ಕೌಟುಂಬಿಕ ಕಲಹಕ್ಕೆ ಬೇಸತ್ತು ತೇಜಸ್ವಿನಿ ನೇಣು ಬಿಗಿದುಕೊಂಡ ಗೃಹಿಣಿ
ವರದಕ್ಷಿಣೆ ಕಿರುಕುಳ ನೀಡಿ ಮಗಳನ್ನು ಸಾಯಿಸಿದ್ದಾರೆ ಎಂದ ಹೆತ್ತವರು
ಲೋಹಿತ್ ಗೌಡ ಮೇಲೆ ತೇಜಸ್ವಿನಿ ಕುಟುಂಬಸ್ಥರಿಂದ ತೀವ್ರ ಆಕ್ರೋಶ
ಚಿಕ್ಕಬಳ್ಳಾಪುರ: ಕೌಟುಂಬಿಕ ಕಲಹಕ್ಕೆ ಬೇಸತ್ತು ಗೃಹಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ನಗರದ ಬಜಾರ್ ರಸ್ತೆಯಲ್ಲಿ ನಡೆದಿದೆ. ತೇಜಸ್ವಿನಿ (26) ನೇಣಿಗೆ ಶರಣಾದ ಗೃಹಿಣಿ.
ವರದಕ್ಷಿಣೆ ಕಿರುಕುಳ ನೀಡಿ ನನ್ನ ಮಗಳನ್ನು ಪತಿ ಲೋಹಿತ್ ಗೌಡ ಸಾಯಿಸಿದ್ದಾರೆ ಎಂದು ತೇಜಸ್ವಿನಿ ಕುಟುಂಬಸ್ಥರು ಆಕ್ರೋಶ ಹೊರಹಾಕುತ್ತಿದ್ದಾರೆ. ಪತಿ ಲೋಹಿತ್ ಗೌಡ ಚಿಕ್ಕಬಳ್ಳಾಪುರ ನಗರದ ಖ್ಯಾತ ಚಂದ್ರು ಹೋಟೆಲ್ ಮಾಲೀಕರಾಗಿದ್ದಾರೆ. ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಕೌಟುಂಬಿಕ ಕಲಹಕ್ಕೆ ಬೇಸತ್ತು ತೇಜಸ್ವಿನಿ ನೇಣು ಬಿಗಿದುಕೊಂಡ ಗೃಹಿಣಿ
ವರದಕ್ಷಿಣೆ ಕಿರುಕುಳ ನೀಡಿ ಮಗಳನ್ನು ಸಾಯಿಸಿದ್ದಾರೆ ಎಂದ ಹೆತ್ತವರು
ಲೋಹಿತ್ ಗೌಡ ಮೇಲೆ ತೇಜಸ್ವಿನಿ ಕುಟುಂಬಸ್ಥರಿಂದ ತೀವ್ರ ಆಕ್ರೋಶ
ಚಿಕ್ಕಬಳ್ಳಾಪುರ: ಕೌಟುಂಬಿಕ ಕಲಹಕ್ಕೆ ಬೇಸತ್ತು ಗೃಹಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ನಗರದ ಬಜಾರ್ ರಸ್ತೆಯಲ್ಲಿ ನಡೆದಿದೆ. ತೇಜಸ್ವಿನಿ (26) ನೇಣಿಗೆ ಶರಣಾದ ಗೃಹಿಣಿ.
ವರದಕ್ಷಿಣೆ ಕಿರುಕುಳ ನೀಡಿ ನನ್ನ ಮಗಳನ್ನು ಪತಿ ಲೋಹಿತ್ ಗೌಡ ಸಾಯಿಸಿದ್ದಾರೆ ಎಂದು ತೇಜಸ್ವಿನಿ ಕುಟುಂಬಸ್ಥರು ಆಕ್ರೋಶ ಹೊರಹಾಕುತ್ತಿದ್ದಾರೆ. ಪತಿ ಲೋಹಿತ್ ಗೌಡ ಚಿಕ್ಕಬಳ್ಳಾಪುರ ನಗರದ ಖ್ಯಾತ ಚಂದ್ರು ಹೋಟೆಲ್ ಮಾಲೀಕರಾಗಿದ್ದಾರೆ. ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ