/newsfirstlive-kannada/media/post_attachments/wp-content/uploads/2025/05/karunya2.jpg)
ಮೈಸೂರು ಸ್ಯಾಂಡಲ್ ಸೋಪ್ ಬ್ರ್ಯಾಂಡ್ ಅಂಬಾಸಿಡರ್ ಆಗಿ ನಟಿ ತಮನ್ನಾ ಭಾಟಿಯಾ ಅವರನ್ನು ಆಯ್ಕೆ ಮಾಡಿದ್ದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ.
ಇದನ್ನೂ ಓದಿ: ತಂದೆಯ ‘ಸುಪಾರಿ’ ಆರೋಪಕ್ಕೆ ಸಖತ್ ಟಾಂಗ್ ಕೊಟ್ಟ ಚೈತ್ರಾ ಕುಂದಾಪುರ.. ಏನಂದ್ರು?
ಈಗ ಮೈಸೂರು ಸ್ಯಾಂಡಲ್ ರಾಯಭಾರಿಯಾಗಿ ತಮನ್ನಾ ನೇಮಕ ವಿಚಾರಕ್ಕೆ ಕನ್ನಡದ ನಟಿ ಕಾರುಣ್ಯಾ ರಾಮ್ ರಾಜ್ಯ ಸರ್ಕಾರಕ್ಕೆ ಪ್ರಶ್ನೆ ಮಾಡಿದ್ದಾರೆ. ಈ ಬಗ್ಗೆ ಟ್ವಿಟರ್ ಖಾತೆಯಲ್ಲಿ ಹೀಗೆ ಬರೆದುಕೊಂಡಿದ್ದಾರೆ.
ಮೈಸೂರ್ ಸ್ಯಾಂಡಲ್ ಸೋಪ್ ಕನ್ನಡಿಗರ ಹೆಮ್ಮೆಯ ಉತ್ಪನ್ನ. ಇಂಥಾ ಉತ್ಪನ್ನದ ಪ್ರಚಾರಕ್ಕೆ ಕನ್ನಡದ ಒಬ್ಬ ನಟಿ ಸಿಗಲಿಲ್ವಾ..? ಪರಭಾಷೆಯ ನಟಿಯಿಂದಲೇ ಪ್ರಚಾರ ಬೇಕಾ..? ಕನ್ನಡದಲ್ಲಿ ಪ್ರತಿಭೆಗಳಿಗೆ ಕೊರತೆ ಇದೆಯಾ..? ದಯಮಾಡಿ ನಮ್ಮ ನಾಡಿನ ಪ್ರತಿಭೆಗಳಿಗೆ ಮೊದಲ ಆದ್ಯತೆ ಕೊಡಿ 🙏🏻 #kannadaactress#removetammanna#Kannadigaspic.twitter.com/6BEXR77mnD
— Karunya Ram (@Karunya_oficial)
ಮೈಸೂರ್ ಸ್ಯಾಂಡಲ್ ಸೋಪ್ ಕನ್ನಡಿಗರ ಹೆಮ್ಮೆಯ ಉತ್ಪನ್ನ. ಇಂಥಾ ಉತ್ಪನ್ನದ ಪ್ರಚಾರಕ್ಕೆ ಕನ್ನಡದ ಒಬ್ಬ ನಟಿ ಸಿಗಲಿಲ್ವಾ..? ಪರಭಾಷೆಯ ನಟಿಯಿಂದಲೇ ಪ್ರಚಾರ ಬೇಕಾ..? ಕನ್ನಡದಲ್ಲಿ ಪ್ರತಿಭೆಗಳಿಗೆ ಕೊರತೆ ಇದೆಯಾ..? ದಯಮಾಡಿ ನಮ್ಮ ನಾಡಿನ ಪ್ರತಿಭೆಗಳಿಗೆ ಮೊದಲ ಆದ್ಯತೆ ಕೊಡಿ 🙏🏻 #kannadaactress#removetammanna#Kannadigaspic.twitter.com/6BEXR77mnD
— Karunya Ram (@Karunya_oficial) May 24, 2025
">May 24, 2025
ಮೈಸೂರ್ ಸ್ಯಾಂಡಲ್ ಸೋಪ್ ಕನ್ನಡಿಗರ ಹೆಮ್ಮೆಯ ಉತ್ಪನ್ನ. ಇಂಥಾ ಉತ್ಪನ್ನದ ಪ್ರಚಾರಕ್ಕೆ ಕನ್ನಡದ ಒಬ್ಬ ನಟಿ ಸಿಗಲಿಲ್ವಾ? ಪರಭಾಷೆಯ ನಟಿಯಿಂದಲೇ ಪ್ರಚಾರ ಬೇಕಾ? ಕನ್ನಡದಲ್ಲಿ ಪ್ರತಿಭೆಗಳಿಗೆ ಕೊರತೆ ಇದೆಯಾ? ದಯಮಾಡಿ ನಮ್ಮ ನಾಡಿನ ಪ್ರತಿಭೆಗಳಿಗೆ ಮೊದಲ ಆದ್ಯತೆ ಕೊಡಿ ಸಿಟ್ಟು ಹೊರ ಹಾಕಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ