ಇಂದಿರಾ ಕ್ಯಾಂಟೀನ್ ಬಲಪಡಿಸಲು ಸಿದ್ದು ಸರ್ಕಾರ ಸಿದ್ಧ
ಬಡವರ ಹಸಿವು ನೀಗಿಸಲು ಸಿದ್ದರಾಮಯ್ಯ ಶಪಥ
ಹೊಸ ಮೆನುವಿನಲ್ಲಿ ಏನೆಲ್ಲ ಪದಾರ್ಥ ಸೇರಿಸಲಾಗಿದೆ..?
ಬೆಂಗಳೂರು: ಐದು ಗ್ಯಾರಂಟಿ ಯೋಜನೆಗಳ ಪರಿಪೂರ್ಣ ಜಾರಿಗಾಗಿ ಶ್ರಮಿಸುತ್ತಿರುವ ಸಿದ್ದರಾಮಯ್ಯ ಸರ್ಕಾರ ಇಂದಿರಾ ಕ್ಯಾಂಟೀನ್ಗಳನ್ನೂ ಬಲಪಡಿಸುವ ಗುರಿಯನ್ನು ಹೊಂದಿದೆ. ಸರ್ಕಾರ ರಚನೆ ಆಗುತ್ತಿದ್ದಂತೆಯೇ ಮತ್ತೆ ಇಂದಿರಾ ಕ್ಯಾಂಟೀನ್ಗೆ ಮರುಜೀವ ನೀಡ್ತೀವಿ ಎಂದು ಕಾಂಗ್ರೆಸ್ ನಾಯಕರು ಭರವಸೆ ನೀಡಿದ್ದರು.
ಇದೀಗ ಕ್ಯಾಂಟೀನ್ನಲ್ಲಿರುವ ಊಟದ ಮೆನುವಿನಲ್ಲಿ ಬದಲಾವಣೆ ಮಾಡಲಾಗಿದೆ. ಹೊಸ ಸರ್ಕಾರದ ಬೆನ್ನಲ್ಲೇ, ಊಟದ ಮೆನುವಿನಲ್ಲೂ ಬದಲಾವಣೆ ಮಾಡಲಾಗಿದೆ.
ಇಂದಿರಾ ಕ್ಯಾಂಟೀನ್ ನ್ಯೂ ಮೆನೂ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಇಂದಿರಾ ಕ್ಯಾಂಟೀನ್ ಬಲಪಡಿಸಲು ಸಿದ್ದು ಸರ್ಕಾರ ಸಿದ್ಧ
ಬಡವರ ಹಸಿವು ನೀಗಿಸಲು ಸಿದ್ದರಾಮಯ್ಯ ಶಪಥ
ಹೊಸ ಮೆನುವಿನಲ್ಲಿ ಏನೆಲ್ಲ ಪದಾರ್ಥ ಸೇರಿಸಲಾಗಿದೆ..?
ಬೆಂಗಳೂರು: ಐದು ಗ್ಯಾರಂಟಿ ಯೋಜನೆಗಳ ಪರಿಪೂರ್ಣ ಜಾರಿಗಾಗಿ ಶ್ರಮಿಸುತ್ತಿರುವ ಸಿದ್ದರಾಮಯ್ಯ ಸರ್ಕಾರ ಇಂದಿರಾ ಕ್ಯಾಂಟೀನ್ಗಳನ್ನೂ ಬಲಪಡಿಸುವ ಗುರಿಯನ್ನು ಹೊಂದಿದೆ. ಸರ್ಕಾರ ರಚನೆ ಆಗುತ್ತಿದ್ದಂತೆಯೇ ಮತ್ತೆ ಇಂದಿರಾ ಕ್ಯಾಂಟೀನ್ಗೆ ಮರುಜೀವ ನೀಡ್ತೀವಿ ಎಂದು ಕಾಂಗ್ರೆಸ್ ನಾಯಕರು ಭರವಸೆ ನೀಡಿದ್ದರು.
ಇದೀಗ ಕ್ಯಾಂಟೀನ್ನಲ್ಲಿರುವ ಊಟದ ಮೆನುವಿನಲ್ಲಿ ಬದಲಾವಣೆ ಮಾಡಲಾಗಿದೆ. ಹೊಸ ಸರ್ಕಾರದ ಬೆನ್ನಲ್ಲೇ, ಊಟದ ಮೆನುವಿನಲ್ಲೂ ಬದಲಾವಣೆ ಮಾಡಲಾಗಿದೆ.
ಇಂದಿರಾ ಕ್ಯಾಂಟೀನ್ ನ್ಯೂ ಮೆನೂ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ