ದಿನೇ ದಿನೇ ಹೆಚ್ಚುತ್ತಿದೆ ಆಲಮಟ್ಟಿ ಜಲಾಶಯದ ಒಳಹರಿವು
ರೈತರಿಗೆ ಖುಷಿಯೋ ಖುಷಿ.. ನಿನ್ನೆಗಿಂತ ಇಂದು ಒಳಹರಿವು ಜಾಸ್ತಿ
ಇಲ್ಲಿಯವರೆಗೆ ಎಷ್ಟು ನೀರು ಸಂಗ್ರಹವಾಗಿದೆ ಗೊತ್ತಾ? ಇಲ್ಲಿದೆ ಮಾಹಿತಿ
ವಿಜಯಪುರ: ಕೃಷ್ಣಾ ನದಿ ತೀರದಲ್ಲಿ ಸತತ ಮಳೆಯಾಗುತ್ತಿದೆ. ಈ ಹಿನ್ನೆಲೆ ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಹೆಚ್ಚಿದೆ.
ಆಲಮಟ್ಟಿ ಜಲಾಶಯಕ್ಕೆ ದಿನೇ ದಿನೇ ಒಳಹರಿವು ಅಧಿಕವಾಗುತ್ತಿದ್ದು, ಇದರಿಂದ ರೈತರು ಸಂತಸಗೊಂಡಿದ್ದಾರೆ. ಜೊತೆಗೆ ಜಲಾಶಯದ ನೀರಿನ ಮಟ್ಟ ಹೆಚ್ಚಾಗುತ್ತಿದೆ.
ಇಂದು 6,714 ಕ್ಯೂಸೆಕ್ ಒಳಹರಿವು ದಾಖಲಾಗಿದೆ. ಮೂರೇ ದಿನದಲ್ಲಿ ಆಲಮಟ್ಟಿ ಜಲಾಶಯದಲ್ಲಿ ನೀರಿನ ಸಂಗ್ರಹ ಹೆಚ್ಚಳವಾಗಿದೆ.
ಇದನ್ನೂ ಓದಿ: ಬದಲಾಯ್ತು ಶ್ರೀಲೀಲಾ ಲಕ್.. ಬಾಲಿವುಡ್ನತ್ತ ಹೊರಟ ಕನ್ನಡದ ನಟಿ.. ಯಾವ ಸಿನಿಮಾ ಗೊತ್ತಾ?
ನಿನ್ನೆವರೆಗೆ 20.832 ಟಿಎಂಸಿ ನೀರು ಸಂಗ್ರಹವಿತ್ತು. ಆದರೆ ಇಂದು 21.374 ಟಿಎಂಸಿ ನೀರು ಸಂಗ್ರಹವಾಗಿದೆ.
ಇದನ್ನೂ ಓದಿ: ಓವರ್ ಟೇಕ್ ಮಾಡಲು ಹೋಗಿ ಟೆಂಪೋ ಪಲ್ಟಿ.. ಓರ್ವ ಸಾವು, ಮತ್ತೋರ್ವ ಗಂಭೀರ
ಕಳೆದ ವರ್ಷ ಜೂನ್ ತಿಂಗಳಿನಲ್ಲಿ ಒಳಹರಿವು ಇರಲಿಲ್ಲ. ಆದರೆ ಈ ವರ್ಷ ಜೂನ್ ಮೊದಲ ವಾರವೇ ಒಳಹರಿವು ಆರಂಭವಾಗಿದೆ. ಇದರಿಂದ ರೈತರ ಮೊಗದಲ್ಲಿ ಸಂತಸ ಮನೆಮಾಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ದಿನೇ ದಿನೇ ಹೆಚ್ಚುತ್ತಿದೆ ಆಲಮಟ್ಟಿ ಜಲಾಶಯದ ಒಳಹರಿವು
ರೈತರಿಗೆ ಖುಷಿಯೋ ಖುಷಿ.. ನಿನ್ನೆಗಿಂತ ಇಂದು ಒಳಹರಿವು ಜಾಸ್ತಿ
ಇಲ್ಲಿಯವರೆಗೆ ಎಷ್ಟು ನೀರು ಸಂಗ್ರಹವಾಗಿದೆ ಗೊತ್ತಾ? ಇಲ್ಲಿದೆ ಮಾಹಿತಿ
ವಿಜಯಪುರ: ಕೃಷ್ಣಾ ನದಿ ತೀರದಲ್ಲಿ ಸತತ ಮಳೆಯಾಗುತ್ತಿದೆ. ಈ ಹಿನ್ನೆಲೆ ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಹೆಚ್ಚಿದೆ.
ಆಲಮಟ್ಟಿ ಜಲಾಶಯಕ್ಕೆ ದಿನೇ ದಿನೇ ಒಳಹರಿವು ಅಧಿಕವಾಗುತ್ತಿದ್ದು, ಇದರಿಂದ ರೈತರು ಸಂತಸಗೊಂಡಿದ್ದಾರೆ. ಜೊತೆಗೆ ಜಲಾಶಯದ ನೀರಿನ ಮಟ್ಟ ಹೆಚ್ಚಾಗುತ್ತಿದೆ.
ಇಂದು 6,714 ಕ್ಯೂಸೆಕ್ ಒಳಹರಿವು ದಾಖಲಾಗಿದೆ. ಮೂರೇ ದಿನದಲ್ಲಿ ಆಲಮಟ್ಟಿ ಜಲಾಶಯದಲ್ಲಿ ನೀರಿನ ಸಂಗ್ರಹ ಹೆಚ್ಚಳವಾಗಿದೆ.
ಇದನ್ನೂ ಓದಿ: ಬದಲಾಯ್ತು ಶ್ರೀಲೀಲಾ ಲಕ್.. ಬಾಲಿವುಡ್ನತ್ತ ಹೊರಟ ಕನ್ನಡದ ನಟಿ.. ಯಾವ ಸಿನಿಮಾ ಗೊತ್ತಾ?
ನಿನ್ನೆವರೆಗೆ 20.832 ಟಿಎಂಸಿ ನೀರು ಸಂಗ್ರಹವಿತ್ತು. ಆದರೆ ಇಂದು 21.374 ಟಿಎಂಸಿ ನೀರು ಸಂಗ್ರಹವಾಗಿದೆ.
ಇದನ್ನೂ ಓದಿ: ಓವರ್ ಟೇಕ್ ಮಾಡಲು ಹೋಗಿ ಟೆಂಪೋ ಪಲ್ಟಿ.. ಓರ್ವ ಸಾವು, ಮತ್ತೋರ್ವ ಗಂಭೀರ
ಕಳೆದ ವರ್ಷ ಜೂನ್ ತಿಂಗಳಿನಲ್ಲಿ ಒಳಹರಿವು ಇರಲಿಲ್ಲ. ಆದರೆ ಈ ವರ್ಷ ಜೂನ್ ಮೊದಲ ವಾರವೇ ಒಳಹರಿವು ಆರಂಭವಾಗಿದೆ. ಇದರಿಂದ ರೈತರ ಮೊಗದಲ್ಲಿ ಸಂತಸ ಮನೆಮಾಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ