55 ವರ್ಷದ ವ್ಯಕ್ತಿ ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ಸಾವು
ಕುರಿಗಳಿಗೆ ಗಿಡದ ಸೊಪ್ಪು ಕತ್ತರಿಸಿ ಹಾಕುವಾಗ ನಡೆದ ಘಟನೆ
ಆಕ್ರೋಶ ಹೊರ ಹಾಕಿದ ಗ್ರಾಮಸ್ಥರು, ಕಂಪನಿ ವಿರುದ್ದ ಪ್ರತಿಭಟನೆ
ಕೊಪ್ಪಳ: ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ. ಈರಪ್ಪ ಕುರಿ (55) ಮೃತ ಕುರಿಗಾಯಿ.
ಕುರಿಗಳಿಗೆ ಗಿಡದ ಸೊಪ್ಪು ಕತ್ತರಿಸಿ ಹಾಕುವಾಗ ನಡೆದ ಈ ಅವಘಡ ನಡೆದಿದೆ. ಕುಕನೂರು ಠಾಣಾ ವ್ಯಾಪ್ತಿಯಲ್ಲಿ ಘಟನೆ ಬೆಳಕಿಗೆ ಬಂದಿದೆ.
ಇದನ್ನೂ ಓದಿ: ಶಿವಕಾಶಿಯ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಭೀಕರ ಸ್ಫೋಟ! 8 ಮಂದಿ ಸುಟ್ಟು ಕರಕಲು, ಹಲವರಿಗೆ ಗಾಯ!
ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ವಿಂಡ್ ಪವರ್ ವಿರುದ್ದ ಗ್ರಾಮಸ್ಥರ ಆಕ್ರೋಶ ಹೊರಹಾಕಿದ್ದಾರೆ. ಮೃತ ದೇಹ ಪೊಲೀಸರಿಗೆ ಹಸ್ತಾಂತರಿಸದೇ ಕಂಪನಿಯ ವಿರುದ್ದ ಪ್ರತಿಭಟನೆ ಮಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
55 ವರ್ಷದ ವ್ಯಕ್ತಿ ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ಸಾವು
ಕುರಿಗಳಿಗೆ ಗಿಡದ ಸೊಪ್ಪು ಕತ್ತರಿಸಿ ಹಾಕುವಾಗ ನಡೆದ ಘಟನೆ
ಆಕ್ರೋಶ ಹೊರ ಹಾಕಿದ ಗ್ರಾಮಸ್ಥರು, ಕಂಪನಿ ವಿರುದ್ದ ಪ್ರತಿಭಟನೆ
ಕೊಪ್ಪಳ: ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ. ಈರಪ್ಪ ಕುರಿ (55) ಮೃತ ಕುರಿಗಾಯಿ.
ಕುರಿಗಳಿಗೆ ಗಿಡದ ಸೊಪ್ಪು ಕತ್ತರಿಸಿ ಹಾಕುವಾಗ ನಡೆದ ಈ ಅವಘಡ ನಡೆದಿದೆ. ಕುಕನೂರು ಠಾಣಾ ವ್ಯಾಪ್ತಿಯಲ್ಲಿ ಘಟನೆ ಬೆಳಕಿಗೆ ಬಂದಿದೆ.
ಇದನ್ನೂ ಓದಿ: ಶಿವಕಾಶಿಯ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಭೀಕರ ಸ್ಫೋಟ! 8 ಮಂದಿ ಸುಟ್ಟು ಕರಕಲು, ಹಲವರಿಗೆ ಗಾಯ!
ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ವಿಂಡ್ ಪವರ್ ವಿರುದ್ದ ಗ್ರಾಮಸ್ಥರ ಆಕ್ರೋಶ ಹೊರಹಾಕಿದ್ದಾರೆ. ಮೃತ ದೇಹ ಪೊಲೀಸರಿಗೆ ಹಸ್ತಾಂತರಿಸದೇ ಕಂಪನಿಯ ವಿರುದ್ದ ಪ್ರತಿಭಟನೆ ಮಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ