newsfirstkannada.com

BREAKING: ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​ ಅರೆಸ್ಟ್​​; ಕಾರಣವೇನು?

Share :

Published March 21, 2024 at 9:29pm

Update March 21, 2024 at 11:34pm

    ಲೋಕಸಭಾ ಚುನಾವಣೆ ಹೊತ್ತಲ್ಲೇ ಸಿಎಂ ಅರವಿಂದ್​ ಕೇಜ್ರಿವಾಲ್​ಗೆ ಶಾಕ್​​​

    ಸದ್ಯ ಕೇಜ್ರಿವಾಲ್ ನಿವಾಸದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು!

    ಕೇಸ್​ವೊಂದರಲ್ಲಿ ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​ ಬಂಧನ

ನವದೆಹಲಿ: ಲೋಕಸಭಾ ಚುನಾವಣೆ ಹೊತ್ತಲ್ಲೇ ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​ ಅವರನ್ನು ಬಂಧಿಸಲಾಗಿದೆ. ಕೇಜ್ರಿವಾಲ್ ನಿವಾಸದಲ್ಲೇ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದು, ಆಮ್​ ಆದ್ಮಿ ಕಾರ್ಯಕರ್ತರು ಜಮಾಯಿಸಿದ್ದಾರೆ.

ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್ ವಿರುದ್ಧ ಕ್ರಮ ಕೈಗೊಳ್ಳದಂತೆ ಕೋರಿ ಕೇಜ್ರಿವಾಲ್​​ ಹೈಕೋರ್ಟ್​​ ಮೊರೆ ಹೋಗಿದ್ದರು. ಆದರೆ ಕೇಜ್ರಿವಾಲ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಜತೆಗೆ ಅಬಕಾರಿ ಹಗರಣ ಕೇಸ್​ನಲ್ಲಿ ವಿಚಾರಣೆಗೆ ಹಾಜರಾಗುವಂತೆ ಆದೇಶಿಸಿತ್ತು.

ಅಬಕಾರಿ ನೀತಿ ಅಕ್ರಮ ಕೇಸ್​ನಲ್ಲಿ ಅರವಿಂದ ಕೇಜ್ರಿವಾಲ್​ ಬಂಧನವಾಗಿದೆ. ಇಡಿ ಅಧಿಕಾರಿಗಳು ಸಿಎಂ ನಿವಾಸವನ್ನು ಸುತ್ತುವರೆದಿದ್ದಾರೆ. ಅಲ್ಲದೇ ಕೇಜ್ರಿವಾಲ್​ ಅವರನ್ನು ತೀವ್ರ ವಿಚಾರಣೆ ಮಾಡುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​ ಅರೆಸ್ಟ್​​; ಕಾರಣವೇನು?

https://newsfirstlive.com/wp-content/uploads/2023/11/Delhi-Cm-Aravind-Kejriwal.jpg

    ಲೋಕಸಭಾ ಚುನಾವಣೆ ಹೊತ್ತಲ್ಲೇ ಸಿಎಂ ಅರವಿಂದ್​ ಕೇಜ್ರಿವಾಲ್​ಗೆ ಶಾಕ್​​​

    ಸದ್ಯ ಕೇಜ್ರಿವಾಲ್ ನಿವಾಸದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು!

    ಕೇಸ್​ವೊಂದರಲ್ಲಿ ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​ ಬಂಧನ

ನವದೆಹಲಿ: ಲೋಕಸಭಾ ಚುನಾವಣೆ ಹೊತ್ತಲ್ಲೇ ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​ ಅವರನ್ನು ಬಂಧಿಸಲಾಗಿದೆ. ಕೇಜ್ರಿವಾಲ್ ನಿವಾಸದಲ್ಲೇ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದು, ಆಮ್​ ಆದ್ಮಿ ಕಾರ್ಯಕರ್ತರು ಜಮಾಯಿಸಿದ್ದಾರೆ.

ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್ ವಿರುದ್ಧ ಕ್ರಮ ಕೈಗೊಳ್ಳದಂತೆ ಕೋರಿ ಕೇಜ್ರಿವಾಲ್​​ ಹೈಕೋರ್ಟ್​​ ಮೊರೆ ಹೋಗಿದ್ದರು. ಆದರೆ ಕೇಜ್ರಿವಾಲ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಜತೆಗೆ ಅಬಕಾರಿ ಹಗರಣ ಕೇಸ್​ನಲ್ಲಿ ವಿಚಾರಣೆಗೆ ಹಾಜರಾಗುವಂತೆ ಆದೇಶಿಸಿತ್ತು.

ಅಬಕಾರಿ ನೀತಿ ಅಕ್ರಮ ಕೇಸ್​ನಲ್ಲಿ ಅರವಿಂದ ಕೇಜ್ರಿವಾಲ್​ ಬಂಧನವಾಗಿದೆ. ಇಡಿ ಅಧಿಕಾರಿಗಳು ಸಿಎಂ ನಿವಾಸವನ್ನು ಸುತ್ತುವರೆದಿದ್ದಾರೆ. ಅಲ್ಲದೇ ಕೇಜ್ರಿವಾಲ್​ ಅವರನ್ನು ತೀವ್ರ ವಿಚಾರಣೆ ಮಾಡುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More