ರಾಜ್ಯವಾರು ಅಭ್ಯರ್ಥಿಗಳ ಆಯ್ಕೆಗೆ ಕಾಂಗ್ರೆಸ್ನ ಸಿಇಸಿ ಸಭೆ ಆರಂಭ
ಕರ್ನಾಟಕದ ಅಭ್ಯರ್ಥಿಗಳ ಆಯ್ಕೆ ವೇಳೆ ಸಿಎಂ, ಡಿಸಿಎಂ ಉಪಸ್ಥಿತಿ
ಸದ್ಯ ಹಲವು ಅಭ್ಯರ್ಥಿಗಳ ಹೆಸರನ್ನು ಬಹುತೇಕ ಫೈನಲ್ ಮಾಡಿದ್ರಾ..?
ನವದೆಹಲಿ: ಕರ್ನಾಟಕದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಘೋಷಣೆ ಶೀಘ್ರದಲ್ಲೇ ಆಗಲಿದೆ. ಇದಕ್ಕೂ ಮೊದಲು ಇಂದು ದೆಹಲಿಯ ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿಯ ಸಭೆ ಆರಂಭವಾಗಿದೆ. ಈ ಸಭೆಯಲ್ಲಿ ರಾಜ್ಯವಾರು ಅಭ್ಯರ್ಥಿಗಳ ಹೆಸರನ್ನು ಬಹುತೇಕವಾಗಿ ಅಂತಿಮಗೊಳಿಸಲಾಗಿದೆ. ಸದ್ಯ ಬಿಡುಗಡೆ ಮಾಡಿರುವ ಕರ್ನಾಟಕದ ಸಂಭಾವ್ಯ ಅಭ್ಯರ್ಥಿಗಳ ಹೆಸರು ಈ ಕೆಳಕಂಡಂತಿವೆ.
ದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಕಾಂಗ್ರೆಸ್ನ ಹಿರಿಯ ನಾಯಕಿ ಸೋನಿಯಾ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಕೆಸಿ ವೇಣುಗೋಪಾಲ್, ಅಂಬಿಕಾ ಸೋನಿ, ಸಲ್ಮಾನ್ ಖುರ್ಷಿದ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದಾರೆ.
ಬಹುತೇಕ ಫೈನಲ್ ಆಗಿರೋ ಅಭ್ಯರ್ಥಿಗಳ ಹೆಸರು
ಕೋಲಾರ- ಎಲ್.ಹನುಮಂತಯ್ಯ
ಚಿತ್ರದುರ್ಗ- ಚಂದ್ರಪ್ಪ
ಬೆಳಗಾವಿ- ಮೃನಾಲ್ ಹೆಬ್ಬಾಳ್ಕರ್
ಚಿಕ್ಕೋಡಿ- ಪ್ರಿಯಾಂಕಾ ಜಾರಕಿಹೊಳಿ
ಬಾಗಲಕೋಟೆ- ಸಂಯುಕ್ತ ಶಿವಾನಂದ ಪಾಟೀಲ್
ಹುಬ್ಬಳ್ಳಿ ಧಾರವಾಡ- ವಿನೋದ್ ಅಸುಟಿ
ಕೊಪ್ಪಳ- ರಾಜಶೇಖರ್ ಹಿಟ್ನಾಳ್
ಕಲಬುರಗಿ- ರಾಧಾಕೃಷ್ಣ ದೊಡ್ಡಮನಿ
ಬೀದರ್- ರಾಜಶೇಖರ್ ಪಾಟೀಲ್
ದಕ್ಷಿಣ ಕನ್ನಡ- ಪದ್ಮರಾಜ್
ಉಡುಪಿ- ಜಯಪ್ರಕಾಶ್ ಹೆಗಡೆ
ಬೆಂಗಳೂರು ದಕ್ಷಿಣ- ಸೌಮ್ಯರೆಡ್ಡಿ
ಬೆಂಗಳೂರು ಸೆಂಟ್ರಲ್- ಮನಸೂರ್ ಅಲಿಖಾನ್
ರಾಯಚೂರು- ಕುಮಾರ್ ನಾಯಕ್
ಮೈಸೂರು- ಲಕ್ಷ್ಮಣ್
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ರಾಜ್ಯವಾರು ಅಭ್ಯರ್ಥಿಗಳ ಆಯ್ಕೆಗೆ ಕಾಂಗ್ರೆಸ್ನ ಸಿಇಸಿ ಸಭೆ ಆರಂಭ
ಕರ್ನಾಟಕದ ಅಭ್ಯರ್ಥಿಗಳ ಆಯ್ಕೆ ವೇಳೆ ಸಿಎಂ, ಡಿಸಿಎಂ ಉಪಸ್ಥಿತಿ
ಸದ್ಯ ಹಲವು ಅಭ್ಯರ್ಥಿಗಳ ಹೆಸರನ್ನು ಬಹುತೇಕ ಫೈನಲ್ ಮಾಡಿದ್ರಾ..?
ನವದೆಹಲಿ: ಕರ್ನಾಟಕದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಘೋಷಣೆ ಶೀಘ್ರದಲ್ಲೇ ಆಗಲಿದೆ. ಇದಕ್ಕೂ ಮೊದಲು ಇಂದು ದೆಹಲಿಯ ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿಯ ಸಭೆ ಆರಂಭವಾಗಿದೆ. ಈ ಸಭೆಯಲ್ಲಿ ರಾಜ್ಯವಾರು ಅಭ್ಯರ್ಥಿಗಳ ಹೆಸರನ್ನು ಬಹುತೇಕವಾಗಿ ಅಂತಿಮಗೊಳಿಸಲಾಗಿದೆ. ಸದ್ಯ ಬಿಡುಗಡೆ ಮಾಡಿರುವ ಕರ್ನಾಟಕದ ಸಂಭಾವ್ಯ ಅಭ್ಯರ್ಥಿಗಳ ಹೆಸರು ಈ ಕೆಳಕಂಡಂತಿವೆ.
ದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಕಾಂಗ್ರೆಸ್ನ ಹಿರಿಯ ನಾಯಕಿ ಸೋನಿಯಾ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಕೆಸಿ ವೇಣುಗೋಪಾಲ್, ಅಂಬಿಕಾ ಸೋನಿ, ಸಲ್ಮಾನ್ ಖುರ್ಷಿದ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದಾರೆ.
ಬಹುತೇಕ ಫೈನಲ್ ಆಗಿರೋ ಅಭ್ಯರ್ಥಿಗಳ ಹೆಸರು
ಕೋಲಾರ- ಎಲ್.ಹನುಮಂತಯ್ಯ
ಚಿತ್ರದುರ್ಗ- ಚಂದ್ರಪ್ಪ
ಬೆಳಗಾವಿ- ಮೃನಾಲ್ ಹೆಬ್ಬಾಳ್ಕರ್
ಚಿಕ್ಕೋಡಿ- ಪ್ರಿಯಾಂಕಾ ಜಾರಕಿಹೊಳಿ
ಬಾಗಲಕೋಟೆ- ಸಂಯುಕ್ತ ಶಿವಾನಂದ ಪಾಟೀಲ್
ಹುಬ್ಬಳ್ಳಿ ಧಾರವಾಡ- ವಿನೋದ್ ಅಸುಟಿ
ಕೊಪ್ಪಳ- ರಾಜಶೇಖರ್ ಹಿಟ್ನಾಳ್
ಕಲಬುರಗಿ- ರಾಧಾಕೃಷ್ಣ ದೊಡ್ಡಮನಿ
ಬೀದರ್- ರಾಜಶೇಖರ್ ಪಾಟೀಲ್
ದಕ್ಷಿಣ ಕನ್ನಡ- ಪದ್ಮರಾಜ್
ಉಡುಪಿ- ಜಯಪ್ರಕಾಶ್ ಹೆಗಡೆ
ಬೆಂಗಳೂರು ದಕ್ಷಿಣ- ಸೌಮ್ಯರೆಡ್ಡಿ
ಬೆಂಗಳೂರು ಸೆಂಟ್ರಲ್- ಮನಸೂರ್ ಅಲಿಖಾನ್
ರಾಯಚೂರು- ಕುಮಾರ್ ನಾಯಕ್
ಮೈಸೂರು- ಲಕ್ಷ್ಮಣ್
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ