ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೆಂದು ಅಭಿಮಾನಿಯ ಹರಕೆ
ಮೋದಿ ಹೆಸರನ್ನು ಬಾಳೆಹಣ್ಣಿನಲ್ಲಿ ಬರೆದು ರಥಕ್ಕೆ ಎಸೆದ ಅಭಿಮಾನಿ
ಮುರುಡಬಸವೇಶ್ವರ ದೇವರ ರಥೋತ್ಸವದಲ್ಲಿ ಕಂಡು ಬಂದ ದೃಶ್ಯ
ಕೊಪ್ಪಳ: ಲೋಕ ಸಭಾ ಚುನಾವಣೆ ಹತ್ರ ಬರುತ್ತಿದೆ. ಈಗಾಗಲೇ ಪ್ರಚಾರ ಕಾರ್ಯವು ನಡೆಯುತ್ತಿದೆ. ಹೀಗಿರುವಾಗ ಅಭಿಯಾನಿಯೊಬ್ಬ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೆಂದು ಹರಕೆ ಹೊತ್ತ ಘಟನೆ ಮುನ್ನೆಲೆಗೆ ಬಂದಿದೆ.
ಅಂದಹಾಗೆಯೇ ಇದು ಕೊಪ್ಪಳದ ಕಾರಟಗಿ ತಾಲೂಕಿನ ಯರಡೋಣಾ ಗ್ರಾಮದ ರಥೋತ್ಸವದಲ್ಲಿ ವೇಳೆ ಕಂಡು ಬಂದ ದೃಶ್ಯವಾಗಿದೆ. ಗ್ರಾಮದ ಮುರುಡಬಸವೇಶ್ವರ ದೇವರ ರಥೋತ್ಸವದಲ್ಲಿ ಮೋದಿ ಅಭಿಮಾನಿಯೊಬ್ಬ ಹರಕೆ ಕಟ್ಟಿಕೊಂಡ ಘಟನೆ ಇದಾಗಿದೆ.
ಅಭಿಮಾನಿಯೊಬ್ಬ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೆಂದು ಹರಕೆ ಹೊತ್ತ ಘಟನೆ ಮುನ್ನೆಲೆಗೆ ಬಂದಿದೆ. ಕೊಪ್ಪಳದ ಕಾರಟಗಿ ತಾಲೂಕಿನ ಯರಡೋಣಾ ಗ್ರಾಮದ ರಥೋತ್ಸವದಲ್ಲಿ ವೇಳೆ ಕಂಡು ಬಂದ ದೃಶ್ಯ ಇದಾಗಿದೆ.#Koppala #ModiAgainIn2024 #LokSabhaElections2024 @narendramodi @BJP4Karnataka @PMOIndia pic.twitter.com/Qrg5lPEeJv
— Harshith Achrappady (@HAchrappady) March 26, 2024
ಇದನ್ನೂ ಓದಿ: ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದ ಟಿಪ್ಪರ್.. ಬೈಕ್ ಸವಾರ ಸಾವು, ಮತ್ತೋರ್ವ ಗಂಭೀರ
ಅಭಿಮಾನಿಯೊಬ್ಬ ಮೋದಿ ಹೆಸರನ್ನು ಬಾಳೆಹಣ್ಣಿನಲ್ಲಿ ಬರೆದು ರಥಕ್ಕೆ ಎಸೆದು ಹರಕೆ ಕಟ್ಟಿಕೊಂಡಿದ್ದಾರೆ. ಜೊತೆಗೆ ಕೊಪ್ಪಳದಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಬಸವರಾಜ್ ಜಯಗಳಿಸಲಿ ಎಂದು ಬರೆದು ರಥಕ್ಕೆ ಎಸೆದಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೆಂದು ಅಭಿಮಾನಿಯ ಹರಕೆ
ಮೋದಿ ಹೆಸರನ್ನು ಬಾಳೆಹಣ್ಣಿನಲ್ಲಿ ಬರೆದು ರಥಕ್ಕೆ ಎಸೆದ ಅಭಿಮಾನಿ
ಮುರುಡಬಸವೇಶ್ವರ ದೇವರ ರಥೋತ್ಸವದಲ್ಲಿ ಕಂಡು ಬಂದ ದೃಶ್ಯ
ಕೊಪ್ಪಳ: ಲೋಕ ಸಭಾ ಚುನಾವಣೆ ಹತ್ರ ಬರುತ್ತಿದೆ. ಈಗಾಗಲೇ ಪ್ರಚಾರ ಕಾರ್ಯವು ನಡೆಯುತ್ತಿದೆ. ಹೀಗಿರುವಾಗ ಅಭಿಯಾನಿಯೊಬ್ಬ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೆಂದು ಹರಕೆ ಹೊತ್ತ ಘಟನೆ ಮುನ್ನೆಲೆಗೆ ಬಂದಿದೆ.
ಅಂದಹಾಗೆಯೇ ಇದು ಕೊಪ್ಪಳದ ಕಾರಟಗಿ ತಾಲೂಕಿನ ಯರಡೋಣಾ ಗ್ರಾಮದ ರಥೋತ್ಸವದಲ್ಲಿ ವೇಳೆ ಕಂಡು ಬಂದ ದೃಶ್ಯವಾಗಿದೆ. ಗ್ರಾಮದ ಮುರುಡಬಸವೇಶ್ವರ ದೇವರ ರಥೋತ್ಸವದಲ್ಲಿ ಮೋದಿ ಅಭಿಮಾನಿಯೊಬ್ಬ ಹರಕೆ ಕಟ್ಟಿಕೊಂಡ ಘಟನೆ ಇದಾಗಿದೆ.
ಅಭಿಮಾನಿಯೊಬ್ಬ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೆಂದು ಹರಕೆ ಹೊತ್ತ ಘಟನೆ ಮುನ್ನೆಲೆಗೆ ಬಂದಿದೆ. ಕೊಪ್ಪಳದ ಕಾರಟಗಿ ತಾಲೂಕಿನ ಯರಡೋಣಾ ಗ್ರಾಮದ ರಥೋತ್ಸವದಲ್ಲಿ ವೇಳೆ ಕಂಡು ಬಂದ ದೃಶ್ಯ ಇದಾಗಿದೆ.#Koppala #ModiAgainIn2024 #LokSabhaElections2024 @narendramodi @BJP4Karnataka @PMOIndia pic.twitter.com/Qrg5lPEeJv
— Harshith Achrappady (@HAchrappady) March 26, 2024
ಇದನ್ನೂ ಓದಿ: ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದ ಟಿಪ್ಪರ್.. ಬೈಕ್ ಸವಾರ ಸಾವು, ಮತ್ತೋರ್ವ ಗಂಭೀರ
ಅಭಿಮಾನಿಯೊಬ್ಬ ಮೋದಿ ಹೆಸರನ್ನು ಬಾಳೆಹಣ್ಣಿನಲ್ಲಿ ಬರೆದು ರಥಕ್ಕೆ ಎಸೆದು ಹರಕೆ ಕಟ್ಟಿಕೊಂಡಿದ್ದಾರೆ. ಜೊತೆಗೆ ಕೊಪ್ಪಳದಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಬಸವರಾಜ್ ಜಯಗಳಿಸಲಿ ಎಂದು ಬರೆದು ರಥಕ್ಕೆ ಎಸೆದಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ