newsfirstkannada.com

BREAKING: ಸುಮಲತಾ ಮನೆಗೆ ಮಾಜಿ ಸಿಎಂ ಕುಮಾರಸ್ವಾಮಿ ದಿಢೀರ್​ ಭೇಟಿ; ಮಹತ್ವದ ಮಾತುಕತೆ!

Share :

Published March 31, 2024 at 4:43pm

Update March 31, 2024 at 4:50pm

    ರಾಜ್ಯದಲ್ಲಿ ಕಾವೇರಿದ 2024ರ ಲೋಕಸಭಾ ಚುನಾವಣೆ

    ಅದರಲ್ಲೂ ಮಂಡ್ಯ ಲೋಕಸಭಾ ಕ್ಷೇತ್ರದ್ದೇ ಭಾರೀ ಸದ್ದು

    ಮಾಜಿ ಸಿಎಂ ಕುಮಾರಸ್ವಾಮಿ, ಸುಮಲತಾ ಮನೆಗೆ ಭೇಟಿ

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣಾ ಕಾವು ಜೋರಾಗಿದೆ. ಹೇಗಾದ್ರೂ ಮಾಡಿ ಕರ್ನಾಟಕದಲ್ಲಿ ಕಾಂಗ್ರೆಸ್ಸನ್ನು ಸೋಲಿಸಲು ಬಿಜೆಪಿ, ಜೆಡಿಎಸ್​​ ಮೈತ್ರಿ ಮಾಡಿಕೊಂಡಿವೆ. ಬಿಜೆಪಿ 25 ಕ್ಷೇತ್ರಗಳಲ್ಲಿ ಕಂಟೆಸ್ಟ್​ ಮಾಡುತ್ತಿದ್ದು, ಮಂಡ್ಯ, ಹಾಸನ ಮತ್ತು ಕೋಲಾರ ಕ್ಷೇತ್ರವನ್ನು ಜೆಡಿಎಸ್​ಗೆ ಬಿಟ್ಟುಕೊಟ್ಟಿದೆ. ಮಂಡ್ಯದಲ್ಲಿ ಜೆಡಿಎಸ್​ನಿಂದ ಖುದ್ದು ಮಾಜಿ ಸಿಎಂ ಹೆಚ್​​.ಡಿ ಕುಮಾರಸ್ವಾಮಿ ಅವರೇ ಕಣಕ್ಕಿಳಿಯುತ್ತಿದ್ದಾರೆ.

ಇನ್ನು, ಸಂಸದೆ ಸುಮಲತಾ ಅಂಬರೀಶ್​​ ಕೂಡ ಮಂಡ್ಯದ ಜನರಿಗೆ ನೋಯಿಸೋ ತೀರ್ಮಾನ ಮಾಡಲ್ಲ. ನಾನು ಮಂಡ್ಯದಿಂದ ಚುನಾವಣೆಗೆ ನಿಂತೇ ನಿಲ್ಲುತ್ತೇನೆ ಎಂದು ಪಣತೊಟ್ಟಿದ್ದಾರೆ. ಈ ಮಧ್ಯೆ ಮಾಜಿ ಸಿಎಂ ಹೆಚ್​​.ಡಿ ಕುಮಾರಸ್ವಾಮಿ, ಜೆಪಿ ನಗರದಲ್ಲಿರೋ ಸಂಸದೆ ಸುಮಲತಾ ಅಂಬರೀಶ್​ ಅವರ ಮನೆಗೆ ಭೇಟಿ ನೀಡಿದ್ದಾರೆ.

ತನ್ನ ಬೆಂಬಲಿಗರೊಂದಿಗೆ ಸುಮಲತಾ ಅಂಬರೀಶ್​ ಮನೆಗೆ ಭೇಟಿ ನೀಡಿರೋ ಹೆಚ್​​ಡಿಕೆ, ಬೆಂಬಲ ಕೋರಲಿದ್ದಾರೆ. ಇಬ್ಬರು ಮಧ್ಯೆ ಮಹತ್ವದ ಮಾತುಕತೆ ನಡೆಯಲಿದೆ. ಯಾವುದೇ ಕಾರಣಕ್ಕೂ ನನ್ನ ವಿರುದ್ಧ ಚುನಾವಣೆಗೆ ನಿಲ್ಲಬೇಡಿ ಎಂದು ಕೇಳಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ರಾಜ್ಯಕ್ಕೆ ಆಗಮಿಸ್ತಿರೋ ಬಿಜೆಪಿ ಚುನಾವಣಾ ಚಾಣಕ್ಯ ಅಮಿತ್ ಶಾ.. ಡಾ.ಮಂಜುನಾಥ್ ಪರ ಪ್ರಚಾರದ ಪ್ಲಾನ್ ಏನು?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ಸುಮಲತಾ ಮನೆಗೆ ಮಾಜಿ ಸಿಎಂ ಕುಮಾರಸ್ವಾಮಿ ದಿಢೀರ್​ ಭೇಟಿ; ಮಹತ್ವದ ಮಾತುಕತೆ!

https://newsfirstlive.com/wp-content/uploads/2024/03/hdk-and-sumalatha-2.jpg

    ರಾಜ್ಯದಲ್ಲಿ ಕಾವೇರಿದ 2024ರ ಲೋಕಸಭಾ ಚುನಾವಣೆ

    ಅದರಲ್ಲೂ ಮಂಡ್ಯ ಲೋಕಸಭಾ ಕ್ಷೇತ್ರದ್ದೇ ಭಾರೀ ಸದ್ದು

    ಮಾಜಿ ಸಿಎಂ ಕುಮಾರಸ್ವಾಮಿ, ಸುಮಲತಾ ಮನೆಗೆ ಭೇಟಿ

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣಾ ಕಾವು ಜೋರಾಗಿದೆ. ಹೇಗಾದ್ರೂ ಮಾಡಿ ಕರ್ನಾಟಕದಲ್ಲಿ ಕಾಂಗ್ರೆಸ್ಸನ್ನು ಸೋಲಿಸಲು ಬಿಜೆಪಿ, ಜೆಡಿಎಸ್​​ ಮೈತ್ರಿ ಮಾಡಿಕೊಂಡಿವೆ. ಬಿಜೆಪಿ 25 ಕ್ಷೇತ್ರಗಳಲ್ಲಿ ಕಂಟೆಸ್ಟ್​ ಮಾಡುತ್ತಿದ್ದು, ಮಂಡ್ಯ, ಹಾಸನ ಮತ್ತು ಕೋಲಾರ ಕ್ಷೇತ್ರವನ್ನು ಜೆಡಿಎಸ್​ಗೆ ಬಿಟ್ಟುಕೊಟ್ಟಿದೆ. ಮಂಡ್ಯದಲ್ಲಿ ಜೆಡಿಎಸ್​ನಿಂದ ಖುದ್ದು ಮಾಜಿ ಸಿಎಂ ಹೆಚ್​​.ಡಿ ಕುಮಾರಸ್ವಾಮಿ ಅವರೇ ಕಣಕ್ಕಿಳಿಯುತ್ತಿದ್ದಾರೆ.

ಇನ್ನು, ಸಂಸದೆ ಸುಮಲತಾ ಅಂಬರೀಶ್​​ ಕೂಡ ಮಂಡ್ಯದ ಜನರಿಗೆ ನೋಯಿಸೋ ತೀರ್ಮಾನ ಮಾಡಲ್ಲ. ನಾನು ಮಂಡ್ಯದಿಂದ ಚುನಾವಣೆಗೆ ನಿಂತೇ ನಿಲ್ಲುತ್ತೇನೆ ಎಂದು ಪಣತೊಟ್ಟಿದ್ದಾರೆ. ಈ ಮಧ್ಯೆ ಮಾಜಿ ಸಿಎಂ ಹೆಚ್​​.ಡಿ ಕುಮಾರಸ್ವಾಮಿ, ಜೆಪಿ ನಗರದಲ್ಲಿರೋ ಸಂಸದೆ ಸುಮಲತಾ ಅಂಬರೀಶ್​ ಅವರ ಮನೆಗೆ ಭೇಟಿ ನೀಡಿದ್ದಾರೆ.

ತನ್ನ ಬೆಂಬಲಿಗರೊಂದಿಗೆ ಸುಮಲತಾ ಅಂಬರೀಶ್​ ಮನೆಗೆ ಭೇಟಿ ನೀಡಿರೋ ಹೆಚ್​​ಡಿಕೆ, ಬೆಂಬಲ ಕೋರಲಿದ್ದಾರೆ. ಇಬ್ಬರು ಮಧ್ಯೆ ಮಹತ್ವದ ಮಾತುಕತೆ ನಡೆಯಲಿದೆ. ಯಾವುದೇ ಕಾರಣಕ್ಕೂ ನನ್ನ ವಿರುದ್ಧ ಚುನಾವಣೆಗೆ ನಿಲ್ಲಬೇಡಿ ಎಂದು ಕೇಳಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ರಾಜ್ಯಕ್ಕೆ ಆಗಮಿಸ್ತಿರೋ ಬಿಜೆಪಿ ಚುನಾವಣಾ ಚಾಣಕ್ಯ ಅಮಿತ್ ಶಾ.. ಡಾ.ಮಂಜುನಾಥ್ ಪರ ಪ್ರಚಾರದ ಪ್ಲಾನ್ ಏನು?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More