/newsfirstlive-kannada/media/post_attachments/wp-content/uploads/2024/06/santhosh.jpg)
ರಾಯಚೂರು: ಪ್ರೇಮ ವೈಫಲ್ಯಕ್ಕೆ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಕನಸಾವಿಯಲ್ಲಿ ನಡೆದಿದೆ. 22 ವರ್ಷದ ಸಂತೋಷ ಆತ್ಮಹತ್ಯೆಗೆ ಮಾಡಿಕೊಂಡ ಯುವಕ.
ಸಂತೋಷ್​ ಮುದಗಲ್ ಪಟ್ಟಣ ಸಮೀಪದ ಕನಸಾವಿ ಗ್ರಾಮದನಾಗಿದ್ದು, ಮನೆಯಲ್ಲಿರೋ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೊಬೈಲ್ ವಾಟ್ಸಪ್​ನಲ್ಲಿ ಸ್ಟೇಟಸ್ ಹಾಕಿ ಬಳಿಕ ಸಂತೋಷ್​ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಾನು ಸತ್ತರು ಪ್ರೀತಿಗೊಸ್ಕರ, ನಾನು ಒಬ್ಬ ಹುಚ್ಚು ಪ್ರೇಮಿ ಎಂದು ಹೇಳಿಕೊಂಡಿದ್ದಾನೆ
ಇದನ್ನೂ ಓದಿ: ಡೆಂಘೀ ಜ್ವರದ ಶಂಕೆ, ಬಾಲಕಿ ಸಾವು; ಮಗಳ ಶವದ ಮುಂದೆ ನಿಂತು ಸರ್ಕಾರಕ್ಕೆ ಕಣ್ಣೀರಿಡುತ್ತಲೇ ಮನವಿ ಮಾಡಿದ ತಂದೆ
ಸಾವನ್ನಪ್ಪಿರುವ ಸಂತೋಷ್​ ಅಣ್ಣನ ಹೆಂಡ್ತಿ ತಂಗಿಯನ್ನೇ ಪ್ರೀತಿ ಮಾಡುತ್ತಿದ್ದನು. ಮದುವೆಗೆ ಒಪ್ಪದಿದ್ದಾಗ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮುದಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us