ಪ್ರಯಾಣಿಕರನ್ನು ತುಂಬಿ ಸಾಗುತ್ತಿದ್ದ ಸರ್ಕಾರಿ ಬಸ್
ಸ್ಕೈ ವಾಕರ್ ಪಿಲ್ಲರ್ ಗೆ ಡಿಕ್ಕಿ ಹೊಡೆದ ಸರ್ಕಾರಿ ಬಸ್
ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಎಸ್ಆರ್ಟಿಸಿ ಬಸ್ ಅಪಘಾತ
ಚಿಕ್ಕಮಗಳೂರು: ಪ್ರಯಾಣಿಕರಿದ್ದ ಕೆಎಸ್ಆರ್ಟಿಸಿ ಬಸ್ವೊಂದು ಅಪಘಾತಕ್ಕೀಡಾದ ಘಟನೆ ಕಡೂರು ಬಳಿ ನಡೆದಿದೆ. ಅಂಚೆ ಚೋಮನಹಳ್ಳಿ ಬಳಿ ಚಾಲನಕನ ನಿಯಂತ್ರಣ ತಪ್ಪಿ ಸ್ಕೈ ವಾಕರ್ ಪಿಲ್ಲರ್ ಗೆ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್ಸಿನಲ್ಲಿದ್ದ 5 ಪ್ರಯಾಣಿಕರಿಗೆ ಗಂಭೀರ ಗಾಯವಾಗಿದೆ.
ರಸ್ತೆ ಬದಿಯ ಸ್ಕೈ ವಾಕರ್ ಪಿಲ್ಲರ್ ಗೆ KSRTC ಬಸ್ ಗುದ್ದಿದೆ. ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಈ ಘಟನೆ ನಡೆದಿದೆ. ಬಸ್ ಕಡೂರಿನಿಂದ ಅರಸೀಕೆರೆಗೆ ಪ್ರಯಾಣಿಕರನ್ನು ತುಂವಿ ತೆರಳುತ್ತಿತ್ತು ಎಂದು ತಿಳಿದುಬಂದಿದೆ.
ಇದನ್ನೂ ಓದಿ: Sonu Gowda: ಹುಟ್ಟುಹಬ್ಬದ ಸಂಭ್ರಮದಲ್ಲಿ ಸೋನು ಗೌಡ.. ಅಕ್ಕನ ಫೋಟೋ ಹಂಚಿಕೊಂಡ ತಂಗಿ
ಗಾಯಾಳುಗಳು ಕಡೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಅತ್ತ ಸ್ಕೈ ವಾಕರ್ ಗೆ ಗುದ್ದಿದ ಪರಿಣಾಮ ಬಸ್ ಸಂಪೂರ್ಣ ಜಖಂ ಆಗಿದೆ. ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ಇದಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಪ್ರಯಾಣಿಕರನ್ನು ತುಂಬಿ ಸಾಗುತ್ತಿದ್ದ ಸರ್ಕಾರಿ ಬಸ್
ಸ್ಕೈ ವಾಕರ್ ಪಿಲ್ಲರ್ ಗೆ ಡಿಕ್ಕಿ ಹೊಡೆದ ಸರ್ಕಾರಿ ಬಸ್
ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಎಸ್ಆರ್ಟಿಸಿ ಬಸ್ ಅಪಘಾತ
ಚಿಕ್ಕಮಗಳೂರು: ಪ್ರಯಾಣಿಕರಿದ್ದ ಕೆಎಸ್ಆರ್ಟಿಸಿ ಬಸ್ವೊಂದು ಅಪಘಾತಕ್ಕೀಡಾದ ಘಟನೆ ಕಡೂರು ಬಳಿ ನಡೆದಿದೆ. ಅಂಚೆ ಚೋಮನಹಳ್ಳಿ ಬಳಿ ಚಾಲನಕನ ನಿಯಂತ್ರಣ ತಪ್ಪಿ ಸ್ಕೈ ವಾಕರ್ ಪಿಲ್ಲರ್ ಗೆ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್ಸಿನಲ್ಲಿದ್ದ 5 ಪ್ರಯಾಣಿಕರಿಗೆ ಗಂಭೀರ ಗಾಯವಾಗಿದೆ.
ರಸ್ತೆ ಬದಿಯ ಸ್ಕೈ ವಾಕರ್ ಪಿಲ್ಲರ್ ಗೆ KSRTC ಬಸ್ ಗುದ್ದಿದೆ. ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಈ ಘಟನೆ ನಡೆದಿದೆ. ಬಸ್ ಕಡೂರಿನಿಂದ ಅರಸೀಕೆರೆಗೆ ಪ್ರಯಾಣಿಕರನ್ನು ತುಂವಿ ತೆರಳುತ್ತಿತ್ತು ಎಂದು ತಿಳಿದುಬಂದಿದೆ.
ಇದನ್ನೂ ಓದಿ: Sonu Gowda: ಹುಟ್ಟುಹಬ್ಬದ ಸಂಭ್ರಮದಲ್ಲಿ ಸೋನು ಗೌಡ.. ಅಕ್ಕನ ಫೋಟೋ ಹಂಚಿಕೊಂಡ ತಂಗಿ
ಗಾಯಾಳುಗಳು ಕಡೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಅತ್ತ ಸ್ಕೈ ವಾಕರ್ ಗೆ ಗುದ್ದಿದ ಪರಿಣಾಮ ಬಸ್ ಸಂಪೂರ್ಣ ಜಖಂ ಆಗಿದೆ. ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ಇದಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ