ಒಬ್ಬರಲ್ಲ, ಇಬ್ಬರಲ್ಲ ಬರೋಬ್ಬರಿ 55 ಜನರು ಬಿಜೆಪಿಗೆ ಸೇರ್ಪಡೆ
ಲೋಕಸಭಾ ಹೊಸ್ತಿಲಿನಲ್ಲೇ ಕಾಂಗ್ರೆಸ್ಗೆ ಭಾರೀ ಮುಖಭಂಗ
ಅಶೋಕ್ ಚವ್ಹಾಣ್ ನೇತೃತ್ವದಲ್ಲಿ ಎಲ್ಲರೂ ಬಿಜೆಪಿಗೆ ಸೇರ್ಪಡೆ
ಮುಂಬೈ: ಲೋಕಸಭಾ ಚುನಾವಣೆ ಸಮೀಪದಲ್ಲೇ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ಗೆ ಭಾರೀ ಮುಖಭಂಗವಾಗಿದ್ದು ಮಾಜಿ ಸಿಎಂ ಅಶೋಕ್ ಚವ್ಹಾಣ್ ಸಮ್ಮುಖದಲ್ಲಿ 55 ಕಾಂಗ್ರೆಸ್ ಕಾರ್ಪೊರೇಟರ್ಸ್ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಇದು ಕ್ಷೇತ್ರದಲ್ಲಿ ಕಾಂಗ್ರೆಸ್ ಭಾರೀ ಹಿನ್ನಡೆ ಎಂದು ಹೇಳಲಾಗಿದೆ.
ಈ ಸಂಬಂಧ ಟ್ವಿಟ್ ಮಾಡಿರುವ ಮಾಜಿ ಸಿಎಂ ಅಶೋಕ್ ಚವ್ಹಾಣ್, ನಾಂದೇಡ್ ವಘಾಲಾದ ಮುನ್ಸಿಪಲ್ ಕೌನ್ಸಲರ್ ಮತ್ತು ಕಾರ್ಪೊರೇಟರ್ಗಳ ಜೊತೆ ಸುದೀರ್ಘವಾದ ಚರ್ಚೆ ನಡೆಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ವಿಶ್ವಾಸವಿಟ್ಟು ಬಿಜೆಪಿಗೆ ಸೇರಲು ಎಲ್ಲರು ಒಮ್ಮತದಿಂದ ತೀರ್ಮಾನ ಮಾಡಿದ್ದೇವೆ. ಭಾರತೀಯ ಜನತಾ ಪಕ್ಷಕ್ಕೆ ಸೇರುತ್ತಿರುವ ನಗರಸಭಾ ಮಾಜಿ ಸದಸ್ಯರಿಗೆ ಅಭಿನಂದನೆಗಳು ಎಂದು ಹೇಳಿದ್ದಾರೆ.
नांदेड-वाघाळा महानगरपालिकेच्या मागील कार्यकाळातील नगरसेवकांशी आज विस्तृत चर्चा झाली. सुमारे ५५ हून अधिक माजी निर्वाचित नगरसेवक आणि स्वीकृत सदस्यांनी मा. पंतप्रधान नरेंद्र मोदी यांच्या नेतृत्वावर विश्वास ठेवून विकासाच्या मुख्य प्रवाहात सहभागी होण्याचा निर्णय घेतला आहे.
भारतीय… pic.twitter.com/gaYXaL7dIu— Ashok Chavan (@AshokChavan1958) February 24, 2024
ಇತ್ತಿಚೇಗೆ ಅಶೋಕ್ ಚವ್ಹಾಣ್ ಅವರು ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರ್ಪಡೆಗೊಂಡಿದ್ದರು. ಮಹಾರಾಷ್ಟ್ರದ ಡಿಸಿಎಂ ದೇವೇಂದ್ರ ಫಡ್ನವಿಸ್ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷರ ನೇತೃತ್ವದಲ್ಲಿ ಬಿಜೆಪಿಗೆ ಸೇರಿಕೊಂಡಿದ್ದರು. ಇದರ ಬೆನ್ನಲ್ಲೇ ಅವರನ್ನು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ ಮಾಡಲಾಗಿತ್ತು. ಈ ಎಲ್ಲ ಬೆಳವಣಿಗೆಯಲ್ಲೇ ಅಶೋಕ್ ಅವರು, ಸದ್ಯ 55 ಮುಖಂಡರನ್ನು ಬಿಜೆಪಿಗೆ ಬರಮಾಡಿಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಒಬ್ಬರಲ್ಲ, ಇಬ್ಬರಲ್ಲ ಬರೋಬ್ಬರಿ 55 ಜನರು ಬಿಜೆಪಿಗೆ ಸೇರ್ಪಡೆ
ಲೋಕಸಭಾ ಹೊಸ್ತಿಲಿನಲ್ಲೇ ಕಾಂಗ್ರೆಸ್ಗೆ ಭಾರೀ ಮುಖಭಂಗ
ಅಶೋಕ್ ಚವ್ಹಾಣ್ ನೇತೃತ್ವದಲ್ಲಿ ಎಲ್ಲರೂ ಬಿಜೆಪಿಗೆ ಸೇರ್ಪಡೆ
ಮುಂಬೈ: ಲೋಕಸಭಾ ಚುನಾವಣೆ ಸಮೀಪದಲ್ಲೇ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ಗೆ ಭಾರೀ ಮುಖಭಂಗವಾಗಿದ್ದು ಮಾಜಿ ಸಿಎಂ ಅಶೋಕ್ ಚವ್ಹಾಣ್ ಸಮ್ಮುಖದಲ್ಲಿ 55 ಕಾಂಗ್ರೆಸ್ ಕಾರ್ಪೊರೇಟರ್ಸ್ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಇದು ಕ್ಷೇತ್ರದಲ್ಲಿ ಕಾಂಗ್ರೆಸ್ ಭಾರೀ ಹಿನ್ನಡೆ ಎಂದು ಹೇಳಲಾಗಿದೆ.
ಈ ಸಂಬಂಧ ಟ್ವಿಟ್ ಮಾಡಿರುವ ಮಾಜಿ ಸಿಎಂ ಅಶೋಕ್ ಚವ್ಹಾಣ್, ನಾಂದೇಡ್ ವಘಾಲಾದ ಮುನ್ಸಿಪಲ್ ಕೌನ್ಸಲರ್ ಮತ್ತು ಕಾರ್ಪೊರೇಟರ್ಗಳ ಜೊತೆ ಸುದೀರ್ಘವಾದ ಚರ್ಚೆ ನಡೆಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ವಿಶ್ವಾಸವಿಟ್ಟು ಬಿಜೆಪಿಗೆ ಸೇರಲು ಎಲ್ಲರು ಒಮ್ಮತದಿಂದ ತೀರ್ಮಾನ ಮಾಡಿದ್ದೇವೆ. ಭಾರತೀಯ ಜನತಾ ಪಕ್ಷಕ್ಕೆ ಸೇರುತ್ತಿರುವ ನಗರಸಭಾ ಮಾಜಿ ಸದಸ್ಯರಿಗೆ ಅಭಿನಂದನೆಗಳು ಎಂದು ಹೇಳಿದ್ದಾರೆ.
नांदेड-वाघाळा महानगरपालिकेच्या मागील कार्यकाळातील नगरसेवकांशी आज विस्तृत चर्चा झाली. सुमारे ५५ हून अधिक माजी निर्वाचित नगरसेवक आणि स्वीकृत सदस्यांनी मा. पंतप्रधान नरेंद्र मोदी यांच्या नेतृत्वावर विश्वास ठेवून विकासाच्या मुख्य प्रवाहात सहभागी होण्याचा निर्णय घेतला आहे.
भारतीय… pic.twitter.com/gaYXaL7dIu— Ashok Chavan (@AshokChavan1958) February 24, 2024
ಇತ್ತಿಚೇಗೆ ಅಶೋಕ್ ಚವ್ಹಾಣ್ ಅವರು ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರ್ಪಡೆಗೊಂಡಿದ್ದರು. ಮಹಾರಾಷ್ಟ್ರದ ಡಿಸಿಎಂ ದೇವೇಂದ್ರ ಫಡ್ನವಿಸ್ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷರ ನೇತೃತ್ವದಲ್ಲಿ ಬಿಜೆಪಿಗೆ ಸೇರಿಕೊಂಡಿದ್ದರು. ಇದರ ಬೆನ್ನಲ್ಲೇ ಅವರನ್ನು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ ಮಾಡಲಾಗಿತ್ತು. ಈ ಎಲ್ಲ ಬೆಳವಣಿಗೆಯಲ್ಲೇ ಅಶೋಕ್ ಅವರು, ಸದ್ಯ 55 ಮುಖಂಡರನ್ನು ಬಿಜೆಪಿಗೆ ಬರಮಾಡಿಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ