newsfirstkannada.com

ಇದು‌ ದೇಶದ ಇತಿಹಾಸದಲ್ಲೇ ದೊಡ್ಡ ಲೈಂಗಿಕ ಹಗರಣ; ಹಾಸನ ಅಶ್ಲೀಲ ವಿಡಿಯೋ ಪ್ರಕರಣ ಖಂಡಿಸಿದ ಕೃಷ್ಣ ಬೈರೇಗೌಡ

Share :

Published April 28, 2024 at 12:39pm

    ನೂರಾರು ಹೆಚ್ಚು ಮಕ್ಕಳನ್ನು ಅತ್ಯಾ** ಮಾಡಿರೋದು ಖಂಡನೀಯ

    ಮಾಜಿ ಪ್ರಧಾನಿಗಳ ಮೊಮ್ಮಗ ಈ ರೀತಿ ಮಾಡಿರೋದು ದೊಡ್ಡ ತಪ್ಪು

    ಅಪ್ಪನಿಗೆ PWD ಇಲಾಖೆಯೇ ಬೇಕು, ಚಿಕ್ಕಪ್ಪ, ಮಗ, ಅತ್ತೆ ಎಲ್ಲರಿಗೂ ಅಧಿಕಾರ ಬೇಕು

ಹಾಸನ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಕೃಷ್ಣ ಬೈರೇಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು‌ ದೇಶದ ಇತಿಹಾಸದಲ್ಲೇ ದೊಡ್ಡ ಲೈಂಗಿಕ ಹಗರಣ. ನೂರಾರು ಹೆಚ್ಚು ಮಕ್ಕಳನ್ನು ಅತ್ಯಾಚಾರ ಮಾಡಿರೋದು ಖಂಡನೀಯ ಎಂದು ಹೇಳಿದ್ದಾರೆ

ಮಾಜಿ ಪ್ರಧಾನಿಗಳ ಮೊಮ್ಮಗ ಈ ರೀತಿ ಮಾಡಿರೋದು ದೊಡ್ಡ ತಪ್ಪು. ಇಷ್ಟೆಲ್ಲ ಮಗ ಮಾಡಿದ್ರೂ ಅವರಿಗೆ ಗೊತ್ತೇ ಇಲ್ವಾ?. ಅಥವಾ ಗೊತ್ತಿದ್ರೂ ಈ ಕೃತ್ಯಕ್ಕೆ ಪ್ರೋತ್ಸಾಹ ನೀಡುತ್ತಿದ್ರಾ?. ಅವರ ತಾಯಿ, ತಂದೆ ಇದಕ್ಕೆಲ್ಲ ಉತ್ತರ ಕೊಡ್ಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.\

ಇದನ್ನೂ ಓದಿ: VIDEO: ವೇಗವಾಗಿ ಬಂದು ಬೈಕ್​ಗೆ ಡಿಕ್ಕಿ ಹೊಡೆದ ಕಾರು.. ಬ್ರೈನ್ ಡೆಡ್ ಆಗಿ ಯುವಕ ಸಾವು

ಅಪ್ಪನಿಗೆ PWD ಇಲಾಖೆಯೇ ಬೇಕು

ಬಳಿಕ ಮಾತು ಮುಂದುವರೆಸಿದ ಕೃಷ್ಣ ಬೈರೇಗೌಡರು, ಅವರ ಕುಟುಂಬಕ್ಕೆ ಅಧಿಕಾರ ಇದ್ದರೆ ಸಾಕು. ಅಪ್ಪನಿಗೆ PWD ಇಲಾಖೆಯೇ ಬೇಕು, ಅಧಿಕಾರ ದಾಹ. ಚಿಕ್ಕಪ್ಪ, ಮಗ, ಅತ್ತೆ, ಸೊಸೆ ಎಲ್ಲರಿಗೂ ಅಧಿಕಾರ ಬೇಕು. ಸಿಬಿಐ ಏನು ಮಾಡ್ತಾ ಇತ್ತು? ಸುಮೋಟೊ ಕೇಸ್ ದಾಖಲಿಸಿಕೊಳ್ಳಬೇಕಿತ್ತು. ಕೂಡಲೇ ಈ ಬಗ್ಗೆ ತನಿಖೆ ಆಗ್ಬೇಕು, ನಾವು ಉನ್ನತ ಮಟ್ಟದ ತನಿಖೆಗೆ ನೀಡ್ತೇವೆ ಎಂದು ಹೇಳಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಇದು‌ ದೇಶದ ಇತಿಹಾಸದಲ್ಲೇ ದೊಡ್ಡ ಲೈಂಗಿಕ ಹಗರಣ; ಹಾಸನ ಅಶ್ಲೀಲ ವಿಡಿಯೋ ಪ್ರಕರಣ ಖಂಡಿಸಿದ ಕೃಷ್ಣ ಬೈರೇಗೌಡ

https://newsfirstlive.com/wp-content/uploads/2024/04/Krishne-Bairegowda.jpg

    ನೂರಾರು ಹೆಚ್ಚು ಮಕ್ಕಳನ್ನು ಅತ್ಯಾ** ಮಾಡಿರೋದು ಖಂಡನೀಯ

    ಮಾಜಿ ಪ್ರಧಾನಿಗಳ ಮೊಮ್ಮಗ ಈ ರೀತಿ ಮಾಡಿರೋದು ದೊಡ್ಡ ತಪ್ಪು

    ಅಪ್ಪನಿಗೆ PWD ಇಲಾಖೆಯೇ ಬೇಕು, ಚಿಕ್ಕಪ್ಪ, ಮಗ, ಅತ್ತೆ ಎಲ್ಲರಿಗೂ ಅಧಿಕಾರ ಬೇಕು

ಹಾಸನ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಕೃಷ್ಣ ಬೈರೇಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು‌ ದೇಶದ ಇತಿಹಾಸದಲ್ಲೇ ದೊಡ್ಡ ಲೈಂಗಿಕ ಹಗರಣ. ನೂರಾರು ಹೆಚ್ಚು ಮಕ್ಕಳನ್ನು ಅತ್ಯಾಚಾರ ಮಾಡಿರೋದು ಖಂಡನೀಯ ಎಂದು ಹೇಳಿದ್ದಾರೆ

ಮಾಜಿ ಪ್ರಧಾನಿಗಳ ಮೊಮ್ಮಗ ಈ ರೀತಿ ಮಾಡಿರೋದು ದೊಡ್ಡ ತಪ್ಪು. ಇಷ್ಟೆಲ್ಲ ಮಗ ಮಾಡಿದ್ರೂ ಅವರಿಗೆ ಗೊತ್ತೇ ಇಲ್ವಾ?. ಅಥವಾ ಗೊತ್ತಿದ್ರೂ ಈ ಕೃತ್ಯಕ್ಕೆ ಪ್ರೋತ್ಸಾಹ ನೀಡುತ್ತಿದ್ರಾ?. ಅವರ ತಾಯಿ, ತಂದೆ ಇದಕ್ಕೆಲ್ಲ ಉತ್ತರ ಕೊಡ್ಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.\

ಇದನ್ನೂ ಓದಿ: VIDEO: ವೇಗವಾಗಿ ಬಂದು ಬೈಕ್​ಗೆ ಡಿಕ್ಕಿ ಹೊಡೆದ ಕಾರು.. ಬ್ರೈನ್ ಡೆಡ್ ಆಗಿ ಯುವಕ ಸಾವು

ಅಪ್ಪನಿಗೆ PWD ಇಲಾಖೆಯೇ ಬೇಕು

ಬಳಿಕ ಮಾತು ಮುಂದುವರೆಸಿದ ಕೃಷ್ಣ ಬೈರೇಗೌಡರು, ಅವರ ಕುಟುಂಬಕ್ಕೆ ಅಧಿಕಾರ ಇದ್ದರೆ ಸಾಕು. ಅಪ್ಪನಿಗೆ PWD ಇಲಾಖೆಯೇ ಬೇಕು, ಅಧಿಕಾರ ದಾಹ. ಚಿಕ್ಕಪ್ಪ, ಮಗ, ಅತ್ತೆ, ಸೊಸೆ ಎಲ್ಲರಿಗೂ ಅಧಿಕಾರ ಬೇಕು. ಸಿಬಿಐ ಏನು ಮಾಡ್ತಾ ಇತ್ತು? ಸುಮೋಟೊ ಕೇಸ್ ದಾಖಲಿಸಿಕೊಳ್ಳಬೇಕಿತ್ತು. ಕೂಡಲೇ ಈ ಬಗ್ಗೆ ತನಿಖೆ ಆಗ್ಬೇಕು, ನಾವು ಉನ್ನತ ಮಟ್ಟದ ತನಿಖೆಗೆ ನೀಡ್ತೇವೆ ಎಂದು ಹೇಳಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More