ನಟ ವಿಜಯ್ ರಾಘವೇಂದ್ರಗೆ ಸಾಂತ್ವನ ಹೇಳಿದ ಕಿಚ್ಚ ಸುದೀಪ್
ಸುದೀಪ್ಗೆ ಸಾಥ್ ನೀಡಿದ KGR ಕಾರ್ತಿಕ್ ಮತ್ತು ಯೋಗಿ ಜಿ ರಾಜು
ಸ್ಪಂದನಾ ನಿಧನದ ದಿನ ಕಿಚ್ಚ ಸುದೀಪ್ ಚೆನ್ನೈನಲ್ಲಿ ಶೂಟಿಂಗ್ನಲ್ಲಿ ಬ್ಯುಸಿ
ಸ್ಯಾಂಡಲ್ವುಡ್ ನಟ ವಿಜಯ್ ರಾಘವೇಂದ್ರ ಮನೆಗೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹಾಗೂ ಪತ್ನಿ ಪ್ರಿಯಾ ಸುದೀಪ್ ಭೇಟಿ ಕೊಟ್ಟಿದ್ದಾರೆ. ಆಗಸ್ಟ್ 7ರಂದು ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಮೃತಪಟ್ಟಿದ್ದರು. ಬ್ಯಾಂಕಾಕ್ಗೆ ಹೋಗಿದ್ದ ವೇಳೆ ಸ್ಪಂದನಾ ಅವರಿಗೆ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ್ದರು.
ರಾಘು & ಶ್ರೀಮುರಳಿಯನ್ನ ತಬ್ಬಿ ಸಾಂತ್ವನ ಹೇಳಿದ ಸುದೀಪ್ ದಂಪತಿ..@KicchaSudeep#KichchaSudeepa # PriyaSudeep #SriMurali #VijayRaghavendra #NewsFirstKannada pic.twitter.com/HGaUhXChm9
— NewsFirst Kannada (@NewsFirstKan) September 1, 2023
ಅದಾದ ಬಳಿಕ ಸ್ಪಂದನಾ ನಿಧನದ ದಿನ ಕಿಚ್ಚ ಸುದೀಪ್ ಚೆನ್ನೈನಲ್ಲಿ ಶೂಟಿಂಗ್ನಲ್ಲಿ ಬ್ಯುಸಿಯಾಗಿದ್ದರು. ಹಾಗಾಗಿ ಕಿಚ್ಚ ಸುದೀಪ್ ಸ್ಪಂದನಾ ಅಂತಿಮ ದರ್ಶನಕ್ಕೆ ಬಂದಿರಲಿಲ್ಲ. ಹೀಗಾಗಿ ಇದೀಗ ಕಿಚ್ಚ ಸುದೀಪ್ ದಂಪತಿ ನಟ ವಿಜಯ ರಾಘವೇಂದ್ರ ಅವರ ನಿವಾಸಕ್ಕೆ ಭೇಟಿ ಕೊಟ್ಟು ಸಾಂತ್ವನ ಹೇಳಿದ್ದಾರೆ. ಈ ವೇಳೆ ಕೆಆರ್ಜಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜು ಅವರು ಕಿಚ್ಚ ಸುದೀಪ್ ಅವರಿಗೆ ಸಾಥ್ ನೀಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಟ ವಿಜಯ್ ರಾಘವೇಂದ್ರಗೆ ಸಾಂತ್ವನ ಹೇಳಿದ ಕಿಚ್ಚ ಸುದೀಪ್
ಸುದೀಪ್ಗೆ ಸಾಥ್ ನೀಡಿದ KGR ಕಾರ್ತಿಕ್ ಮತ್ತು ಯೋಗಿ ಜಿ ರಾಜು
ಸ್ಪಂದನಾ ನಿಧನದ ದಿನ ಕಿಚ್ಚ ಸುದೀಪ್ ಚೆನ್ನೈನಲ್ಲಿ ಶೂಟಿಂಗ್ನಲ್ಲಿ ಬ್ಯುಸಿ
ಸ್ಯಾಂಡಲ್ವುಡ್ ನಟ ವಿಜಯ್ ರಾಘವೇಂದ್ರ ಮನೆಗೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹಾಗೂ ಪತ್ನಿ ಪ್ರಿಯಾ ಸುದೀಪ್ ಭೇಟಿ ಕೊಟ್ಟಿದ್ದಾರೆ. ಆಗಸ್ಟ್ 7ರಂದು ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಮೃತಪಟ್ಟಿದ್ದರು. ಬ್ಯಾಂಕಾಕ್ಗೆ ಹೋಗಿದ್ದ ವೇಳೆ ಸ್ಪಂದನಾ ಅವರಿಗೆ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ್ದರು.
ರಾಘು & ಶ್ರೀಮುರಳಿಯನ್ನ ತಬ್ಬಿ ಸಾಂತ್ವನ ಹೇಳಿದ ಸುದೀಪ್ ದಂಪತಿ..@KicchaSudeep#KichchaSudeepa # PriyaSudeep #SriMurali #VijayRaghavendra #NewsFirstKannada pic.twitter.com/HGaUhXChm9
— NewsFirst Kannada (@NewsFirstKan) September 1, 2023
ಅದಾದ ಬಳಿಕ ಸ್ಪಂದನಾ ನಿಧನದ ದಿನ ಕಿಚ್ಚ ಸುದೀಪ್ ಚೆನ್ನೈನಲ್ಲಿ ಶೂಟಿಂಗ್ನಲ್ಲಿ ಬ್ಯುಸಿಯಾಗಿದ್ದರು. ಹಾಗಾಗಿ ಕಿಚ್ಚ ಸುದೀಪ್ ಸ್ಪಂದನಾ ಅಂತಿಮ ದರ್ಶನಕ್ಕೆ ಬಂದಿರಲಿಲ್ಲ. ಹೀಗಾಗಿ ಇದೀಗ ಕಿಚ್ಚ ಸುದೀಪ್ ದಂಪತಿ ನಟ ವಿಜಯ ರಾಘವೇಂದ್ರ ಅವರ ನಿವಾಸಕ್ಕೆ ಭೇಟಿ ಕೊಟ್ಟು ಸಾಂತ್ವನ ಹೇಳಿದ್ದಾರೆ. ಈ ವೇಳೆ ಕೆಆರ್ಜಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜು ಅವರು ಕಿಚ್ಚ ಸುದೀಪ್ ಅವರಿಗೆ ಸಾಥ್ ನೀಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ