ಆರ್ಸಿಬಿ ಸ್ಟಾರ್ ಫಿನಿಶರ್ ದಿನೇಶ್ ಕಾರ್ತಿಕ್ ಭರ್ಜರಿ ಬ್ಯಾಟಿಂಗ್
ಕೆಕೆಆರ್ಗೆ ಬಿಗ್ ವಾರ್ನಿಂಗ್ ಕೊಟ್ಟ ಸ್ಟಾರ್ ದಿನೇಶ್ ಕಾರ್ತಿಕ್..!
ಅಂದು ಅವಮಾನ ಮಾಡಿದ್ದ ಕೆಕೆಆರ್ಗೆ ವಿರುದ್ಧ ಸೇಡು ತೀರಿಸಿಕೊಳ್ತಾರಾ?
2024ರ ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗಿ ಒಂದು ವಾರ ಕಳೆದಿದೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮೊದಲ ಪಂದ್ಯದಲ್ಲಿ ಸೋತಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬಳಿಕ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧ ಪಂದ್ಯದಲ್ಲಿ ರೋಚಕ ಗೆಲವು ಸಾಧಿಸಿತ್ತು. ಆರ್ಸಿಬಿ ಕಳೆದ ಎರಡು ಪಂದ್ಯಗಳಲ್ಲೂ ಸ್ಟಾರ್ ಫಿನಿಶರ್ ದಿನೇಶ್ ಕಾರ್ತಿಕ್ ಭರ್ಜರಿ ಬ್ಯಾಟಿಂಗ್ ಮಾಡಿದ್ರು.
ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮೊದಲ ಪಂದ್ಯದಲ್ಲಿ ಬ್ಯಾಕ್ ಟು ಬ್ಯಾಕ್ ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದಾಗ ಕ್ರೀಸ್ಗೆ ಬಂದ ದಿನೇಶ್ ಕಾರ್ತಿಕ್ 2 ಸಿಕ್ಸರ್, 3 ಫೋರ್ ಸಮೇತ 38 ರನ್ ಸಿಡಿಸಿ ಆರ್ಸಿಬಿಗೆ ಆಸರೆಯಾಗಿದ್ದರು. ಇದಾದ ಬಳಿಕ ಪಂಜಾಬ್ ವಿರುದ್ಧ ಪಂದ್ಯದಲ್ಲೂ ದಿನೇಶ್ ಕಾರ್ತಿಕ್ ಕೇವಲ 10 ಬಾಲ್ನಲ್ಲಿ 2 ಸಿಕ್ಸರ್, 3 ಫೋರ್ ಸಮೇತ 28 ರನ್ ಸಿಡಿಸಿ ಆರ್ಸಿಬಿಯನ್ನು ಗೆಲ್ಲಿಸಿದ್ರು.
ಇನ್ನು, ಇಂದು ಮೂರನೇ ಪಂದ್ಯದಲ್ಲಿ ಆರ್ಸಿಬಿ ಕೆಕೆಆರ್ ವಿರುದ್ಧ ಸೆಣಸಲಿದೆ. ಈ ಪಂದ್ಯದಲ್ಲೂ ಎಲ್ಲರ ಕಣ್ಣು ದಿನೇಶ್ ಕಾರ್ತಿಕ್ ಮೇಲೆ ಇದೆ. ಈ ಬಗ್ಗೆ ಮಾತಾಡಿರೋ ದಿನೇಶ್ ಕಾರ್ತಿಕ್, ಆರ್ಸಿಬಿಗೆ ಕಪ್ ಗೆಲ್ಲಿಸೋದು ಅಷ್ಟೇ ನನ್ನ ಗುರಿ. ನನಗೆ ಆರ್ಸಿಬಿ ಬೇಕಾದಂತೆ ಆಡಲು ಸ್ವಾತಂತ್ರ್ಯ ಕೊಟ್ಟಿದೆ. ಹೀಗಾಗಿ ಕ್ರೀಸ್ನಲ್ಲಿ ಇರೋವರೆಗೂ ಬೌಲರ್ಗಳನ್ನು ಟಾರ್ಗೆಟ್ ಮಾಡುತ್ತಲೇ ಇರುತ್ತೇನೆ ಎಂದರು. ಈ ಹಿಂದೆ ತನ್ನನ್ನು ಕ್ಯಾಪ್ಟನ್ಸಿಯಿಂದ ಕಿತ್ತು ಹಾಕಿ ಅವಮಾನ ಮಾಡಿದ್ದ ಕೆಕೆಆರ್ಗೆ ದಿನೇಶ್ ವಾರ್ನಿಂಗ್ ಕೊಟ್ಟಿದ್ದಾರೆ.
ಇದನ್ನೂ ಓದಿ: RCBಯ ಕೊಹ್ಲಿ, ಗ್ಲೆನ್ ಮ್ಯಾಕ್ಸ್ವೆಲ್, ಫಾಫ್ v/s ರಿಂಕು, ರಸೆಲ್, ರಾಣಾ.. ಗೆಲ್ಲೋದ್ಯಾರು?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಆರ್ಸಿಬಿ ಸ್ಟಾರ್ ಫಿನಿಶರ್ ದಿನೇಶ್ ಕಾರ್ತಿಕ್ ಭರ್ಜರಿ ಬ್ಯಾಟಿಂಗ್
ಕೆಕೆಆರ್ಗೆ ಬಿಗ್ ವಾರ್ನಿಂಗ್ ಕೊಟ್ಟ ಸ್ಟಾರ್ ದಿನೇಶ್ ಕಾರ್ತಿಕ್..!
ಅಂದು ಅವಮಾನ ಮಾಡಿದ್ದ ಕೆಕೆಆರ್ಗೆ ವಿರುದ್ಧ ಸೇಡು ತೀರಿಸಿಕೊಳ್ತಾರಾ?
2024ರ ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗಿ ಒಂದು ವಾರ ಕಳೆದಿದೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮೊದಲ ಪಂದ್ಯದಲ್ಲಿ ಸೋತಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬಳಿಕ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧ ಪಂದ್ಯದಲ್ಲಿ ರೋಚಕ ಗೆಲವು ಸಾಧಿಸಿತ್ತು. ಆರ್ಸಿಬಿ ಕಳೆದ ಎರಡು ಪಂದ್ಯಗಳಲ್ಲೂ ಸ್ಟಾರ್ ಫಿನಿಶರ್ ದಿನೇಶ್ ಕಾರ್ತಿಕ್ ಭರ್ಜರಿ ಬ್ಯಾಟಿಂಗ್ ಮಾಡಿದ್ರು.
ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮೊದಲ ಪಂದ್ಯದಲ್ಲಿ ಬ್ಯಾಕ್ ಟು ಬ್ಯಾಕ್ ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದಾಗ ಕ್ರೀಸ್ಗೆ ಬಂದ ದಿನೇಶ್ ಕಾರ್ತಿಕ್ 2 ಸಿಕ್ಸರ್, 3 ಫೋರ್ ಸಮೇತ 38 ರನ್ ಸಿಡಿಸಿ ಆರ್ಸಿಬಿಗೆ ಆಸರೆಯಾಗಿದ್ದರು. ಇದಾದ ಬಳಿಕ ಪಂಜಾಬ್ ವಿರುದ್ಧ ಪಂದ್ಯದಲ್ಲೂ ದಿನೇಶ್ ಕಾರ್ತಿಕ್ ಕೇವಲ 10 ಬಾಲ್ನಲ್ಲಿ 2 ಸಿಕ್ಸರ್, 3 ಫೋರ್ ಸಮೇತ 28 ರನ್ ಸಿಡಿಸಿ ಆರ್ಸಿಬಿಯನ್ನು ಗೆಲ್ಲಿಸಿದ್ರು.
ಇನ್ನು, ಇಂದು ಮೂರನೇ ಪಂದ್ಯದಲ್ಲಿ ಆರ್ಸಿಬಿ ಕೆಕೆಆರ್ ವಿರುದ್ಧ ಸೆಣಸಲಿದೆ. ಈ ಪಂದ್ಯದಲ್ಲೂ ಎಲ್ಲರ ಕಣ್ಣು ದಿನೇಶ್ ಕಾರ್ತಿಕ್ ಮೇಲೆ ಇದೆ. ಈ ಬಗ್ಗೆ ಮಾತಾಡಿರೋ ದಿನೇಶ್ ಕಾರ್ತಿಕ್, ಆರ್ಸಿಬಿಗೆ ಕಪ್ ಗೆಲ್ಲಿಸೋದು ಅಷ್ಟೇ ನನ್ನ ಗುರಿ. ನನಗೆ ಆರ್ಸಿಬಿ ಬೇಕಾದಂತೆ ಆಡಲು ಸ್ವಾತಂತ್ರ್ಯ ಕೊಟ್ಟಿದೆ. ಹೀಗಾಗಿ ಕ್ರೀಸ್ನಲ್ಲಿ ಇರೋವರೆಗೂ ಬೌಲರ್ಗಳನ್ನು ಟಾರ್ಗೆಟ್ ಮಾಡುತ್ತಲೇ ಇರುತ್ತೇನೆ ಎಂದರು. ಈ ಹಿಂದೆ ತನ್ನನ್ನು ಕ್ಯಾಪ್ಟನ್ಸಿಯಿಂದ ಕಿತ್ತು ಹಾಕಿ ಅವಮಾನ ಮಾಡಿದ್ದ ಕೆಕೆಆರ್ಗೆ ದಿನೇಶ್ ವಾರ್ನಿಂಗ್ ಕೊಟ್ಟಿದ್ದಾರೆ.
ಇದನ್ನೂ ಓದಿ: RCBಯ ಕೊಹ್ಲಿ, ಗ್ಲೆನ್ ಮ್ಯಾಕ್ಸ್ವೆಲ್, ಫಾಫ್ v/s ರಿಂಕು, ರಸೆಲ್, ರಾಣಾ.. ಗೆಲ್ಲೋದ್ಯಾರು?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ