ಗುಜರಾತ್ನ ಮುಜಾಫುರ ಜಿಲ್ಲೆಯಲ್ಲಿ ಘಟನೆ
ಪೊಲೀಸರಿಗೆ ಆರೋಪಿ ಸಿಕ್ಕಿಬಿದ್ದಿದ್ದು ಹೇಗೆ?
ಡಿಗ್ರಿ ಪಡೆದುಕೊಂಡವ ಹೀಗ್ಯಾಕೆ ಮಾಡಿದ?
ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಧಾರ್ ಕಾರ್ಡ್ ಅನ್ನು ಮಾರ್ಪಾಡು (Tampering) ಮಾಡಿದ ಆರೋಪದ ಮೇಲೆ ಬಿಹಾರದ ಮುಜಾಫುರ ಜಿಲ್ಲೆಯಲ್ಲಿ ವ್ಯಕ್ತಿಯೋರ್ವನನ್ನು ಬಂಧಿಸಲಾಗಿದೆ.
ಅರ್ಪಣ ದುಬೇ ಬಂಧಿತ ಆರೋಪಿ. ಈತ ಇಬ್ಬರು ಗಣ್ಯರ ಜನ್ಮ ದಿನಾಂಕವನ್ನು ಬದಲಾವಣೆ ಮಾಡಿದ್ದ ಎಂದು ಅಲ್ಲಿನ ಸಿನಿಯರ್ ಎಸ್ಪಿ ರಾಕೇಶ್ ಕುಮಾರ್ ತಿಳಿಸಿದ್ದಾರೆ. ವೆಬ್ಸೈಟ್ ಮೂಲಕ ಆಧಾರ್ ಕಾರ್ಡ್ ಬದಲಾವಣೆ ಮಾಡಿದ್ದ. ಈ ವಿಚಾರ ಗೊತ್ತಾಗುತ್ತಿದ್ದಂತೆಯೇ ನಾವು ಐಪಿ ಅಡ್ರೆಸ್ ಹುಡುಕಿ, ತನಿಖೆಗೆ ಮುಂದಾದೇವು. ಕೊನೆಗೆ ಆತ ಸಿಕ್ಕಿಬಿದ್ದಿದ್ದಾನೆ ಎಂದು ತಿಳಿಸಿದ್ದಾರೆ.
ಆರೋಪಿಯು ಮುಜಾಫುರ್ ಜಿಲ್ಲೆಯ ಗೊರಿಬಾ ಗೋವನ್ ಗ್ರಾಮದವರು. ಕಂತಿ ಠಾಣೆ ವ್ಯಾಪ್ತಿಯಲ್ಲಿರುವ ಕಾಲೇಜು ಒಂದರಲ್ಲಿ ಪದವಿ ಪಡೆದುಕೊಂಡಿದ್ದ ಅನ್ನೋ ಮಾಹಿತಿ ಲಭ್ಯವಾಗಿದ್ದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಗುಜರಾತ್ನ ಮುಜಾಫುರ ಜಿಲ್ಲೆಯಲ್ಲಿ ಘಟನೆ
ಪೊಲೀಸರಿಗೆ ಆರೋಪಿ ಸಿಕ್ಕಿಬಿದ್ದಿದ್ದು ಹೇಗೆ?
ಡಿಗ್ರಿ ಪಡೆದುಕೊಂಡವ ಹೀಗ್ಯಾಕೆ ಮಾಡಿದ?
ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಧಾರ್ ಕಾರ್ಡ್ ಅನ್ನು ಮಾರ್ಪಾಡು (Tampering) ಮಾಡಿದ ಆರೋಪದ ಮೇಲೆ ಬಿಹಾರದ ಮುಜಾಫುರ ಜಿಲ್ಲೆಯಲ್ಲಿ ವ್ಯಕ್ತಿಯೋರ್ವನನ್ನು ಬಂಧಿಸಲಾಗಿದೆ.
ಅರ್ಪಣ ದುಬೇ ಬಂಧಿತ ಆರೋಪಿ. ಈತ ಇಬ್ಬರು ಗಣ್ಯರ ಜನ್ಮ ದಿನಾಂಕವನ್ನು ಬದಲಾವಣೆ ಮಾಡಿದ್ದ ಎಂದು ಅಲ್ಲಿನ ಸಿನಿಯರ್ ಎಸ್ಪಿ ರಾಕೇಶ್ ಕುಮಾರ್ ತಿಳಿಸಿದ್ದಾರೆ. ವೆಬ್ಸೈಟ್ ಮೂಲಕ ಆಧಾರ್ ಕಾರ್ಡ್ ಬದಲಾವಣೆ ಮಾಡಿದ್ದ. ಈ ವಿಚಾರ ಗೊತ್ತಾಗುತ್ತಿದ್ದಂತೆಯೇ ನಾವು ಐಪಿ ಅಡ್ರೆಸ್ ಹುಡುಕಿ, ತನಿಖೆಗೆ ಮುಂದಾದೇವು. ಕೊನೆಗೆ ಆತ ಸಿಕ್ಕಿಬಿದ್ದಿದ್ದಾನೆ ಎಂದು ತಿಳಿಸಿದ್ದಾರೆ.
ಆರೋಪಿಯು ಮುಜಾಫುರ್ ಜಿಲ್ಲೆಯ ಗೊರಿಬಾ ಗೋವನ್ ಗ್ರಾಮದವರು. ಕಂತಿ ಠಾಣೆ ವ್ಯಾಪ್ತಿಯಲ್ಲಿರುವ ಕಾಲೇಜು ಒಂದರಲ್ಲಿ ಪದವಿ ಪಡೆದುಕೊಂಡಿದ್ದ ಅನ್ನೋ ಮಾಹಿತಿ ಲಭ್ಯವಾಗಿದ್ದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ