30ಕ್ಕೂ ಅಧಿಕ ಪ್ರಯಾಣಿಕರು ಪ್ರಯಾಣಿಸ್ತಿದ್ದ ಬಸ್ ಅಪಘಾತ
ಗಂಭೀರವಾಗಿ ಗಾಯಗೊಂಡ ನಾಲ್ವರು ಸಹ ಪ್ರಯಾಣಿಕರು
ಕಾಲು ಕಟ್ ಆದ ಚಾಲಕನ ನೋವು ಯಾರಿಗು ಹೇಳತೀರದು
ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ವೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕನ 2 ಕಾಲುಗಳು ಕಟ್ ಆಗಿದ್ದು ನಾಲ್ವರು ಪ್ರಯಾಣಿಕರ ಸ್ಥಿತಿ ಚಿಂತಾಜನಕವಾಗಿದೆ. ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ ಕ್ರಾಸ್ ಬಳಿ ಈ ದುರ್ಘಟನೆ ನಡೆದಿದೆ.
ಇದನ್ನೂ ಓದಿ: ‘ವೈಯಕ್ತಿಕ ಗಲಾಟೆಗಳಿಗಿಂತ ದೇಶವೇ ಫಸ್ಟ್’.. ಸಾಮರಸ್ಯ ಸಂದೇಶ ಸಾರಿದ ಗಂಭೀರ್- ವಿರಾಟ್ ಕೊಹ್ಲಿ!
ಹುಬ್ಬಳ್ಳಿ ಕಡೆಯಿಂದ ಕುಮಟಾಗೆ ಹೋಗುತ್ತಿದ್ದ ಸರ್ಕಾರಿ ಬಸ್ನಲ್ಲಿ 30ಕ್ಕೂ ಅಧಿಕ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಈ ವೇಳೆ ರಾಮನಾಳ ಕ್ರಾಸ್ ಬಳಿ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿದ್ದರಿಂದ ರಸ್ತೆ ಬದಿಯ ಬೇವಿನ ಮರಕ್ಕೆ ಬಸ್ ಡಿಕ್ಕಿ ಹೊಡೆದಿದೆ. ಇದರಿಂದ ಡ್ರೈವರ್ನ ಎರಡು ಕಾಲುಗಳು ಕಟ್ ಆಗಿದ್ದು ಸ್ಥಳವೆಲ್ಲ ರಕ್ತಸಿಕ್ತವಾಗಿದೆ. ಇನ್ನು ಬಸ್ ಮುಂಭಾಗವೆಲ್ಲ ನಜ್ಜುಗುಜ್ಜಾಗಿದೆ.
ಇದನ್ನೂ ಓದಿ: ನಿರ್ದೇಶಕ ವಿನೋದ್ ದೋಂಡಾಲೆ ಸಾವಿಗೆ ಟಿ.ಎನ್ ಸೀತಾರಾಮ್ ಸಂತಾಪ; ಹೇಳಿದ್ದೇನು?
ಇನ್ನು ಬಸ್ನಲ್ಲಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರ ಪೈಕಿ ನಾಲ್ವರು ಪ್ರಯಾಣಿಕರಿಗೆ ಗಂಭೀರವಾದ ಗಾಯಗಳು ಆಗಿವೆ. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನು ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕಲಘಟಗಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
30ಕ್ಕೂ ಅಧಿಕ ಪ್ರಯಾಣಿಕರು ಪ್ರಯಾಣಿಸ್ತಿದ್ದ ಬಸ್ ಅಪಘಾತ
ಗಂಭೀರವಾಗಿ ಗಾಯಗೊಂಡ ನಾಲ್ವರು ಸಹ ಪ್ರಯಾಣಿಕರು
ಕಾಲು ಕಟ್ ಆದ ಚಾಲಕನ ನೋವು ಯಾರಿಗು ಹೇಳತೀರದು
ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ವೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕನ 2 ಕಾಲುಗಳು ಕಟ್ ಆಗಿದ್ದು ನಾಲ್ವರು ಪ್ರಯಾಣಿಕರ ಸ್ಥಿತಿ ಚಿಂತಾಜನಕವಾಗಿದೆ. ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ ಕ್ರಾಸ್ ಬಳಿ ಈ ದುರ್ಘಟನೆ ನಡೆದಿದೆ.
ಇದನ್ನೂ ಓದಿ: ‘ವೈಯಕ್ತಿಕ ಗಲಾಟೆಗಳಿಗಿಂತ ದೇಶವೇ ಫಸ್ಟ್’.. ಸಾಮರಸ್ಯ ಸಂದೇಶ ಸಾರಿದ ಗಂಭೀರ್- ವಿರಾಟ್ ಕೊಹ್ಲಿ!
ಹುಬ್ಬಳ್ಳಿ ಕಡೆಯಿಂದ ಕುಮಟಾಗೆ ಹೋಗುತ್ತಿದ್ದ ಸರ್ಕಾರಿ ಬಸ್ನಲ್ಲಿ 30ಕ್ಕೂ ಅಧಿಕ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಈ ವೇಳೆ ರಾಮನಾಳ ಕ್ರಾಸ್ ಬಳಿ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿದ್ದರಿಂದ ರಸ್ತೆ ಬದಿಯ ಬೇವಿನ ಮರಕ್ಕೆ ಬಸ್ ಡಿಕ್ಕಿ ಹೊಡೆದಿದೆ. ಇದರಿಂದ ಡ್ರೈವರ್ನ ಎರಡು ಕಾಲುಗಳು ಕಟ್ ಆಗಿದ್ದು ಸ್ಥಳವೆಲ್ಲ ರಕ್ತಸಿಕ್ತವಾಗಿದೆ. ಇನ್ನು ಬಸ್ ಮುಂಭಾಗವೆಲ್ಲ ನಜ್ಜುಗುಜ್ಜಾಗಿದೆ.
ಇದನ್ನೂ ಓದಿ: ನಿರ್ದೇಶಕ ವಿನೋದ್ ದೋಂಡಾಲೆ ಸಾವಿಗೆ ಟಿ.ಎನ್ ಸೀತಾರಾಮ್ ಸಂತಾಪ; ಹೇಳಿದ್ದೇನು?
ಇನ್ನು ಬಸ್ನಲ್ಲಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರ ಪೈಕಿ ನಾಲ್ವರು ಪ್ರಯಾಣಿಕರಿಗೆ ಗಂಭೀರವಾದ ಗಾಯಗಳು ಆಗಿವೆ. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನು ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕಲಘಟಗಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ