ಏಕಾಏಕಿ ಮನೆಗೆ ನುಗ್ಗಿ ತಂಡ ಮಹಿಳೆ, ವ್ಯಕ್ತಿಯ ಮೇಲೆ ಹಲ್ಲೆ
ತರಕಾರಿ ಅಂಗಡಿ ಇಟ್ಟುಕೊಂಡಿದ್ದ ಹಲ್ಲೆಗೊಳಗಾದ ಮಹಿಳೆ
ಮಧ್ಯರಾತ್ರಿ 3 ಗಂಟೆಗೆ ಮನ ಬಂದಂತೆ ಹಲ್ಲೆ ಮಾಡಿದ ಜನರು
ದಾವಣಗೆರೆ: ಮಧ್ಯ ರಾತ್ರಿ ಮಹಿಳೆ ಮತ್ತು ವ್ಯಕ್ತಿಯೊಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಸ್ಥಳೀಯರು ಹಲ್ಲೆ ಮಾಡಿರೋ ಘಟನೆ ತಾಲೂಕು ಕಾಡಜ್ಜಿ ಗ್ರಾಮದಲ್ಲಿ ನಡೆದಿದೆ. ಒಂದಲ್ಲ, ಎರಡಲ್ಲ ಬರೋಬ್ಬರಿ 15 ರಿಂದ 20 ಜನರ ಏಕಾಏಕಿ ಮನೆಗೆ ನುಗ್ಗಿ ಮಹಿಳೆ ಹಾಗೂ ವ್ಯಕ್ತಿ ಮೇಲೆ ಹಲ್ಲೆ ಮಾಡಿದ್ದಾರೆ.
ಇದನ್ನೂ ಓದಿ: Rain Alert: ಸಿಲಿಕಾನ್ ಸಿಟಿ ಜನರೇ ಎಚ್ಚರ.. ಹವಾಮಾನ ಇಲಾಖೆ ಕೊಟ್ಟ ಮುನ್ಸೂಚನೆ ಏನು?
ಹಲ್ಲೆಗೊಳಗಾದ ಮಹಿಳೆ ತರಕಾರಿ ಅಂಗಡಿ ಇಟ್ಟುಕೊಂಡಿದ್ದಳು. ಹಲ್ಲೆಗೊಳಗಾದ ವ್ಯಕ್ತಿ ಹೋಟೆಲ್ ನಡೆಸುತ್ತಿದ್ದರಂತೆ. ಈ ಇಬ್ಬರು ಅನೈತಿಕ ಸಂಬಂಧ ಇದೆ ಎಂದು ಶಂಕಿಸಿ ಸ್ಥಳೀಯರು ಏಕಾಏಕಿ ಇಬ್ಬರ ಮೇಲೂ ಹಲ್ಲೆ ಮಾಡಿದ್ದಾರೆ. ಮೊದಲು ಇಬ್ಬರನ್ನು ಮನೆಯಲ್ಲಿ ಕೂಡಿ ಹಾಕಿ, ಮಧ್ಯರಾತ್ರಿ ಮೂರು ಗಂಟೆಗೆ ಆಚೆ ತಂದು ಮನ ಬಂದಂತೆ ಹಲ್ಲೆ ಮಾಡಿದ್ದಾರೆ. ಇಷ್ಟೂ ದೊಡ್ಡ ಮಟ್ಟದಲ್ಲಿ ಗಲಾಟೆಯಾದರೂ ಈ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿಲ್ಲ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಏಕಾಏಕಿ ಮನೆಗೆ ನುಗ್ಗಿ ತಂಡ ಮಹಿಳೆ, ವ್ಯಕ್ತಿಯ ಮೇಲೆ ಹಲ್ಲೆ
ತರಕಾರಿ ಅಂಗಡಿ ಇಟ್ಟುಕೊಂಡಿದ್ದ ಹಲ್ಲೆಗೊಳಗಾದ ಮಹಿಳೆ
ಮಧ್ಯರಾತ್ರಿ 3 ಗಂಟೆಗೆ ಮನ ಬಂದಂತೆ ಹಲ್ಲೆ ಮಾಡಿದ ಜನರು
ದಾವಣಗೆರೆ: ಮಧ್ಯ ರಾತ್ರಿ ಮಹಿಳೆ ಮತ್ತು ವ್ಯಕ್ತಿಯೊಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಸ್ಥಳೀಯರು ಹಲ್ಲೆ ಮಾಡಿರೋ ಘಟನೆ ತಾಲೂಕು ಕಾಡಜ್ಜಿ ಗ್ರಾಮದಲ್ಲಿ ನಡೆದಿದೆ. ಒಂದಲ್ಲ, ಎರಡಲ್ಲ ಬರೋಬ್ಬರಿ 15 ರಿಂದ 20 ಜನರ ಏಕಾಏಕಿ ಮನೆಗೆ ನುಗ್ಗಿ ಮಹಿಳೆ ಹಾಗೂ ವ್ಯಕ್ತಿ ಮೇಲೆ ಹಲ್ಲೆ ಮಾಡಿದ್ದಾರೆ.
ಇದನ್ನೂ ಓದಿ: Rain Alert: ಸಿಲಿಕಾನ್ ಸಿಟಿ ಜನರೇ ಎಚ್ಚರ.. ಹವಾಮಾನ ಇಲಾಖೆ ಕೊಟ್ಟ ಮುನ್ಸೂಚನೆ ಏನು?
ಹಲ್ಲೆಗೊಳಗಾದ ಮಹಿಳೆ ತರಕಾರಿ ಅಂಗಡಿ ಇಟ್ಟುಕೊಂಡಿದ್ದಳು. ಹಲ್ಲೆಗೊಳಗಾದ ವ್ಯಕ್ತಿ ಹೋಟೆಲ್ ನಡೆಸುತ್ತಿದ್ದರಂತೆ. ಈ ಇಬ್ಬರು ಅನೈತಿಕ ಸಂಬಂಧ ಇದೆ ಎಂದು ಶಂಕಿಸಿ ಸ್ಥಳೀಯರು ಏಕಾಏಕಿ ಇಬ್ಬರ ಮೇಲೂ ಹಲ್ಲೆ ಮಾಡಿದ್ದಾರೆ. ಮೊದಲು ಇಬ್ಬರನ್ನು ಮನೆಯಲ್ಲಿ ಕೂಡಿ ಹಾಕಿ, ಮಧ್ಯರಾತ್ರಿ ಮೂರು ಗಂಟೆಗೆ ಆಚೆ ತಂದು ಮನ ಬಂದಂತೆ ಹಲ್ಲೆ ಮಾಡಿದ್ದಾರೆ. ಇಷ್ಟೂ ದೊಡ್ಡ ಮಟ್ಟದಲ್ಲಿ ಗಲಾಟೆಯಾದರೂ ಈ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿಲ್ಲ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ