ಅಯ್ಯಪ್ಪನ ಭಕ್ತರಿಗೆ KSRTC ಗುಡ್​ನ್ಯೂಸ್; ಶಬರಿಮಲೆಗೆ ಹೋಗಲು ವಿಶೇಷ ವ್ಯವಸ್ಥೆ..!

author-image
Ganesh
Updated On
ಅಯ್ಯಪ್ಪನ ಭಕ್ತರಿಗೆ KSRTC ಗುಡ್​ನ್ಯೂಸ್; ಶಬರಿಮಲೆಗೆ ಹೋಗಲು ವಿಶೇಷ ವ್ಯವಸ್ಥೆ..!
Advertisment
  • ಶಬರಿಮಲೆಗೆ ವೋಲ್ವೋ ಬಸ್​ ಬಿಡಲು ಮುಂದಾದ KSRTC
  • ಯಾವಾಗಿಂದ ವೋಲ್ವೋ ಬಸ್ ಪ್ರಯಾಣ ಮಾಡಲಿದೆ
  • ಅಯ್ಯಪ್ಪಸ್ವಾಮಿ ಭಕ್ತರು ಶಬರಿಮಲೆಗೆ ಹೋಗಲು ಅನುಕೂಲ

ಬೆಂಗಳೂರು: ಶಬರಿಮಲೆಯ ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಕೆಎಸ್​ಆರ್​ಟಿಸಿ ಸಿಹಿ ಸುದ್ದಿ ನೀಡಿದೆ. ಬೆಂಗಳೂರಿನಿಂದ ಶಬರಿಮಲೆಗೆ KSRTC ವೋಲ್ವೋ ಬಸ್ ಬಿಡಲಿದೆ.

ನವೆಂಬರ್‌ 29 ರಿಂದ ಬೆಂಗಳೂರು ಟು ಶಬರಿಮಲೆಗೆ ಬಸ್ ಸಂಚಾರ ಶುರುವಾಗಲಿದೆ. ಶಬರಿಮಲೆ ಅಯ್ಯಪ್ಪಸ್ವಾಮಿ ಸೀಸನ್ ಹಿನ್ನೆಲೆಯಲ್ಲಿ ಭಕ್ತರಿಗೆ ಅನುಕೂಲ ಆಗಲಿ ಎಂದು ಈ ವ್ಯವಸ್ಥೆ ಮಾಡಿದೆ. ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳ ಪ್ರಯಾಣಕ್ಕಾಗಿ ಮೊದಲ ಬಾರಿಗೆ ವೋಲ್ವೋ ಬಸ್ ಸಂಚಾರ ಮಾಡಲಿದೆ.

ಇದನ್ನೂ ಓದಿ:ಐಪಿಎಲ್ ಹೊತ್ತಿನಲ್ಲೇ ಧೋನಿಗೆ ಬಿಗ್​ ಶಾಕ್; ದಾಖಲಾಯ್ತು ಕೌಂಟರ್ ಕೇಸ್..!

ಶಾಂತಿನಗರದಿಂದ ಶಬರಿಮಲೆ ನೀಲಕ್ಕಲ್​ಗೆ ಬಸ್ ಪ್ರಯಾಣ ಬೆಳಸಲಿದೆ. ಶಾಂತಿನಗರದಿಂದ ನೀಲಕ್ಕಲ್ ಹಾಗೂ ನೀಲಕ್ಕಲ್​ನಿಂದ ಶಾಂತಿನಗರಕ್ಕೆ ಪ್ರಯಾಣ ಬೆಳೆಸಲಿದೆ. ಮಧ್ಯಾಹ್ನ 1.50ಕ್ಕೆ ಶಾಂತಿನಗರದಿಂದ ಹೊರಟು ಬೆಳಗ್ಗೆ 6.40ಕ್ಕೆ ನೀಲಕ್ಕಲ್ ತಲುಪಲಿದೆ.

ವಿಶೇಷ ಸೂಚನೆ: ಎಲ್ಲಾ DTH ಮತ್ತು Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment