ಬ್ಯಾಂಕಾಕ್ನಲ್ಲಿ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ನಿಧನ
ಅತ್ತಿಗೆ ನಿಧನದ ಸುದ್ದಿ ಖಚಿತಪಡಿಸುವಾಗ ಶ್ರೀಮುರುಳಿ ಕಣ್ಣೀರು
ವಿದೇಶದಲ್ಲಿ ಸ್ಪಂದನಾ ಸಾವಿಗೆ ಕಾರಣವಾಯ್ತಾ ಲೋ ಬಿಪಿ..?
ಬೆಂಗಳೂರು: ಸ್ಯಾಂಡಲ್ವುಡ್ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಈ ಹಿನ್ನೆಲೆಯಲ್ಲಿ ವಿಜಯ್ ರಾಘವೇಂದ್ರ ಅವರ ಸಹೋದರ ನಟ ಶ್ರೀಮುರುಳಿ ಈ ಬಗ್ಗೆ ಮಾತನಾಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ನಟ ಶ್ರೀಮುರುಳಿ ಅವರು ಅತ್ತಿಗೆ ಸ್ಪಂದನಾ ಅವರು ಮತಪಟ್ಟಿರುವ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ. ನನಗೆ ಅಣ್ಣ ಫೋನ್ ಮಾಡಿ ಹೇಳಿರೋದು ಇಷ್ಟೇ. ಅತ್ತಿಗೆ ಫ್ರೆಂಡ್ಸ್ ಜೊತೆ ಟ್ರಿಪ್ಗೆ ಹೋಗಿದ್ದರು. ಅಲ್ಲಿ ಮಲಗಿದ್ದವರು ಮೇಲೆ ಎದ್ದೇ ಇಲ್ಲ. ಲೋ ಬಿಪಿಯಿಂದ ಹೀಗೆ ಆಗಿರಬಹುದು. ಇದರ ಬಗ್ಗೆ ನನಗೂ ಹೆಚ್ಚೇನೂ ಗೊತ್ತಿಲ್ಲ. ಈ ಸಂದರ್ಭದಲ್ಲಿ ಇಷ್ಟನ್ನು ಮಾತ್ರ ನನಗೆ ಹೇಳೋಕೆ ಸಾಧ್ಯ. ಉಳಿದ ವಿಚಾರಗಳನ್ನು ಮುಂದಿನ ದಿನಗಳಲ್ಲಿ ಮಾತನಾಡೋಣ ಎಂದು ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಸ್ಯಾಂಡಲ್ವುಡ್ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಈ ಹಿನ್ನೆಲೆಯಲ್ಲಿ ವಿಜಯ್ ರಾಘವೇಂದ್ರ ಅವರ ಸಹೋದರ ನಟ ಶ್ರೀಮುರುಳಿ ಈ ಬಗ್ಗೆ ಮಾತನಾಡಿದ್ದಾರೆ.#newsfirstlive #NewsFirstKan #Vijayraghavendra #Spandana #Sandalwood pic.twitter.com/4xCSPCoyHB
— NewsFirst Kannada (@NewsFirstKan) August 7, 2023
ಬ್ಯಾಂಕಾಕ್ನಲ್ಲಿ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ನಿಧನ
ಅತ್ತಿಗೆ ನಿಧನದ ಸುದ್ದಿ ಖಚಿತಪಡಿಸುವಾಗ ಶ್ರೀಮುರುಳಿ ಕಣ್ಣೀರು
ವಿದೇಶದಲ್ಲಿ ಸ್ಪಂದನಾ ಸಾವಿಗೆ ಕಾರಣವಾಯ್ತಾ ಲೋ ಬಿಪಿ..?
ಬೆಂಗಳೂರು: ಸ್ಯಾಂಡಲ್ವುಡ್ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಈ ಹಿನ್ನೆಲೆಯಲ್ಲಿ ವಿಜಯ್ ರಾಘವೇಂದ್ರ ಅವರ ಸಹೋದರ ನಟ ಶ್ರೀಮುರುಳಿ ಈ ಬಗ್ಗೆ ಮಾತನಾಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ನಟ ಶ್ರೀಮುರುಳಿ ಅವರು ಅತ್ತಿಗೆ ಸ್ಪಂದನಾ ಅವರು ಮತಪಟ್ಟಿರುವ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ. ನನಗೆ ಅಣ್ಣ ಫೋನ್ ಮಾಡಿ ಹೇಳಿರೋದು ಇಷ್ಟೇ. ಅತ್ತಿಗೆ ಫ್ರೆಂಡ್ಸ್ ಜೊತೆ ಟ್ರಿಪ್ಗೆ ಹೋಗಿದ್ದರು. ಅಲ್ಲಿ ಮಲಗಿದ್ದವರು ಮೇಲೆ ಎದ್ದೇ ಇಲ್ಲ. ಲೋ ಬಿಪಿಯಿಂದ ಹೀಗೆ ಆಗಿರಬಹುದು. ಇದರ ಬಗ್ಗೆ ನನಗೂ ಹೆಚ್ಚೇನೂ ಗೊತ್ತಿಲ್ಲ. ಈ ಸಂದರ್ಭದಲ್ಲಿ ಇಷ್ಟನ್ನು ಮಾತ್ರ ನನಗೆ ಹೇಳೋಕೆ ಸಾಧ್ಯ. ಉಳಿದ ವಿಚಾರಗಳನ್ನು ಮುಂದಿನ ದಿನಗಳಲ್ಲಿ ಮಾತನಾಡೋಣ ಎಂದು ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಸ್ಯಾಂಡಲ್ವುಡ್ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಈ ಹಿನ್ನೆಲೆಯಲ್ಲಿ ವಿಜಯ್ ರಾಘವೇಂದ್ರ ಅವರ ಸಹೋದರ ನಟ ಶ್ರೀಮುರುಳಿ ಈ ಬಗ್ಗೆ ಮಾತನಾಡಿದ್ದಾರೆ.#newsfirstlive #NewsFirstKan #Vijayraghavendra #Spandana #Sandalwood pic.twitter.com/4xCSPCoyHB
— NewsFirst Kannada (@NewsFirstKan) August 7, 2023