ರಾಯಚೂರು ಜಿಲ್ಲೆಯ ಸಿಂಧನೂರು ಪಟ್ಟಣದಲ್ಲಿ ಘಟನೆ
ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದು ದುರಂತ
ಸಿಂಧನೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ
ರಾಯಚೂರಲ್ಲಿ KSRTC ಸ್ಲೀಪರ್ ಕೋಚ್ ಬಸ್ ಭೀಕರ ಅಪಘಾತಕ್ಕೆ ಒಳಗಾಗಿದೆ. ಅಪಘಾತದಲ್ಲಿ ಬಸ್ ಚಾಲಕ ಕಮ್ ನಿರ್ವಾಹಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಾಚಪ್ಪ (51) ಮೃತ ದುರ್ದೈವಿ.
ರಾಯಚೂರು ಜಿಲ್ಲೆಯ ಸಿಂಧನೂರು ಪಟ್ಟಣದಲ್ಲಿ ದುರ್ಘಟನೆ ನಡೆದಿದೆ. ನಸುಕಿನ ಜಾವ ಅಪಘಾತಕ್ಕೀಡಾದ ಸ್ಲೀಪರ್ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಅನಾಹುತ ಸಂಭವಿಸಿದೆ.
ಬಸ್ ಹುಬ್ಬಳ್ಳಿಯಿಂದ – ರಾಯಚೂರಿನತ್ತ ಬರ್ತಿತ್ತು. ಬಸ್ ನಲ್ಲಿ 9 ಪ್ರಯಾಣಿಕರ ಪೈಕಿ ಓರ್ವನಿಗೆ ಗಾಯವಾಗಿದೆ. ಅಪಘಾತವಾದ ರಭಸಕ್ಕೆ ಬಸ್ ಪಲ್ಟಿ ಹೊಡೆದಿದ್ದು, ಬಸ್ಸಿನ ಮುಂಭಾಗ ಪುಡಿಪುಡಿಯಾಗಿದೆ. ಸಿಂಧನೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಬೆಳಗಿನ ಜಾವ ನಡೆಯಿತು ದುರಂತ.. ಹಾಸಿಗೆಯಿಂದ ಎದ್ದೇಳ್ತಿದ್ದಂತೆ ಯುವಕ ದಾರುಣ ಸಾವು.. ಆಗಿದ್ದೇನು
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ರಾಯಚೂರು ಜಿಲ್ಲೆಯ ಸಿಂಧನೂರು ಪಟ್ಟಣದಲ್ಲಿ ಘಟನೆ
ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದು ದುರಂತ
ಸಿಂಧನೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ
ರಾಯಚೂರಲ್ಲಿ KSRTC ಸ್ಲೀಪರ್ ಕೋಚ್ ಬಸ್ ಭೀಕರ ಅಪಘಾತಕ್ಕೆ ಒಳಗಾಗಿದೆ. ಅಪಘಾತದಲ್ಲಿ ಬಸ್ ಚಾಲಕ ಕಮ್ ನಿರ್ವಾಹಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಾಚಪ್ಪ (51) ಮೃತ ದುರ್ದೈವಿ.
ರಾಯಚೂರು ಜಿಲ್ಲೆಯ ಸಿಂಧನೂರು ಪಟ್ಟಣದಲ್ಲಿ ದುರ್ಘಟನೆ ನಡೆದಿದೆ. ನಸುಕಿನ ಜಾವ ಅಪಘಾತಕ್ಕೀಡಾದ ಸ್ಲೀಪರ್ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಅನಾಹುತ ಸಂಭವಿಸಿದೆ.
ಬಸ್ ಹುಬ್ಬಳ್ಳಿಯಿಂದ – ರಾಯಚೂರಿನತ್ತ ಬರ್ತಿತ್ತು. ಬಸ್ ನಲ್ಲಿ 9 ಪ್ರಯಾಣಿಕರ ಪೈಕಿ ಓರ್ವನಿಗೆ ಗಾಯವಾಗಿದೆ. ಅಪಘಾತವಾದ ರಭಸಕ್ಕೆ ಬಸ್ ಪಲ್ಟಿ ಹೊಡೆದಿದ್ದು, ಬಸ್ಸಿನ ಮುಂಭಾಗ ಪುಡಿಪುಡಿಯಾಗಿದೆ. ಸಿಂಧನೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಬೆಳಗಿನ ಜಾವ ನಡೆಯಿತು ದುರಂತ.. ಹಾಸಿಗೆಯಿಂದ ಎದ್ದೇಳ್ತಿದ್ದಂತೆ ಯುವಕ ದಾರುಣ ಸಾವು.. ಆಗಿದ್ದೇನು
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ