ಮಗನಿಗೆ ಜಾಮೀನು ಕೊಡಿಸುತ್ತೇನೆ ಎಂದು ಭರವಸೆ ನೀಡಿದ್ದ..!
ನಂತರ ಪುಸಲಾಯಿಸಿ ತಾಯಿಯನ್ನು ಲೈಂಗಿಕವಾಗಿ ಬಳಸಿಕೊಂಡ
ನ್ಯಾಯ ಕೊಡಿಸಿ ಎಂದು ಎಸ್ಪಿ ಕಚೇರಿಗೆ ಹೋದ ಸಂತ್ರಸ್ತೆ ಮಹಿಳೆ
ಬಾಗಲಕೋಟೆ: ಮಗನಿಗೆ ಜಾಮೀನು ಕೊಡಿಸುತ್ತೇನೆ ಎಂದು ತಾಯಿಯನ್ನೇ ಲೈಂಗಿಕವಾಗಿ ಬಳಸಿಕೊಂಡ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಮಲ್ಲಿಕಾರ್ಜುನ್ ಬುರ್ಲಿ ಊರಿನ ಶ್ರೀಮಂತ ವ್ಯಕ್ತಿ. ಈತ ಕೊಲೆ ಕೇಸ್ನಲ್ಲಿ ಅರೆಸ್ಟ್ ಆಗಿದ್ದ ಸಂತ್ರಸ್ತೆ ಮಗನಿಗೆ ಜಾಮೀನು ಕೊಡಿಸುವೆ ಎಂದು ಹೇಳಿ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.
ಇನ್ನು, ಮಹಿಳೆಯನ್ನು ಪುಸಲಾಯಿಸಿ ದೈಹಿಕ ಸಂಪರ್ಕ ಮಾಡಿದ್ದಲ್ಲದೇ ಫೋಟೊ ವಿಡಿಯೋ ಹರಿಬಿಟ್ಟಿದ್ದಾನೆ. ಅಷ್ಟೇ ಅಲ್ಲದೇ ಸಂತ್ರಸ್ತೆಗೆ ತನ್ನ ಮಗನ ಜೊತೆಗೆ ಸಂಬಂಧ ಮುಂದುವರೆಸುವಂತೆ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ.
ಈ ಸಂಬಂಧ ಮಹಿಳೆ ಎಸ್ಪಿ ಕಚೇರಿ ಮೆಟ್ಟಿಲೇರಿದ್ದು, ಆರೋಪಿ ಮಲ್ಲಿಕಾರ್ಜುನ ವಿರುದ್ಧ ಕೇಸ್ ದಾಖಲಿಸುವಂತೆ ಒತ್ತಾಯಿಸಿದ್ದಾರೆ. ಮಗಳನ್ನು ಕಿಡ್ನಾಪ್ ಮಾಡಿದ್ದ ಎಂದು ಮಹಿಳೆ ದೂರಿದ್ದಾಳೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಮಗನಿಗೆ ಜಾಮೀನು ಕೊಡಿಸುತ್ತೇನೆ ಎಂದು ಭರವಸೆ ನೀಡಿದ್ದ..!
ನಂತರ ಪುಸಲಾಯಿಸಿ ತಾಯಿಯನ್ನು ಲೈಂಗಿಕವಾಗಿ ಬಳಸಿಕೊಂಡ
ನ್ಯಾಯ ಕೊಡಿಸಿ ಎಂದು ಎಸ್ಪಿ ಕಚೇರಿಗೆ ಹೋದ ಸಂತ್ರಸ್ತೆ ಮಹಿಳೆ
ಬಾಗಲಕೋಟೆ: ಮಗನಿಗೆ ಜಾಮೀನು ಕೊಡಿಸುತ್ತೇನೆ ಎಂದು ತಾಯಿಯನ್ನೇ ಲೈಂಗಿಕವಾಗಿ ಬಳಸಿಕೊಂಡ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಮಲ್ಲಿಕಾರ್ಜುನ್ ಬುರ್ಲಿ ಊರಿನ ಶ್ರೀಮಂತ ವ್ಯಕ್ತಿ. ಈತ ಕೊಲೆ ಕೇಸ್ನಲ್ಲಿ ಅರೆಸ್ಟ್ ಆಗಿದ್ದ ಸಂತ್ರಸ್ತೆ ಮಗನಿಗೆ ಜಾಮೀನು ಕೊಡಿಸುವೆ ಎಂದು ಹೇಳಿ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.
ಇನ್ನು, ಮಹಿಳೆಯನ್ನು ಪುಸಲಾಯಿಸಿ ದೈಹಿಕ ಸಂಪರ್ಕ ಮಾಡಿದ್ದಲ್ಲದೇ ಫೋಟೊ ವಿಡಿಯೋ ಹರಿಬಿಟ್ಟಿದ್ದಾನೆ. ಅಷ್ಟೇ ಅಲ್ಲದೇ ಸಂತ್ರಸ್ತೆಗೆ ತನ್ನ ಮಗನ ಜೊತೆಗೆ ಸಂಬಂಧ ಮುಂದುವರೆಸುವಂತೆ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ.
ಈ ಸಂಬಂಧ ಮಹಿಳೆ ಎಸ್ಪಿ ಕಚೇರಿ ಮೆಟ್ಟಿಲೇರಿದ್ದು, ಆರೋಪಿ ಮಲ್ಲಿಕಾರ್ಜುನ ವಿರುದ್ಧ ಕೇಸ್ ದಾಖಲಿಸುವಂತೆ ಒತ್ತಾಯಿಸಿದ್ದಾರೆ. ಮಗಳನ್ನು ಕಿಡ್ನಾಪ್ ಮಾಡಿದ್ದ ಎಂದು ಮಹಿಳೆ ದೂರಿದ್ದಾಳೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ