ಸದ್ಯದಲ್ಲೇ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿರುವ ಟೀಮ್ ಇಂಡಿಯಾ
ಶ್ರೀಲಂಕಾ ಸರಣಿಗಾಗಿ ಇಂದೇ ಟೀಮ್ ಇಂಡಿಯಾ ಪ್ರಕಟ ಸಾಧ್ಯತೆ
ಈ ಮುನ್ನವೇ ಟೀಮ್ ಇಂಡಿಯಾಗೆ ಗುಡ್ನ್ಯೂಸ್ ಕೊಟ್ಟ ಕೊಹ್ಲಿ!
ಟಿ20 ವಿಶ್ವಕಪ್ ಬಳಿಕ ನಡೆದ ಜಿಂಬಾಬ್ವೆ ವಿರುದ್ಧದ 5 ಟಿ20 ಪಂದ್ಯಗಳ ಸರಣಿಯನ್ನು 4-1 ಅಂತರದಿಂದ ಟೀಮ್ ಇಂಡಿಯಾ ಗೆದ್ದು ಬೀಗಿದೆ. ಈ ಬೆನ್ನಲ್ಲೇ ಜೂನ್ 27ನೇ ತಾರೀಕಿನಿಂದ ಶ್ರೀಲಂಕಾ ವಿರುದ್ಧ 3 ಟಿ20 ತ್ತು 3 ಏಕದಿನ ಪಂದ್ಯಗಳ ಸರಣಿ ನಡೆಯಲಿದೆ. ಇದಕ್ಕೆ ಬಲಿಷ್ಠ ಟೀಮ್ ಇಂಡಿಯಾ ಆಯ್ಕೆ ಮಾಡಬೇಕಿದ್ದು, ಮುಖ್ಯ ಕೋಚ್ ಗೌತಮ್ ಗಂಭೀರ್ ಅದಕ್ಕಾಗಿ ಬಹಳ ಸರ್ಕಸ್ ನಡೆಯುತ್ತಿದ್ದಾರೆ. ಈ ಮಧ್ಯೆ ಟೀಮ್ ಇಂಡಿಯಾಗೆ ಕೊಹ್ಲಿ ಗುಡ್ನ್ಯೂಸ್ ಕೊಟ್ಟಿದ್ದಾರೆ.
ಟೀಮ್ ಇಂಡಿಯಾ ವಿಶ್ವಕಪ್ ಗೆದ್ದ ಬೆನ್ನಲ್ಲೇ ವಿರಾಟ್ ಕೊಹ್ಲಿ ಟಿ20 ಅಂತರಾಷ್ಟ್ರೀಯ ಕ್ರಿಕೆಟ್ಗೆ ಗುಡ್ ಬೈ ಹೇಳಿದ್ರು. ಅಷ್ಟೇ ಅಲ್ಲದೇ ಶ್ರೀಲಂಕಾ ಪ್ರವಾಸದಿಂದ ರೆಸ್ಟ್ ಕೂಡ ಕೇಳಿದ್ದರು. ಬಿಸಿಸಿಐ ಕೊಹ್ಲಿ, ರೋಹಿತ್ ಮತ್ತು ಬುಮ್ರಾಗೆ ರೆಸ್ಟ್ ನೀಡಿತ್ತು. ಗಂಭೀರ್ ಕೋಚ್ ಆದ ಬಳಿಕ ಇದು ಮೊದಲ ಸರಣಿ ಆಗಿದ್ದು, ಮೂವರು ಸ್ಟಾರ್ ಆಟಗಾರರು ಶ್ರೀಲಂಕಾ ವಿರುದ್ಧ ಏಕದಿನ ಸೀರೀಸ್ ಆಡಲೇಬೇಕು ಎಂದು ಮನವಿ ಮಾಡಿಕೊಂಡಿದ್ದರು. ಇದಕ್ಕೆ ವಿರಾಟ್ ಕೊಹ್ಲಿ ರಿಯಾಕ್ಟ್ ಮಾಡಿದ್ದಾರೆ.
ಇನ್ನು, ಶ್ರೀಲಂಕಾ ವಿರುದ್ಧ ನಡೆಯಲಿರೋ ಏಕದಿನ ಸರಣಿಗೆ ಲಭ್ಯರಾಗೋದಾಗಿ ಹೇಳಿದ್ದಾರೆ. ಹಾಗಾಗಿ ರೋಹಿತ್, ಬುಮ್ರಾ ಲಭ್ಯತೆ ಬಗ್ಗೆ ಇನ್ನೂ ಯಾವುದೇ ಅಧಿಕೃತ ಮಾಹಿತಿ ಇಲ್ಲದಿದ್ರೂ, ಕೊಹ್ಲಿ ಮಾತ್ರ ಏಕದಿನ ಸರಣಿ ಆಡಲಿದ್ದಾರೆ ಎಂಬ ವರದಿಯಾಗಿದೆ.
ಇದನ್ನೂ ಓದಿ: T20 ಆಯ್ತು.. ಈಗ ಮತ್ತೊಂದು ಫಾರ್ಮೆಟ್ಗೂ ಗುಡ್ ಬೈ ಹೇಳ್ತಾರಾ! ಕೊಹ್ಲಿಯ ಈ ನಿರ್ಧಾರಾ ನಿಜನಾ?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಸದ್ಯದಲ್ಲೇ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿರುವ ಟೀಮ್ ಇಂಡಿಯಾ
ಶ್ರೀಲಂಕಾ ಸರಣಿಗಾಗಿ ಇಂದೇ ಟೀಮ್ ಇಂಡಿಯಾ ಪ್ರಕಟ ಸಾಧ್ಯತೆ
ಈ ಮುನ್ನವೇ ಟೀಮ್ ಇಂಡಿಯಾಗೆ ಗುಡ್ನ್ಯೂಸ್ ಕೊಟ್ಟ ಕೊಹ್ಲಿ!
ಟಿ20 ವಿಶ್ವಕಪ್ ಬಳಿಕ ನಡೆದ ಜಿಂಬಾಬ್ವೆ ವಿರುದ್ಧದ 5 ಟಿ20 ಪಂದ್ಯಗಳ ಸರಣಿಯನ್ನು 4-1 ಅಂತರದಿಂದ ಟೀಮ್ ಇಂಡಿಯಾ ಗೆದ್ದು ಬೀಗಿದೆ. ಈ ಬೆನ್ನಲ್ಲೇ ಜೂನ್ 27ನೇ ತಾರೀಕಿನಿಂದ ಶ್ರೀಲಂಕಾ ವಿರುದ್ಧ 3 ಟಿ20 ತ್ತು 3 ಏಕದಿನ ಪಂದ್ಯಗಳ ಸರಣಿ ನಡೆಯಲಿದೆ. ಇದಕ್ಕೆ ಬಲಿಷ್ಠ ಟೀಮ್ ಇಂಡಿಯಾ ಆಯ್ಕೆ ಮಾಡಬೇಕಿದ್ದು, ಮುಖ್ಯ ಕೋಚ್ ಗೌತಮ್ ಗಂಭೀರ್ ಅದಕ್ಕಾಗಿ ಬಹಳ ಸರ್ಕಸ್ ನಡೆಯುತ್ತಿದ್ದಾರೆ. ಈ ಮಧ್ಯೆ ಟೀಮ್ ಇಂಡಿಯಾಗೆ ಕೊಹ್ಲಿ ಗುಡ್ನ್ಯೂಸ್ ಕೊಟ್ಟಿದ್ದಾರೆ.
ಟೀಮ್ ಇಂಡಿಯಾ ವಿಶ್ವಕಪ್ ಗೆದ್ದ ಬೆನ್ನಲ್ಲೇ ವಿರಾಟ್ ಕೊಹ್ಲಿ ಟಿ20 ಅಂತರಾಷ್ಟ್ರೀಯ ಕ್ರಿಕೆಟ್ಗೆ ಗುಡ್ ಬೈ ಹೇಳಿದ್ರು. ಅಷ್ಟೇ ಅಲ್ಲದೇ ಶ್ರೀಲಂಕಾ ಪ್ರವಾಸದಿಂದ ರೆಸ್ಟ್ ಕೂಡ ಕೇಳಿದ್ದರು. ಬಿಸಿಸಿಐ ಕೊಹ್ಲಿ, ರೋಹಿತ್ ಮತ್ತು ಬುಮ್ರಾಗೆ ರೆಸ್ಟ್ ನೀಡಿತ್ತು. ಗಂಭೀರ್ ಕೋಚ್ ಆದ ಬಳಿಕ ಇದು ಮೊದಲ ಸರಣಿ ಆಗಿದ್ದು, ಮೂವರು ಸ್ಟಾರ್ ಆಟಗಾರರು ಶ್ರೀಲಂಕಾ ವಿರುದ್ಧ ಏಕದಿನ ಸೀರೀಸ್ ಆಡಲೇಬೇಕು ಎಂದು ಮನವಿ ಮಾಡಿಕೊಂಡಿದ್ದರು. ಇದಕ್ಕೆ ವಿರಾಟ್ ಕೊಹ್ಲಿ ರಿಯಾಕ್ಟ್ ಮಾಡಿದ್ದಾರೆ.
ಇನ್ನು, ಶ್ರೀಲಂಕಾ ವಿರುದ್ಧ ನಡೆಯಲಿರೋ ಏಕದಿನ ಸರಣಿಗೆ ಲಭ್ಯರಾಗೋದಾಗಿ ಹೇಳಿದ್ದಾರೆ. ಹಾಗಾಗಿ ರೋಹಿತ್, ಬುಮ್ರಾ ಲಭ್ಯತೆ ಬಗ್ಗೆ ಇನ್ನೂ ಯಾವುದೇ ಅಧಿಕೃತ ಮಾಹಿತಿ ಇಲ್ಲದಿದ್ರೂ, ಕೊಹ್ಲಿ ಮಾತ್ರ ಏಕದಿನ ಸರಣಿ ಆಡಲಿದ್ದಾರೆ ಎಂಬ ವರದಿಯಾಗಿದೆ.
ಇದನ್ನೂ ಓದಿ: T20 ಆಯ್ತು.. ಈಗ ಮತ್ತೊಂದು ಫಾರ್ಮೆಟ್ಗೂ ಗುಡ್ ಬೈ ಹೇಳ್ತಾರಾ! ಕೊಹ್ಲಿಯ ಈ ನಿರ್ಧಾರಾ ನಿಜನಾ?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ