/newsfirstlive-kannada/media/media_files/2025/07/31/rashi_bhavisha-2025-07-31-22-55-03.jpg)
ಮೇಷ
- ಕೋಪ ಕಡಿಮೆಯಿರಲಿ ನಿಮ್ಮ ಕೆಲಸಗಳಾಗುತ್ತವೆ
- ಮಕ್ಕಳು ಮೊಮ್ಮಕ್ಕಳು ಉತ್ತಮ ಸಾಧನೆ ಮಾಡುವುದರಿಂದ ಸಮಾಧಾನ
- ಯಶಸ್ಸಿನ ಆಸೆಯಿರಲಿ ದುರಾಸೆ ಬೇಡ
- ದಿನಚರಿಯಲ್ಲಿ ಬದಲಾವಣೆಯಾಗಬಹುದು
- ಬೇರೆಯವರಿಗೋಸ್ಕರ ಕಾಯುವುದರಿಂದ ಬೇಸರ ಉಂಟಾಗಲಿದೆ
- ಲಾಭಗಳಿಸುವ ಹಂಬಲದಲ್ಲಿ ನೈತಿಕತೆ ದೂರಮಾಡಬಾರದು
- ವ್ಯಾವಹಾರಿಕವಾಗಿ ಬೇರೆಯವರ ಸಹಾಯ ದೊರೆಯುತ್ತದೆ
- ಶ್ರೀರಾಮ ಪರಿವಾರ ದೇವತೆಗಳನ್ನು ಪ್ರಾರ್ಥನೆ ಮಾಡಿ
ವೃಷಭ
- ಬೇರೆಯವರ ಬಗ್ಗೆ ಅನುಮಾನ ಬೇಡ
- ಆರೋಗ್ಯ ಸಮಸ್ಯೆ ಹೆಚ್ಚಾಗಬಹುದು
- ಧಾರ್ಮಿಕ ಕಾರ್ಯಗಳ ಯೋಚನೆ ಹಾಕುತ್ತೀರಿ ಆದರೆ ಕಾರ್ಯರೂಪಕ್ಕೆ ಬರುವುದಿಲ್ಲ
- ಇಂದು ತಪ್ಪು ನಿರ್ಧಾರಗಳನ್ನು ಮಾಡಬೇಡಿ
- ಮಕ್ಕಳ ಭವಿಷ್ಯದ ಚಿಂತೆ ಮಾಡುತ್ತೀರಿ
- ಬಂಧುಗಳಲ್ಲಿ ಅಲ್ಪ ಪ್ರೀತಿ ಬೇಸರ ಅಗಬಹುದು
- ಅಮೃತ ಮೃತ್ಯುಂಜಯನನ್ನು ಪ್ರಾರ್ಥನೆ ಮಾಡಿ
ಮಿಥುನ
- ವೃತ್ತಿಯಲ್ಲಿ ತೊಂದರೆಯಾಗಬಹುದು
- ಬೇರೆಯವರಿಗೆ ಸಹಾಯ ಮಾಡಿದ್ರೆ ಅವರಿಂದ ಏನನ್ನು ನಿರೀಕ್ಷಿಸಬೇಡಿ
- ಸ್ವನಿರ್ಧಾರ ಒಳಿತು ಕುತಂತ್ರ ಬೇಡ
- ನಿಮ್ಮದಲ್ಲದ ವಿಚಾರ ನಿಮಗೆ ತೊಂದರೆ ಮಾಡುತ್ತದೆ
- ಪಿತ್ರಾರ್ಜಿತ ಆಸ್ತಿಯ ವಿಚಾರದಲ್ಲಿ ದೊಡ್ಡ ಗಲಾಟೆಯಾಗಬಹುದು
- ಕುಟುಂಬ ರಾಜಕಾರಣ, ಕಲಹ, ಮನಸ್ತಾಪಗಳಿರುತ್ತವೆ
- ಮಹಾಕಾಳಿಯನ್ನು ಪ್ರಾರ್ಥನೆ ಮಾಡಿ
ಕಟಕ
- ಬೇರೆಯವರ ಸಂಪರ್ಕದಿಂದ ಮನೆಯಲ್ಲಿ ಬೇಸರ
- ಹಣಕಾಸಿನ ಲಾಭದ ಆಸೆಯಿಂದ ಮೋಸಹೋಗಬಹುದು
- ಕುಟುಂಬದಲ್ಲಿ ಅಶಾಂತಿ ತಲೆದೋರಬಹುದು
- ಅನಗತ್ಯ ವಿಚಾರಗಳಿಂದ ಗೊಂದಲ ನಿರಾಸೆ
- ರಾಜಕೀಯದಲ್ಲಿ ವಿಷಯದಿಂದ ದೂರವಿದ್ದರೆ ಒಳಿತು
- ಸಮಾಜದಲ್ಲಿ ಉನ್ನತ ಸ್ಥಾನಕ್ಕೆ ಅವಕಾಶವಿದೆ
- ದತ್ತಾತ್ರೇಯರ ಆರಾಧನೆ ಮಾಡಿ
ಸಿಂಹ
- ನಿಮ್ಮ ಅದೃಷ್ಟ ನಿಮ್ಮ ಕೈ ಹಿಡಿಯುವ ದಿನ
- ವೃತ್ತಿ ಜೀವನದಲ್ಲಿ ಉತ್ತಮ ಅವಕಾಶವಿದೆ
- ಸಹೋದ್ಯೋಗಿಗಳೊಂದಿಗೆ ಸಂತೋಷದ ಸಮಯ ಕಳೆಯುತ್ತೀರಿ
- ವ್ಯವಹಾರದ ಚತುರತೆ ನಿಮ್ಮ ಲಾಭಕ್ಕೆ ಕಾರಣ
- ನಿಮ್ಮ ಶಿಸ್ತು ಕಾರ್ಯವೈಖರಿಯನ್ನು ಹಾಗೇ ಉಳಿಸಿಕೊಳ್ಳಿ
- ಕುಟುಂಬದಲ್ಲಿ ಶಾಂತಿಯ ವಾತಾವರಣ
- ಸುಬ್ರಹ್ಮಣ್ಯನಿಗೆ ಪ್ರಾರ್ಥನೆ ಮಾಡಿ
ಕನ್ಯಾ
- ಹಣಕ್ಕೆ ಕೊರತೆಯಿಲ್ಲ ಕೀರ್ತಿಯೂ ಇದೆ
- ವ್ಯಾಪಾರ, ವೃತ್ತಿಯಲ್ಲಿ ಅನಿರೀಕ್ಷಿತ ಲಾಭ ಸಿಗಲಿದೆ
- ಸಾಧುಗಳ ಧಾರ್ಮಿಕ ಮುಖಂಡರ ಭೇಟಿಯಾಗಬಹುದು
- ವಿದ್ಯಾರ್ಥಿಗಳಿಗೆ ಅನುಕೂಲವಿದೆ ಅಲಸ್ಯಬೇಡ
- ನಿಮ್ಮ ವರ್ತನೆ ಎಂದಿನಂತೆಯಿರಲಿ ರಾಜಿಬೇಡ
- ಶತ್ರುಗಳಿಂದ ವಿರೋಧಿಗಳಿಂದ ಕೆಲಸ ಹಾಳಾಗಬಹುದು
- ನಾಗನಿಗೆ ಅಡಿಕೆ, ಹೂ ಅರ್ಪಿಸಿ
ತುಲಾ
- ಕುಟುಂಬ ನಿರ್ವಹಣೆಯ ಬಗ್ಗೆ ಚರ್ಚೆ ಕಲಹ ಆಗಬಹುದು
- ನಿಮ್ಮ ಲೋಪ ದೋಷಗಳ ಅನಾವರಣಗೊಳ್ಳಬಹುದು
- ಮಕ್ಕಳಿಂದ ಅವಮಾನ ಆಗಬಹುದು
- ಬೇರೆಯವರನ್ನು ಅವಲಂಬಿಸಿ ಕಾರ್ಯಪ್ರವೃತ್ತರಾಗಬಾರದು
- ಗೌರವಕ್ಕೆ ತಕ್ಕ ಕೆಲಸಮಾಡಿ ಶುಭವಿದೆ
- ನಿಮ್ಮ ಕೆಲಸದಲ್ಲಿ ಪ್ರಮುಖ ಸ್ಥಾನವಿರುತ್ತದೆ
- ಗಣಪತಿಗೆ ಚಂದನ ಲೇಪನ ಮಾಡಿಸಿ
ವೃಶ್ಚಿಕ
- ಸ್ನೇಹಿತರ ಮಧ್ಯೆ ಅಹಂಕಾರ ಬೇಡ ಸ್ವಾಭಾವಿಕರಾಗಿರಿ
- ಅನಗತ್ಯ ಮಾತುಬೇಡ ಹಗುರ ಅಗುತ್ತೀರಿ
- ಅಜೀರ್ಣ ಸಮಸ್ಯೆ ಕಾಡಬಹುದು
- ಪೂರ್ಣವಾಗಿ ಮಾಡಬೇಕಾದ ಕೆಲಸಗಳು ಹಾಗೆ ಉಳಿಯಬಹುದು
- ಸ್ನೇಹಿತರಿಗೆ ಸಹಾಯ ಮಾಡಬಹುದು ನಿರೀಕ್ಷಿಸಬೇಡಿ
- ನೌಕರಿಗೆ ಸಂಬಂಧಿಸಿದಂತೆ ವಿದೇಶದಿಂದ ವಾರ್ತೆ ಸಿಗಲಿದೆ
- ಈಶ್ವರನಿಗೆ ರುದ್ರಾಭಿಷೇಕ ಮಾಡಿಸಿ
ಧನುಸ್​
- ಹಳೆಯ ಚಿಂತೆ ಮರೆತರೆ ಅನುಕೂಲವಿದೆ
- ಬೇರೆಯವರಿಗೆ ಸಹಾಯದ ಹಸ್ತ ಚಾಚಿ ಒಳ್ಳೆಯದು
- ಸಾಲದ ವಿಚಾರಕ್ಕೆ ಸಿಕ್ಕಿಕೊಳ್ಳಬಹುದು
- ಹಳೆಯ ನೆನಪುಗಳಿಂದ ಕಣ್ಣೀರು ಕಹಿ ಅನುಭವ ಆಗಬಹುದು
- ಆರೋಗ್ಯವನ್ನು ಚೆನ್ನಾಗಿ ಕಾಪಾಡಿಕೊಳ್ಳಿ
- ಮನೆಯವರ ಯೋಗಕ್ಷೇಮ ಗಮನಿಸಿ
- ನದೀ ತೀರದ ದೇವಾಲಯಕ್ಕೆ ಸೇವೆ ಮಾಡಿಸಿ
ಮಕರ
- ತಂದೆಯವರ ಬೇಸರಕ್ಕೆ ಕಾರಣವಾಗದಿರಿ
- ಯೋಜನೆಗಳನ್ನು ಬದಲಾಯಿಸಿ ಅನುಕೂಲವಿದೆ
- ಹೊಸ ಕೆಲಸಕ್ಕೆ ಸರಿಯಾದ ಸಮಯವಲ್ಲ
- ಬೇರೆಯವರನ್ನು ವ್ಯಂಗ್ಯ ಮಾಡದಿರಿ ಅವಮಾನ ಆಗಬಹುದು
- ಪೋಷಕರ ಸಲಹೆಗೆ ಮಾನ್ಯತೆ ನೀಡಿ
- ಆರ್ಥಿಕವಾಗಿ ಇರುವ ಸಮಸ್ಯೆಗಳಿಗೆ ಪರಿಹಾರವಿಲ್ಲ
- ಶನೈಶ್ಚರ ದೇವಾಲಯಕ್ಕೆ ಹೋಗಿ ದರ್ಶನ ಮಾಡಿ
ಕುಂಭ
- ಪ್ರಮುಖ ಕೆಲಸಗಳಿಗೆ ಅಡಚಣೆಯಾಗಬಹುದು ಗಮನಿಸಿ
- ಪ್ರೇಮಿಗಳಿಗೆ ದೊಡ್ಡ ಸಮಸ್ಯೆ ಕಾದಿದೆ
- ಷೇರು ಹೊಡಿಕೆಗಳನ್ನು ಪ್ರಾರಂಭಿಸಬಹುದು
- ಅಹಂಭಾವ, ಅತೀವ ಸಂತೋಷ ಬೇಡ ನಿರಾಸೆಯಾಗಬಹುದು
- ಮನೆಗೆ ಹೊಸ ಅತಿಥಿಯ ಆಗಮನ ಸೂಚನೆ
- ಮನೆಯ ಖರ್ಚನ್ನು ನಿಯಂತ್ರಿಸಿ
- ಮೈಲಾರಲಿಂಗೇಶ್ವರನನ್ನು ಪ್ರಾರ್ಥನೆ ಮಾಡಿ
ಮೀನ
- ವಿದ್ಯಾರ್ಥಿಗಳಿಗೆ ಸರ್ವಾಂಗೀಣ ಅಭಿವೃದ್ಧಿಯಿದೆ
- ಮಾನಸಿಕ ಗೊಂದಲಗಳು ದೂರವಾಗುತ್ತದೆ
- ಸ್ಥಗಿತಗೊಂಡಿರುವ ಕಾರ್ಯ ಮುಂದುವರಿಸಬಹುದು
- ತಂತ್ರಜ್ಞಾನದ ವಿಚಾರಕ್ಕೆ ಹಣ ಖರ್ಚಾಗಲಿದೆ
- ಮನೆ ಬದಲಾವಣೆ ಯೋಚನೆ ಬೇಡ
- ಹೊಸ ಕೆಲಸ ಆರಂಭಿಸಲು ಸೂಕ್ತಕಾಲ
- ಕುಲದೇವತಾ ಪ್ರಾರ್ಥನೆ ಮಾಡಿ
ಇದನ್ನೂ ಓದಿ: ಗಿಲ್ಲಿ ಹಾಗೂ ಕಾವ್ಯಾಗೆ ಸುದೀಪ್​ ಏನಂದ್ರು ಗೊತ್ತಾ..? VIDEO
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ