ ದೇವಸ್ಥಾನ ಮುಳುಗಡೆಯಾಗಿದೆ.
ಇದನ್ನೂ ಓದಿ: ಅಶ್ಲೀಲ ವಿಡಿಯೋ ನೋಡಿದ್ರು, 8 ವರ್ಷದ ಮಗುವನ್ನ ರೇಪ್ ಮಾಡಿದ್ರು; ಕೊನೆಗೂ ಸತ್ಯ ಬಿಚ್ಚಿಟ್ರು ಅಪ್ರಾಪ್ತರು
ಮಳೆಯಿಂದಾಗಿ ಕಬಿನಿ ಜಲಾಶಯ ತುಂಬಿ ಹರಿಯುತ್ತಿದೆ. ಹೀಗಾಗಿ 36 ಸಾವಿರ ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಮಳೆಯಿಂದಾಗಿ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು, ನಂಜನಗೂಡಿನ ಪರಶುರಾಮ ದೇವಸ್ಥಾನ ಮುಳುಗಡೆಯಾಗಿದೆ.
ಇದನ್ನೂ ಓದಿ: ಕಾಲುವೆಯಲ್ಲಿ ತೇಲಿಬಂತು ಮಾಜಿ ಉಪಸಭಾಪತಿ ಮೃತದೇಹ! 9 ದಿನಗಳ ಬಳಿಕ ಪತ್ತೆ
ಕಪಿಲಾ ನದಿಗೆ ನೀರು ಬಿಡುಗಡೆ ಹಿನ್ನೆಲೆ, ನದಿ ದಡದ ನಿವಾಸಿಗಳು ಪ್ರವಾಹದ ಭೀತಿ ಎದುರಿಸುತ್ತಿದ್ದಾರೆ. ಕಬಿನಿ ಡ್ಯಾಂ ಉಕ್ಕಿ ಹರಿಯುತ್ತಿದ್ದು, ಅಲ್ಲಿನ ನಿವಾಸಿಗಳು ಮನೆ ಖಾಲಿ ಮಾಡುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ರಾಜ್ಯದಲ್ಲೇ ಮೊದಲು ಭರ್ತಿಯಾದ ಜಲಾಶಯ
ಉಕ್ಕಿ ಹರಿಯುತ್ತಿದ್ದಾಳೆ ಕಪಿಲಾ.. ಜನರಲ್ಲಿ ಆತಂಕ
ಮನೆ ಖಾಲಿ ಮಾಡುತ್ತಿದ್ದಾರೆ ನದಿ ದಡದ ನಿವಾಸಿಗಳು
ಮೈಸೂರು: ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ನಿರಂತರವಾಗಿ ಮಳೆ ಸುರಿಯುತ್ತಿದೆ. ಪರಿಣಾಮ ಕಬಿನಿ ಜಲಾಶಯ ಭರ್ತಿಯಾಗಿದ್ದು, ನಂಜನಗೂಡಿನ ಪರಶುರಾಮ ದೇವಸ್ಥಾನ ಮುಳುಗಡೆಯಾಗಿದೆ.
ಇದನ್ನೂ ಓದಿ: ಅಶ್ಲೀಲ ವಿಡಿಯೋ ನೋಡಿದ್ರು, 8 ವರ್ಷದ ಮಗುವನ್ನ ರೇಪ್ ಮಾಡಿದ್ರು; ಕೊನೆಗೂ ಸತ್ಯ ಬಿಚ್ಚಿಟ್ರು ಅಪ್ರಾಪ್ತರು
ಮಳೆಯಿಂದಾಗಿ ಕಬಿನಿ ಜಲಾಶಯ ತುಂಬಿ ಹರಿಯುತ್ತಿದೆ. ಹೀಗಾಗಿ 36 ಸಾವಿರ ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಮಳೆಯಿಂದಾಗಿ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು, ನಂಜನಗೂಡಿನ ಪರಶುರಾಮ ದೇವಸ್ಥಾನ ಮುಳುಗಡೆಯಾಗಿದೆ.
ಇದನ್ನೂ ಓದಿ: ಕಾಲುವೆಯಲ್ಲಿ ತೇಲಿಬಂತು ಮಾಜಿ ಉಪಸಭಾಪತಿ ಮೃತದೇಹ! 9 ದಿನಗಳ ಬಳಿಕ ಪತ್ತೆ
ಕಪಿಲಾ ನದಿಗೆ ನೀರು ಬಿಡುಗಡೆ ಹಿನ್ನೆಲೆ, ನದಿ ದಡದ ನಿವಾಸಿಗಳು ಪ್ರವಾಹದ ಭೀತಿ ಎದುರಿಸುತ್ತಿದ್ದಾರೆ. ಕಬಿನಿ ಡ್ಯಾಂ ಉಕ್ಕಿ ಹರಿಯುತ್ತಿದ್ದು, ಅಲ್ಲಿನ ನಿವಾಸಿಗಳು ಮನೆ ಖಾಲಿ ಮಾಡುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ