ದೆಹಲಿಯಲ್ಲಿ BJP ನಾಯಕರೊಂದಿಗೆ ಜೆಡಿಎಸ್ನ ಹೆಚ್.ಡಿ ದೇವೇಗೌಡ ಚರ್ಚೆ
ಕಾದು ನೋಡುವ ತಂತ್ರಕ್ಕೆ ಮುಂದಾದ್ರಾ ಎಂಎಲ್ಎ ಬಸನಗೌಡ ಯತ್ನಾಳ್?
2024ರ ಲೋಕಸಭಾ ಎಲೆಕ್ಷನ್, ಮೈತ್ರಿ ಬಗ್ಗೆ ರಾಜಕೀಯದಲ್ಲಿ ಭಾರೀ ಚರ್ಚೆ..!
ರಾಯಚೂರು: ರಾಜ್ಯ ರಾಜ್ಯಕೀಯದಲ್ಲಿ ಹೊಸ ರಾಜಕಾರಣದ ಅಲೆ ಎದ್ದಿದ್ದು, ಲೋಕಸಭಾ ಎಲೆಕ್ಷನ್ನಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡು ಸ್ಪರ್ಧೆ ಮಾಡಲಿವೆ ಎನ್ನಲಾಗ್ತಿದೆ. ಈ ಬಗ್ಗೆ ರಾಯಚೂರಿನಲ್ಲಿ ಮಾತನಾಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಈ ಮೈತ್ರಿ ಏನಾಗುತ್ತೋ ಅಂತ ಕಾದು ನೋಡೋಣ ಎಂದು ಹೇಳಿದ್ದಾರೆ.
ತಾಕತ್ತಿದ್ರೆ ಗೆಲ್ಲಿ, ನಿಮ್ಗೆ BJP ನಾಯಕರೇ ಬೇಕಾ?@BasanagoudaBJP @DKShivakumar#BasangoudaPatilYatnal #DKShivakumar #Alliances #BJP #JDS #NewsFirstKannada pic.twitter.com/6xwbjggclB
— NewsFirst Kannada (@NewsFirstKan) September 8, 2023
ಬಿಜೆಪಿ-ಜೆಡಿಎಸ್ ಮೈತ್ರಿಯ ನಿರ್ಧಾರ ಬಿಜೆಪಿಗೆ ಲಾಭವಾಗುತ್ತೋ, ಜೆಡಿಎಸ್ಗೆ ಹೆಚ್ಚು ಲಾಭವಾಗುತ್ತೋ ಎಂದು ಹೇಳುವುದಕ್ಕೆ ಆಗಲ್ಲ. ಮೈತ್ರಿ ಇನ್ನು ಆರಂಭ ಹಂತದಲ್ಲಿದ್ದು ಜೆಡಿಎಸ್ ಮೈತ್ರಿಯಿಂದ ಬಿಜೆಪಿಗೆ ದೊಡ್ಡ ಲಾಭವಾಗುತ್ತೆಂದು ಒಮ್ಮೆಲೇ ಹೇಳುವುದಕ್ಕೆ ಆಗಲ್ಲ. ಪಕ್ಷದ ಕಾರ್ಯಕರ್ತರ ಅಭಿಪ್ರಾಯವನ್ನು ಕೇಳಿ ಈ ಬಗ್ಗೆ ಅಧ್ಯಯನ ಮಾಡಬೇಕು. ಮುಂದಿನ ದಿನಗಳಲ್ಲಿ ಏನಾಗುತ್ತದೆ ಅಂತ ಕಾದು ನೋಡೋಣ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಇದನ್ನು ಓದಿ: BJP-JDS ಮೈತ್ರಿ ಬಗ್ಗೆ ಸಿಎಂ ಸಿದ್ದರಾಮಯ್ಯ ಏನಂದ್ರು? ಒಳ್ಳೆಯದಾಗಲಿ, ಚೆನ್ನಾಗಿರಲಿ ಅಂದಿದ್ದೇಕೆ ಡಿ.ಕೆ ಶಿವಕುಮಾರ್
ಇನ್ನು ಮಾತು ಮುಂದುವರೆಸಿದ ಯತ್ನಾಳ್ ಅವರು, ಪ್ರಧಾನಿ ಮೋದಿ 3ನೇ ಬಾರಿಗೆ ದೇಶದ ಚುಕ್ಕಾಣಿ ಹಿಡಿಯಲಿದ್ದಾರೆ. ರಾಜ್ಯದಲ್ಲಿ 25 ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದ್ದೇವೆ. ಬಿಜೆಪಿ-ಜೆಡಿಎಸ್ ಮೈತ್ರಿ ಯಾರಿಗೆ ಪ್ಲಸ್ ಯಾರಿಗೆ ಮೈನಸ್ ಈಗಲೇ ಹೇಳುವುದಕ್ಕೆ ಆಗಲ್ಲ ಎಂದಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ದೆಹಲಿಯಲ್ಲಿ BJP ನಾಯಕರೊಂದಿಗೆ ಜೆಡಿಎಸ್ನ ಹೆಚ್.ಡಿ ದೇವೇಗೌಡ ಚರ್ಚೆ
ಕಾದು ನೋಡುವ ತಂತ್ರಕ್ಕೆ ಮುಂದಾದ್ರಾ ಎಂಎಲ್ಎ ಬಸನಗೌಡ ಯತ್ನಾಳ್?
2024ರ ಲೋಕಸಭಾ ಎಲೆಕ್ಷನ್, ಮೈತ್ರಿ ಬಗ್ಗೆ ರಾಜಕೀಯದಲ್ಲಿ ಭಾರೀ ಚರ್ಚೆ..!
ರಾಯಚೂರು: ರಾಜ್ಯ ರಾಜ್ಯಕೀಯದಲ್ಲಿ ಹೊಸ ರಾಜಕಾರಣದ ಅಲೆ ಎದ್ದಿದ್ದು, ಲೋಕಸಭಾ ಎಲೆಕ್ಷನ್ನಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡು ಸ್ಪರ್ಧೆ ಮಾಡಲಿವೆ ಎನ್ನಲಾಗ್ತಿದೆ. ಈ ಬಗ್ಗೆ ರಾಯಚೂರಿನಲ್ಲಿ ಮಾತನಾಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಈ ಮೈತ್ರಿ ಏನಾಗುತ್ತೋ ಅಂತ ಕಾದು ನೋಡೋಣ ಎಂದು ಹೇಳಿದ್ದಾರೆ.
ತಾಕತ್ತಿದ್ರೆ ಗೆಲ್ಲಿ, ನಿಮ್ಗೆ BJP ನಾಯಕರೇ ಬೇಕಾ?@BasanagoudaBJP @DKShivakumar#BasangoudaPatilYatnal #DKShivakumar #Alliances #BJP #JDS #NewsFirstKannada pic.twitter.com/6xwbjggclB
— NewsFirst Kannada (@NewsFirstKan) September 8, 2023
ಬಿಜೆಪಿ-ಜೆಡಿಎಸ್ ಮೈತ್ರಿಯ ನಿರ್ಧಾರ ಬಿಜೆಪಿಗೆ ಲಾಭವಾಗುತ್ತೋ, ಜೆಡಿಎಸ್ಗೆ ಹೆಚ್ಚು ಲಾಭವಾಗುತ್ತೋ ಎಂದು ಹೇಳುವುದಕ್ಕೆ ಆಗಲ್ಲ. ಮೈತ್ರಿ ಇನ್ನು ಆರಂಭ ಹಂತದಲ್ಲಿದ್ದು ಜೆಡಿಎಸ್ ಮೈತ್ರಿಯಿಂದ ಬಿಜೆಪಿಗೆ ದೊಡ್ಡ ಲಾಭವಾಗುತ್ತೆಂದು ಒಮ್ಮೆಲೇ ಹೇಳುವುದಕ್ಕೆ ಆಗಲ್ಲ. ಪಕ್ಷದ ಕಾರ್ಯಕರ್ತರ ಅಭಿಪ್ರಾಯವನ್ನು ಕೇಳಿ ಈ ಬಗ್ಗೆ ಅಧ್ಯಯನ ಮಾಡಬೇಕು. ಮುಂದಿನ ದಿನಗಳಲ್ಲಿ ಏನಾಗುತ್ತದೆ ಅಂತ ಕಾದು ನೋಡೋಣ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಇದನ್ನು ಓದಿ: BJP-JDS ಮೈತ್ರಿ ಬಗ್ಗೆ ಸಿಎಂ ಸಿದ್ದರಾಮಯ್ಯ ಏನಂದ್ರು? ಒಳ್ಳೆಯದಾಗಲಿ, ಚೆನ್ನಾಗಿರಲಿ ಅಂದಿದ್ದೇಕೆ ಡಿ.ಕೆ ಶಿವಕುಮಾರ್
ಇನ್ನು ಮಾತು ಮುಂದುವರೆಸಿದ ಯತ್ನಾಳ್ ಅವರು, ಪ್ರಧಾನಿ ಮೋದಿ 3ನೇ ಬಾರಿಗೆ ದೇಶದ ಚುಕ್ಕಾಣಿ ಹಿಡಿಯಲಿದ್ದಾರೆ. ರಾಜ್ಯದಲ್ಲಿ 25 ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದ್ದೇವೆ. ಬಿಜೆಪಿ-ಜೆಡಿಎಸ್ ಮೈತ್ರಿ ಯಾರಿಗೆ ಪ್ಲಸ್ ಯಾರಿಗೆ ಮೈನಸ್ ಈಗಲೇ ಹೇಳುವುದಕ್ಕೆ ಆಗಲ್ಲ ಎಂದಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ