newsfirstkannada.com

ದೇವರೇ.. ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ.. ಬಾಳೆಹಣ್ಣಿನಲ್ಲಿ ನಮೋ ಹೆಸರು ಬರೆದು ರಥಕ್ಕೆಸೆದ ಅಭಿಮಾನಿ

Share :

Published March 26, 2024 at 9:01am

Update March 26, 2024 at 9:05am

    ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೆಂದು ಅಭಿಮಾನಿಯ ಹರಕೆ

    ಮೋದಿ ಹೆಸರನ್ನು ಬಾಳೆಹಣ್ಣಿನಲ್ಲಿ ಬರೆದು ರಥಕ್ಕೆ ಎಸೆದ ಅಭಿಮಾನಿ

    ಮುರುಡಬಸವೇಶ್ವರ ದೇವರ ರಥೋತ್ಸವದಲ್ಲಿ ಕಂಡು ಬಂದ ದೃಶ್ಯ

ಕೊಪ್ಪಳ: ಲೋಕ ಸಭಾ ಚುನಾವಣೆ ಹತ್ರ ಬರುತ್ತಿದೆ. ಈಗಾಗಲೇ ಪ್ರಚಾರ ಕಾರ್ಯವು ನಡೆಯುತ್ತಿದೆ. ಹೀಗಿರುವಾಗ ಅಭಿಯಾನಿಯೊಬ್ಬ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೆಂದು ಹರಕೆ ಹೊತ್ತ ಘಟನೆ ಮುನ್ನೆಲೆಗೆ ಬಂದಿದೆ.

ಅಂದಹಾಗೆಯೇ ಇದು ಕೊಪ್ಪಳದ ಕಾರಟಗಿ ತಾಲೂಕಿನ ಯರಡೋಣಾ ಗ್ರಾಮದ ರಥೋತ್ಸವದಲ್ಲಿ ವೇಳೆ ಕಂಡು ಬಂದ ದೃಶ್ಯವಾಗಿದೆ. ಗ್ರಾಮದ ಮುರುಡಬಸವೇಶ್ವರ ದೇವರ ರಥೋತ್ಸವದಲ್ಲಿ ಮೋದಿ ಅಭಿಮಾನಿಯೊಬ್ಬ ಹರಕೆ ಕಟ್ಟಿಕೊಂಡ ಘಟನೆ ಇದಾಗಿದೆ.

 

ಇದನ್ನೂ ಓದಿ: ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದ ಟಿಪ್ಪರ್.. ಬೈಕ್​​ ಸವಾರ ಸಾವು, ಮತ್ತೋರ್ವ ಗಂಭೀರ

ಅಭಿಮಾನಿಯೊಬ್ಬ ಮೋದಿ ಹೆಸರನ್ನು ಬಾಳೆಹಣ್ಣಿನಲ್ಲಿ ಬರೆದು ರಥಕ್ಕೆ ಎಸೆದು ಹರಕೆ ಕಟ್ಟಿಕೊಂಡಿದ್ದಾರೆ. ಜೊತೆಗೆ ಕೊಪ್ಪಳದಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಬಸವರಾಜ್ ಜಯಗಳಿಸಲಿ ಎಂದು ಬರೆದು ರಥಕ್ಕೆ ಎಸೆದಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ದೇವರೇ.. ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ.. ಬಾಳೆಹಣ್ಣಿನಲ್ಲಿ ನಮೋ ಹೆಸರು ಬರೆದು ರಥಕ್ಕೆಸೆದ ಅಭಿಮಾನಿ

https://newsfirstlive.com/wp-content/uploads/2024/03/Koppala.jpg

    ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೆಂದು ಅಭಿಮಾನಿಯ ಹರಕೆ

    ಮೋದಿ ಹೆಸರನ್ನು ಬಾಳೆಹಣ್ಣಿನಲ್ಲಿ ಬರೆದು ರಥಕ್ಕೆ ಎಸೆದ ಅಭಿಮಾನಿ

    ಮುರುಡಬಸವೇಶ್ವರ ದೇವರ ರಥೋತ್ಸವದಲ್ಲಿ ಕಂಡು ಬಂದ ದೃಶ್ಯ

ಕೊಪ್ಪಳ: ಲೋಕ ಸಭಾ ಚುನಾವಣೆ ಹತ್ರ ಬರುತ್ತಿದೆ. ಈಗಾಗಲೇ ಪ್ರಚಾರ ಕಾರ್ಯವು ನಡೆಯುತ್ತಿದೆ. ಹೀಗಿರುವಾಗ ಅಭಿಯಾನಿಯೊಬ್ಬ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೆಂದು ಹರಕೆ ಹೊತ್ತ ಘಟನೆ ಮುನ್ನೆಲೆಗೆ ಬಂದಿದೆ.

ಅಂದಹಾಗೆಯೇ ಇದು ಕೊಪ್ಪಳದ ಕಾರಟಗಿ ತಾಲೂಕಿನ ಯರಡೋಣಾ ಗ್ರಾಮದ ರಥೋತ್ಸವದಲ್ಲಿ ವೇಳೆ ಕಂಡು ಬಂದ ದೃಶ್ಯವಾಗಿದೆ. ಗ್ರಾಮದ ಮುರುಡಬಸವೇಶ್ವರ ದೇವರ ರಥೋತ್ಸವದಲ್ಲಿ ಮೋದಿ ಅಭಿಮಾನಿಯೊಬ್ಬ ಹರಕೆ ಕಟ್ಟಿಕೊಂಡ ಘಟನೆ ಇದಾಗಿದೆ.

 

ಇದನ್ನೂ ಓದಿ: ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದ ಟಿಪ್ಪರ್.. ಬೈಕ್​​ ಸವಾರ ಸಾವು, ಮತ್ತೋರ್ವ ಗಂಭೀರ

ಅಭಿಮಾನಿಯೊಬ್ಬ ಮೋದಿ ಹೆಸರನ್ನು ಬಾಳೆಹಣ್ಣಿನಲ್ಲಿ ಬರೆದು ರಥಕ್ಕೆ ಎಸೆದು ಹರಕೆ ಕಟ್ಟಿಕೊಂಡಿದ್ದಾರೆ. ಜೊತೆಗೆ ಕೊಪ್ಪಳದಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಬಸವರಾಜ್ ಜಯಗಳಿಸಲಿ ಎಂದು ಬರೆದು ರಥಕ್ಕೆ ಎಸೆದಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More