/newsfirstlive-kannada/media/post_attachments/wp-content/uploads/2024/06/KRS.jpg)
ಮಂಡ್ಯ: ಕಾವೇರಿ ಕನ್ನಡಿಗರ ಜೀವ ನದಿ. ಈ ನದಿಯಿಂದಲೇ ಅದೆಷ್ಟೋ ಜೀವರಾಶಿಗಳು ಬದುಕುತ್ತಿವೆ. ಅದೆಷ್ಟೋ ಕುಟುಂಬಗಳು ಬದುಕು ಸಾಗಿಸುತ್ತಿವೆ. ಆದರೆ ಕಾವೇರಿ ಒಡಲು ತುಂಬಬೇಕಾದರೆ ಮಳೆ ಅಗತ್ಯ. ಮಳೆ ಬಂದರೆ ಮಾತ್ರ ಕೆರೆ, ಕಟ್ಟೆಗಳು ತುಂಬುತ್ತವೆ. ಮಾತ್ರವಲ್ಲ ಕೆಆರ್​ಎಸ್​ ಅಣೆಕಟ್ಟೆ ಭರ್ತಿಯಾಗುತ್ತದೆ.
ಸದ್ಯ ರಾಜ್ಯದ ಹಲವೆಡೆ ಮಳೆಯ ಸಿಂಚನವಾಗುತ್ತಿದೆ. ಇತ್ತ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಬರುತ್ತಿದೆ. ಇದರಿಂದ ಕಾವೇರಿ ಸಂತಸಗೊಂಡಿದ್ದಾಳೆ. ಕಾರಣ ಕೃಷ್ಣರಾಜ ಸಾಗರ ಅಣೆಕಟ್ಟಿನತ್ತ ನೀರು ಹರಿದುಬರುತ್ತಿದೆ. ಅಂದಹಾಗೆಯೇ ನಿನ್ನೆ ಮತ್ತು ಇಂದಿಗೆ ಕೆಆರ್​ಎಸ್ ನೀರಿನ ಒಳಹರಿವಿನ ಪ್ರಮಾಣ ಕೊಂಚ ಹೆಚ್ಚಿದೆ. ಈ ಬಗ್ಗೆ ಮಾಹಿತಿ ಇಲ್ಲಿದೆ.
ಇದನ್ನೂ ಓದಿ:ಪವಿತ್ರಗೌಡ ಇನ್​ಸ್ಟಾದಿಂದ Phone Number ಶೇರ್ ಆಗಿದ್ದೇಗೆ.. ಮೊದಲ ಮೆಸೇಜ್ ಏನಾಗಿತ್ತು..
ಇಂದಿನ ಕೆಆರ್ಎಸ್ ನೀರಿನ ಮಟ್ಟ
- ಗರಿಷ್ಠ ಮಟ್ಟ - 124.80 ಅಡಿ
- ಇಂದಿನ ಮಟ್ಟ - 87.00 ಅಡಿ
- ಗರಿಷ್ಠ ಸಾಂದ್ರತೆ - 49.452 ಟಿಎಂಸಿ
- ಇಂದಿನ ಸಾಂದ್ರತೆ - 14.216 ಟಿಎಂಸಿ
- ಒಳ ಹರಿವು - 2,160 ಕ್ಯೂಸೆಕ್
- ಹೊರ ಹರಿವು - 461 ಕ್ಯೂಸೆಕ್
ಇದನ್ನೂ ಓದಿ:ದೇಶದಲ್ಲಿ ಮತ್ತೊಂದು ರೈಲು ಭೀಕರ ಅಪಘಾತ.. ಭಾರೀ ಸಾವು ನೋವಿನ ಆತಂಕ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us