ಇವತ್ತು ಬಲೀಂದ್ರ ಮನೆಗೆ ಬರುವ ದಿನ.. ಹೀಗಿದೆ ನಿಮ್ಮ ರಾಶಿ ಭವಿಷ್ಯ..?

ಶ್ರೀ ವಿಶ್ವಾವಸುನಾಮ ಸಂವತ್ಸರ ದಕ್ಷಿಣಾಯಣ ಶರದೃತು ಆಶ್ವಯುಜ ಮಾಸ, ಕೃಷ್ಣಪಕ್ಷ, ಚತುರ್ದಶಿ ತಿಥಿ, ಹಸ್ತಾ ನಕ್ಷತ್ರ ರಾಹುಕಾಲ ಸೋಮವಾರ ಬೆಳಗ್ಗೆ 7.30 ರಿಂದ 9.00 ರವರೆಗೆ ಇರಲಿದೆ.

author-image
Ganesh Kerekuli
RASHI_BHAVISHA
Advertisment

ಮೇಷ 

RASHI_BHAVISHA_MESHA

  • ಕೋಪ ಕಡಿಮೆಯಿರಲಿ ನಿಮ್ಮ ಕೆಲಸಗಳಾಗುತ್ತವೆ
  • ಮಕ್ಕಳು ಮೊಮ್ಮಕ್ಕಳು ಉತ್ತಮ ಸಾಧನೆ ಮಾಡುವುದರಿಂದ ಸಮಾಧಾನ
  • ಯಶಸ್ಸಿನ ಆಸೆಯಿರಲಿ ದುರಾಸೆ ಬೇಡ
  • ದಿನಚರಿಯಲ್ಲಿ ಬದಲಾವಣೆಯಾಗಬಹುದು
  • ಬೇರೆಯವರಿಗೋಸ್ಕರ ಕಾಯುವುದರಿಂದ ಬೇಸರ ಉಂಟಾಗಲಿದೆ
  • ಲಾಭಗಳಿಸುವ ಹಂಬಲದಲ್ಲಿ ನೈತಿಕತೆ ದೂರಮಾಡಬಾರದು
  • ವ್ಯಾವಹಾರಿಕವಾಗಿ ಬೇರೆಯವರ ಸಹಾಯ ದೊರೆಯುತ್ತದೆ
  • ಶ್ರೀರಾಮ ಪರಿವಾರ ದೇವತೆಗಳನ್ನು ಪ್ರಾರ್ಥನೆ ಮಾಡಿ

 ವೃಷಭ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಬೇರೆಯವರ ಬಗ್ಗೆ ಅನುಮಾನ ಬೇಡ
  • ಆರೋಗ್ಯ ಸಮಸ್ಯೆ ಹೆಚ್ಚಾಗಬಹುದು
  • ಧಾರ್ಮಿಕ ಕಾರ್ಯಗಳ ಯೋಚನೆ ಹಾಕುತ್ತೀರಿ ಆದರೆ ಕಾರ್ಯರೂಪಕ್ಕೆ ಬರುವುದಿಲ್ಲ
  • ಇಂದು ತಪ್ಪು ನಿರ್ಧಾರಗಳನ್ನು ಮಾಡಬೇಡಿ
  • ಮಕ್ಕಳ ಭವಿಷ್ಯದ ಚಿಂತೆ ಮಾಡುತ್ತೀರಿ
  • ಬಂಧುಗಳಲ್ಲಿ ಅಲ್ಪ ಪ್ರೀತಿ ಬೇಸರ ಅಗಬಹುದು
  • ಅಮೃತ ಮೃತ್ಯುಂಜಯನನ್ನು ಪ್ರಾರ್ಥನೆ ಮಾಡಿ

ಮಿಥುನ

RASHI_BHAVISHA_MITHUNA

  • ವೃತ್ತಿಯಲ್ಲಿ ತೊಂದರೆಯಾಗಬಹುದು
  • ಬೇರೆಯವರಿಗೆ ಸಹಾಯ ಮಾಡಿದ್ರೆ ಅವರಿಂದ  ಏನನ್ನು ನಿರೀಕ್ಷಿಸಬೇಡಿ
  • ಸ್ವನಿರ್ಧಾರ ಒಳಿತು  ಕುತಂತ್ರ ಬೇಡ
  • ನಿಮ್ಮದಲ್ಲದ ವಿಚಾರ ನಿಮಗೆ ತೊಂದರೆ ಮಾಡುತ್ತದೆ
  • ಪಿತ್ರಾರ್ಜಿತ ಆಸ್ತಿಯ ವಿಚಾರದಲ್ಲಿ ದೊಡ್ಡ ಗಲಾಟೆಯಾಗಬಹುದು
  • ಕುಟುಂಬ ರಾಜಕಾರಣ, ಕಲಹ, ಮನಸ್ತಾಪಗಳಿರುತ್ತವೆ
  • ಮಹಾಕಾಳಿಯನ್ನು ಪ್ರಾರ್ಥನೆ ಮಾಡಿ

ಕಟಕ

RASHI_BHAVISHA_KATAKA

  • ಬೇರೆಯವರ ಸಂಪರ್ಕದಿಂದ ಮನೆಯಲ್ಲಿ ಬೇಸರ
  • ಹಣಕಾಸಿನ ಲಾಭದ ಆಸೆಯಿಂದ ಮೋಸಹೋಗಬಹುದು
  • ಕುಟುಂಬದಲ್ಲಿ ಅಶಾಂತಿ ತಲೆದೋರಬಹುದು
  • ಅನಗತ್ಯ ವಿಚಾರಗಳಿಂದ ಗೊಂದಲ ನಿರಾಸೆ
  • ರಾಜಕೀಯದಲ್ಲಿ ವಿಷಯದಿಂದ ದೂರವಿದ್ದರೆ ಒಳಿತು
  • ಸಮಾಜದಲ್ಲಿ ಉನ್ನತ ಸ್ಥಾನಕ್ಕೆ ಅವಕಾಶವಿದೆ
  • ದತ್ತಾತ್ರೇಯರ ಆರಾಧನೆ ಮಾಡಿ

ಸಿಂಹ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ನಿಮ್ಮ ಅದೃಷ್ಟ ನಿಮ್ಮ ಕೈ ಹಿಡಿಯುವ ದಿನ
  • ವೃತ್ತಿ ಜೀವನದಲ್ಲಿ ಉತ್ತಮ ಅವಕಾಶವಿದೆ
  • ಸಹೋದ್ಯೋಗಿಗಳೊಂದಿಗೆ ಸಂತೋಷದ ಸಮಯ ಕಳೆಯುತ್ತೀರಿ
  • ವ್ಯವಹಾರದ ಚತುರತೆ ನಿಮ್ಮ ಲಾಭಕ್ಕೆ ಕಾರಣ
  • ನಿಮ್ಮ ಶಿಸ್ತು ಕಾರ್ಯವೈಖರಿಯನ್ನು ಹಾಗೇ ಉಳಿಸಿಕೊಳ್ಳಿ
  • ಕುಟುಂಬದಲ್ಲಿ ಶಾಂತಿಯ ವಾತಾವರಣ
  • ಸುಬ್ರಹ್ಮಣ್ಯನಿಗೆ ಪ್ರಾರ್ಥನೆ ಮಾಡಿ

ಕನ್ಯಾ 

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಹಣಕ್ಕೆ ಕೊರತೆಯಿಲ್ಲ ಕೀರ್ತಿಯೂ ಇದೆ
  • ವ್ಯಾಪಾರ, ವೃತ್ತಿಯಲ್ಲಿ ಅನಿರೀಕ್ಷಿತ ಲಾಭ ಸಿಗಲಿದೆ
  • ಸಾಧುಗಳ  ಧಾರ್ಮಿಕ ಮುಖಂಡರ ಭೇಟಿಯಾಗಬಹುದು
  • ವಿದ್ಯಾರ್ಥಿಗಳಿಗೆ ಅನುಕೂಲವಿದೆ  ಅಲಸ್ಯಬೇಡ
  • ನಿಮ್ಮ ವರ್ತನೆ ಎಂದಿನಂತೆಯಿರಲಿ  ರಾಜಿಬೇಡ
  • ಶತ್ರುಗಳಿಂದ ವಿರೋಧಿಗಳಿಂದ ಕೆಲಸ ಹಾಳಾಗಬಹುದು
  • ನಾಗನಿಗೆ ಅಡಿಕೆ, ಹೂ ಅರ್ಪಿಸಿ

ತುಲಾ

RASHI_BHAVISHA_TULA

  • ಕುಟುಂಬ ನಿರ್ವಹಣೆಯ ಬಗ್ಗೆ ಚರ್ಚೆ ಕಲಹ ಆಗಬಹುದು
  • ನಿಮ್ಮ ಲೋಪ ದೋಷಗಳ ಅನಾವರಣಗೊಳ್ಳಬಹುದು
  • ಮಕ್ಕಳಿಂದ ಅವಮಾನ ಆಗಬಹುದು
  • ಬೇರೆಯವರನ್ನು ಅವಲಂಬಿಸಿ ಕಾರ್ಯಪ್ರವೃತ್ತರಾಗಬಾರದು
  • ಗೌರವಕ್ಕೆ ತಕ್ಕ ಕೆಲಸಮಾಡಿ ಶುಭವಿದೆ
  • ನಿಮ್ಮ ಕೆಲಸದಲ್ಲಿ ಪ್ರಮುಖ ಸ್ಥಾನವಿರುತ್ತದೆ
  • ಗಣಪತಿಗೆ ಚಂದನ ಲೇಪನ ಮಾಡಿಸಿ

ವೃಶ್ಚಿಕ

RASHI_BHAVISHA_VRUSHCHIKA

  • ಸ್ನೇಹಿತರ ಮಧ್ಯೆ ಅಹಂಕಾರ ಬೇಡ ಸ್ವಾಭಾವಿಕರಾಗಿರಿ
  • ಅನಗತ್ಯ ಮಾತುಬೇಡ ಹಗುರ ಅಗುತ್ತೀರಿ
  • ಅಜೀರ್ಣ ಸಮಸ್ಯೆ ಕಾಡಬಹುದು
  • ಪೂರ್ಣವಾಗಿ ಮಾಡಬೇಕಾದ ಕೆಲಸಗಳು ಹಾಗೆ ಉಳಿಯಬಹುದು
  • ಸ್ನೇಹಿತರಿಗೆ ಸಹಾಯ ಮಾಡಬಹುದು ನಿರೀಕ್ಷಿಸಬೇಡಿ
  • ನೌಕರಿಗೆ ಸಂಬಂಧಿಸಿದಂತೆ ವಿದೇಶದಿಂದ ವಾರ್ತೆ ಸಿಗಲಿದೆ
  • ಈಶ್ವರನಿಗೆ ರುದ್ರಾಭಿಷೇಕ ಮಾಡಿಸಿ

ಧನುಸ್​

RASHI_BHAVISHA_DHANASU

  • ಹಳೆಯ ಚಿಂತೆ ಮರೆತರೆ ಅನುಕೂಲವಿದೆ
  • ಬೇರೆಯವರಿಗೆ ಸಹಾಯದ ಹಸ್ತ ಚಾಚಿ ಒಳ್ಳೆಯದು
  • ಸಾಲದ ವಿಚಾರಕ್ಕೆ ಸಿಕ್ಕಿಕೊಳ್ಳಬಹುದು
  • ಹಳೆಯ ನೆನಪುಗಳಿಂದ ಕಣ್ಣೀರು ಕಹಿ ಅನುಭವ ಆಗಬಹುದು
  • ಆರೋಗ್ಯವನ್ನು ಚೆನ್ನಾಗಿ ಕಾಪಾಡಿಕೊಳ್ಳಿ
  • ಮನೆಯವರ ಯೋಗಕ್ಷೇಮ ಗಮನಿಸಿ
  • ನದೀ ತೀರದ ದೇವಾಲಯಕ್ಕೆ ಸೇವೆ ಮಾಡಿಸಿ

ಮಕರ 

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ತಂದೆಯವರ ಬೇಸರಕ್ಕೆ ಕಾರಣವಾಗದಿರಿ
  • ಯೋಜನೆಗಳನ್ನು ಬದಲಾಯಿಸಿ ಅನುಕೂಲವಿದೆ
  • ಹೊಸ ಕೆಲಸಕ್ಕೆ ಸರಿಯಾದ ಸಮಯವಲ್ಲ
  • ಬೇರೆಯವರನ್ನು ವ್ಯಂಗ್ಯ ಮಾಡದಿರಿ ಅವಮಾನ ಆಗಬಹುದು
  • ಪೋಷಕರ ಸಲಹೆಗೆ ಮಾನ್ಯತೆ ನೀಡಿ
  • ಆರ್ಥಿಕವಾಗಿ ಇರುವ ಸಮಸ್ಯೆಗಳಿಗೆ ಪರಿಹಾರವಿಲ್ಲ
  • ಶನೈಶ್ಚರ ದೇವಾಲಯಕ್ಕೆ ಹೋಗಿ ದರ್ಶನ ಮಾಡಿ

ಕುಂಭ 

RASHI_BHAVISHA_KUMBHA

  • ಪ್ರಮುಖ ಕೆಲಸಗಳಿಗೆ ಅಡಚಣೆಯಾಗಬಹುದು ಗಮನಿಸಿ
  • ಪ್ರೇಮಿಗಳಿಗೆ ದೊಡ್ಡ ಸಮಸ್ಯೆ ಕಾದಿದೆ
  • ಷೇರು ಹೊಡಿಕೆಗಳನ್ನು ಪ್ರಾರಂಭಿಸಬಹುದು
  • ಅಹಂಭಾವ, ಅತೀವ ಸಂತೋಷ ಬೇಡ ನಿರಾಸೆಯಾಗಬಹುದು
  • ಮನೆಗೆ ಹೊಸ ಅತಿಥಿಯ ಆಗಮನ ಸೂಚನೆ
  • ಮನೆಯ ಖರ್ಚನ್ನು ನಿಯಂತ್ರಿಸಿ
  • ಮೈಲಾರಲಿಂಗೇಶ್ವರನನ್ನು ಪ್ರಾರ್ಥನೆ ಮಾಡಿ

 ಮೀನ

RASHI_BHAVISHA_MEENA

  • ವಿದ್ಯಾರ್ಥಿಗಳಿಗೆ ಸರ್ವಾಂಗೀಣ ಅಭಿವೃದ್ಧಿಯಿದೆ
  • ಮಾನಸಿಕ ಗೊಂದಲಗಳು ದೂರವಾಗುತ್ತದೆ
  • ಸ್ಥಗಿತಗೊಂಡಿರುವ ಕಾರ್ಯ ಮುಂದುವರಿಸಬಹುದು
  • ತಂತ್ರಜ್ಞಾನದ ವಿಚಾರಕ್ಕೆ ಹಣ ಖರ್ಚಾಗಲಿದೆ
  • ಮನೆ ಬದಲಾವಣೆ ಯೋಚನೆ ಬೇಡ
  • ಹೊಸ ಕೆಲಸ ಆರಂಭಿಸಲು ಸೂಕ್ತಕಾಲ
  • ಕುಲದೇವತಾ ಪ್ರಾರ್ಥನೆ ಮಾಡಿ

ಇದನ್ನೂ ಓದಿ: ಗಿಲ್ಲಿ ಹಾಗೂ ಕಾವ್ಯಾಗೆ ಸುದೀಪ್​ ಏನಂದ್ರು ಗೊತ್ತಾ..? VIDEO

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Rashi Bhavishya
Advertisment