ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಸೃಷ್ಟಿಯಾಗಿದ ರೆಮಲ್ ಸೈಕ್ಲೋನ್
ಭಾನುವಾರ ಮಧ್ಯರಾತ್ರಿ ಪಶ್ಚಿಮ ಬಂಗಾಳಕ್ಕೆ ಅಪ್ಪಳಿಸಿದ ರೆಮೆಲ್ ಚಂಡಮಾರುತ..!
ಊಟ ನೀರಿಲ್ಲದೆ ಅಂಡಮಾನ್ ನಿಕೋಬಾರ್ನಲ್ಲಿ ಸಂಕಷ್ಟಕ್ಕೆ ಸಿಲುಕಿದ ಕನ್ನಡಿಗರು
ಮೈಸೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಸೃಷ್ಟಿಯಾಗಿರೋ ರೆಮಲ್ ಚಂಡಮಾರುತ ಭೂಸ್ಪರ್ಶ ಮಾಡಿದೆ. ಭಾನುವಾರ ಮಧ್ಯರಾತ್ರಿ ಪಶ್ಚಿಮ ಬಂಗಾಳಕ್ಕೆ ಚಂಡಮಾರುತ ಅಪ್ಪಳಿಸಿದ್ದು, ಇದರ ಪರಿಣಾಮ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಹಾಗಾಗಿ ಅಂಡಮಾನ್ ನಿಕೋಬಾರ್ನಲ್ಲಿ ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಇನ್ನು, ಮೈಸೂರು, ದಾವಣಗೆರೆ ಸೇರಿ ರಾಜ್ಯದ ಹಲವು ಭಾಗಗಳಿಂದ ಅಂಡಮಾನ್ ನಿಕೋಬಾರ್ಗೆ ಕನ್ನಡಿಗರು ತೆರಳಿದ್ದರು. ಆದರೆ, ರೆಮಲ್ ಚಂಡಮಾರುತ ಎಫೆಕ್ಟ್ನಿಂದ ವಿಸ್ತಾರ ವಿಮಾನ ಯಾನ ಸೇವೆಯಲ್ಲಿ ವ್ಯತ್ಯಯ ಆಗಿದೆ. ಹಾಗಾಗಿ ಬೆಳಗ್ಗೆ 11 ಗಂಟೆಗೆ ಏರ್ಪೋರ್ಟ್ಗೆ ಬಂದಿದ್ದ 180ಕ್ಕೂ ಹೆಚ್ಚು ಮಂದಿಗೆ ಸಂಕಷ್ಟ ಎದುರಾಗಿದೆ. ಸಂಜೆಯಾದ್ರೂ ಇನ್ನೂ ವಿಮಾನ ಬಾರದ ಕಾರಣ ಆಹಾರ ಮತ್ತು ನೀರು ಸಿಗದೆ ಪರದಾಡುತ್ತಿದ್ದಾರೆ.
ನ್ಯೂಸ್ಫಸ್ಟ್ ಜತೆಗೆ ಮಾತಾಡಿದ ಮೈಸೂರು ಮೂಲದ ನಿವೃತ್ತ ಪ್ರಾಂಶುಪಾಲರಾದ ಪರಮೇಶ್ ಎಂಬುವವರು ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದ್ದೇವೆ. ನಮ್ಮ ನೆರವಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಬರಬೇಕಿದೆ ಎಂದಿದ್ದಾರೆ.
ಇದನ್ನೂ ಓದಿ: ‘ನೀನೊಬ್ಬ ಜೋಕರ್’- ಕೊಹ್ಲಿ ಬಗ್ಗೆ ಮಾತಾಡಿದ ರಾಯುಡುಗೆ ಬೂತ ಬಿಡಿಸಿದ ಕೆವಿನ್ ಪೀಟರ್ಸನ್!
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಸೃಷ್ಟಿಯಾಗಿದ ರೆಮಲ್ ಸೈಕ್ಲೋನ್
ಭಾನುವಾರ ಮಧ್ಯರಾತ್ರಿ ಪಶ್ಚಿಮ ಬಂಗಾಳಕ್ಕೆ ಅಪ್ಪಳಿಸಿದ ರೆಮೆಲ್ ಚಂಡಮಾರುತ..!
ಊಟ ನೀರಿಲ್ಲದೆ ಅಂಡಮಾನ್ ನಿಕೋಬಾರ್ನಲ್ಲಿ ಸಂಕಷ್ಟಕ್ಕೆ ಸಿಲುಕಿದ ಕನ್ನಡಿಗರು
ಮೈಸೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಸೃಷ್ಟಿಯಾಗಿರೋ ರೆಮಲ್ ಚಂಡಮಾರುತ ಭೂಸ್ಪರ್ಶ ಮಾಡಿದೆ. ಭಾನುವಾರ ಮಧ್ಯರಾತ್ರಿ ಪಶ್ಚಿಮ ಬಂಗಾಳಕ್ಕೆ ಚಂಡಮಾರುತ ಅಪ್ಪಳಿಸಿದ್ದು, ಇದರ ಪರಿಣಾಮ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಹಾಗಾಗಿ ಅಂಡಮಾನ್ ನಿಕೋಬಾರ್ನಲ್ಲಿ ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಇನ್ನು, ಮೈಸೂರು, ದಾವಣಗೆರೆ ಸೇರಿ ರಾಜ್ಯದ ಹಲವು ಭಾಗಗಳಿಂದ ಅಂಡಮಾನ್ ನಿಕೋಬಾರ್ಗೆ ಕನ್ನಡಿಗರು ತೆರಳಿದ್ದರು. ಆದರೆ, ರೆಮಲ್ ಚಂಡಮಾರುತ ಎಫೆಕ್ಟ್ನಿಂದ ವಿಸ್ತಾರ ವಿಮಾನ ಯಾನ ಸೇವೆಯಲ್ಲಿ ವ್ಯತ್ಯಯ ಆಗಿದೆ. ಹಾಗಾಗಿ ಬೆಳಗ್ಗೆ 11 ಗಂಟೆಗೆ ಏರ್ಪೋರ್ಟ್ಗೆ ಬಂದಿದ್ದ 180ಕ್ಕೂ ಹೆಚ್ಚು ಮಂದಿಗೆ ಸಂಕಷ್ಟ ಎದುರಾಗಿದೆ. ಸಂಜೆಯಾದ್ರೂ ಇನ್ನೂ ವಿಮಾನ ಬಾರದ ಕಾರಣ ಆಹಾರ ಮತ್ತು ನೀರು ಸಿಗದೆ ಪರದಾಡುತ್ತಿದ್ದಾರೆ.
ನ್ಯೂಸ್ಫಸ್ಟ್ ಜತೆಗೆ ಮಾತಾಡಿದ ಮೈಸೂರು ಮೂಲದ ನಿವೃತ್ತ ಪ್ರಾಂಶುಪಾಲರಾದ ಪರಮೇಶ್ ಎಂಬುವವರು ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದ್ದೇವೆ. ನಮ್ಮ ನೆರವಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಬರಬೇಕಿದೆ ಎಂದಿದ್ದಾರೆ.
ಇದನ್ನೂ ಓದಿ: ‘ನೀನೊಬ್ಬ ಜೋಕರ್’- ಕೊಹ್ಲಿ ಬಗ್ಗೆ ಮಾತಾಡಿದ ರಾಯುಡುಗೆ ಬೂತ ಬಿಡಿಸಿದ ಕೆವಿನ್ ಪೀಟರ್ಸನ್!
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ