ದೊಡ್ಡ ಮಟ್ಟದ ರಕ್ತಪಾತ ಆಗಲಿದೆ ಎಂದು ಪತ್ರದಲ್ಲಿ ಉಲ್ಲೇಖವಾಗಿದೆ
ಬಾಂಬ್ ಬೆದರಿಕೆ ವಿಷಯ ಗೌಪ್ಯವಾಗಿಟ್ಟ ಪೊಲೀಸ್ ಅಧಿಕಾರಿಗಳು
ಇಮೇಲ್ ಸಂದೇಶದ ಬಗ್ಗೆ ಬಜ್ಪೆ ಠಾಣೆಯಲ್ಲಿ ದಾಖಲಾಯ್ತು ಪ್ರಕರಣ
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದಾಗಿ ಇ-ಮೇಲ್ ಬೆದರಿಕೆ ಬಂದಿದೆ. ಇದರಿಂದ ವಿಮಾನ ನಿಲ್ದಾಣದಲ್ಲಿ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಇದನ್ನೂ ಓದಿ: ಹಮೀದಾ ಬಾನುಗೆ ಗೂಗಲ್ ಡೂಡಲ್ ಗೌರವ.. ಪುರುಷರನ್ನೇ ಕುಸ್ತಿಯಲ್ಲಿ ಸೋಲಿಸಿದ ಗಟ್ಟಿಗಿತ್ತಿ ಈಕೆ
ಉಗ್ರರ ಹೆಸರಿನಲ್ಲಿ ಇ-ಮೇಲ್ ಸಂದೇಶ ಬಂದಿದ್ದು, ಮೂರು ವಿಮಾನದಲ್ಲಿಯು ಸ್ಫೋಟಕ ಇಡಲಾಗಿದೆ. ವಿಮಾನದಲ್ಲಿಯು ಸ್ಫೋಟಕಗಳನ್ನು ಅಡಗಿಸಿ ಇಡಲಾಗಿದೆ. ಕೆಲವೇ ಗಂಟೆಗಳಲ್ಲಿ ಅದು ಸ್ಫೋಟಗೊಳ್ಳಲಿದ್ದು, ದೊಡ್ಡ ಮಟ್ಟದ ರಕ್ತಪಾತವಾಗಲಿದೆ. ಈ ಘಟನೆಯಲ್ಲಿ ಹೆಚ್ಚು ಜನ ಪ್ರಾಣ ಕಳೆದುಕೊಳ್ಳಲಿದ್ದಾರೆ ಎಂದು ಇ-ಮೇಲ್ನಲ್ಲಿ ಉಲ್ಲೇಖ ಮಾಡಲಾಗಿದೆ ಎಂದು ಸಂದೇಶ ಬಂದಿದೆ.
ಬಾಂಬ್ ಬೆದರಿಕೆ ವಿಷಯ ಗೌಪ್ಯವಾಗಿಟ್ಟ ಪೊಲೀಸ್ ಅಧಿಕಾರಿಗಳು
ಇನ್ನು, ಏಪ್ರಿಲ್ 29ರಂದು ವಿಮಾನ ನಿಲ್ದಾಣದ ಪ್ರಾಧಿಕರದ ಇಮೇಲ್ ಸಂದೇಶ ಬಂದಿತ್ತು. ಈ ಬಗ್ಗೆ ವಿಮಾನ ನಿಲ್ದಾಣದ ಅಧಿಕಾರಿಗಳು ಮಂಗಳೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೇಲಧಿಕಾರಿಗಳ ಸೂಚನೆಯಂತೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ ನಗರ ಪೊಲೀಸ್ ಕಮಿಷನರ್ ಅಗರ್ವಾಲ್ ಈ ಗಂಭೀರ ಪ್ರಕರಣ ಮುಚ್ಚಿಟ್ಟಿದ್ದಾರೆ. ಸದ್ಯಕ್ಕೆ ವಿಮಾನ ನಿಲ್ದಾಣದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ದೊಡ್ಡ ಮಟ್ಟದ ರಕ್ತಪಾತ ಆಗಲಿದೆ ಎಂದು ಪತ್ರದಲ್ಲಿ ಉಲ್ಲೇಖವಾಗಿದೆ
ಬಾಂಬ್ ಬೆದರಿಕೆ ವಿಷಯ ಗೌಪ್ಯವಾಗಿಟ್ಟ ಪೊಲೀಸ್ ಅಧಿಕಾರಿಗಳು
ಇಮೇಲ್ ಸಂದೇಶದ ಬಗ್ಗೆ ಬಜ್ಪೆ ಠಾಣೆಯಲ್ಲಿ ದಾಖಲಾಯ್ತು ಪ್ರಕರಣ
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದಾಗಿ ಇ-ಮೇಲ್ ಬೆದರಿಕೆ ಬಂದಿದೆ. ಇದರಿಂದ ವಿಮಾನ ನಿಲ್ದಾಣದಲ್ಲಿ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಇದನ್ನೂ ಓದಿ: ಹಮೀದಾ ಬಾನುಗೆ ಗೂಗಲ್ ಡೂಡಲ್ ಗೌರವ.. ಪುರುಷರನ್ನೇ ಕುಸ್ತಿಯಲ್ಲಿ ಸೋಲಿಸಿದ ಗಟ್ಟಿಗಿತ್ತಿ ಈಕೆ
ಉಗ್ರರ ಹೆಸರಿನಲ್ಲಿ ಇ-ಮೇಲ್ ಸಂದೇಶ ಬಂದಿದ್ದು, ಮೂರು ವಿಮಾನದಲ್ಲಿಯು ಸ್ಫೋಟಕ ಇಡಲಾಗಿದೆ. ವಿಮಾನದಲ್ಲಿಯು ಸ್ಫೋಟಕಗಳನ್ನು ಅಡಗಿಸಿ ಇಡಲಾಗಿದೆ. ಕೆಲವೇ ಗಂಟೆಗಳಲ್ಲಿ ಅದು ಸ್ಫೋಟಗೊಳ್ಳಲಿದ್ದು, ದೊಡ್ಡ ಮಟ್ಟದ ರಕ್ತಪಾತವಾಗಲಿದೆ. ಈ ಘಟನೆಯಲ್ಲಿ ಹೆಚ್ಚು ಜನ ಪ್ರಾಣ ಕಳೆದುಕೊಳ್ಳಲಿದ್ದಾರೆ ಎಂದು ಇ-ಮೇಲ್ನಲ್ಲಿ ಉಲ್ಲೇಖ ಮಾಡಲಾಗಿದೆ ಎಂದು ಸಂದೇಶ ಬಂದಿದೆ.
ಬಾಂಬ್ ಬೆದರಿಕೆ ವಿಷಯ ಗೌಪ್ಯವಾಗಿಟ್ಟ ಪೊಲೀಸ್ ಅಧಿಕಾರಿಗಳು
ಇನ್ನು, ಏಪ್ರಿಲ್ 29ರಂದು ವಿಮಾನ ನಿಲ್ದಾಣದ ಪ್ರಾಧಿಕರದ ಇಮೇಲ್ ಸಂದೇಶ ಬಂದಿತ್ತು. ಈ ಬಗ್ಗೆ ವಿಮಾನ ನಿಲ್ದಾಣದ ಅಧಿಕಾರಿಗಳು ಮಂಗಳೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೇಲಧಿಕಾರಿಗಳ ಸೂಚನೆಯಂತೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ ನಗರ ಪೊಲೀಸ್ ಕಮಿಷನರ್ ಅಗರ್ವಾಲ್ ಈ ಗಂಭೀರ ಪ್ರಕರಣ ಮುಚ್ಚಿಟ್ಟಿದ್ದಾರೆ. ಸದ್ಯಕ್ಕೆ ವಿಮಾನ ನಿಲ್ದಾಣದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ