ನಾಲ್ಕು ತಿಂಗಳ ಹಿಂದೆ ವಿವಾಹವಾಗಿದ್ದ ಯುವಕ
ಫ್ಲೈ ಓವರ್ ಮೇಲೆ ಬೈಕ್ ನಿಲ್ಲಿಸಿ ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತ
ಕೆಲಸಕ್ಕೆ ಹೋಗಿ ಬರುತ್ತೇನೆಂದು ಹೋದವನು ಫ್ಲೈ ಓವರ್ನಿಂದ ಜಿಗಿದು ಆತ್ಮಹತ್ಯೆ
ಬೆಂಗಳೂರು: ವಿವಾಹಿತ ಯುವಕನೋರ್ವ ನಾಯಂಡಹಳ್ಳಿ ಫ್ಲೈ ಓವರ್ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ. ಬೈಕನ್ನ ಫ್ಲೈ ಓವರ್ ಮೇಲೆ ಪಾರ್ಕಿಂಗ್ ಮಾಡಿ ಏಕಾಏಕಿ ಕೆಳಗೆ ಜಿಗಿದಿದ್ದಾನೆ. ಮೃತ ವಿವಾಹಿತ ಯುವಕನನ್ನ ನವೀನ್ ಕುಮಾರ್ ಎಂದು ಗುರುತಿಸಲಾಗಿದೆ
ಆತ್ಮಹತ್ಯೆ ಮಾಡಿಕೊಂಡ ನವೀನ್ ಕುಮಾರ್ 30 ವರ್ಷ ವಯಸ್ಸಿನವನಾಗಿದ್ದು, ಜ್ಞಾನಭಾರತಿಯ ಮಲ್ಲಸಂದ್ರದವನು.
ಇದನ್ನೂ ಓದಿ: BREAKING: ಕೊನೆಗೂ ರಾಮೇಶ್ವರಂ ಕೆಫೆಗೆ ಬಾಂಬ್ ಇಟ್ಟಿದ್ದ ಉಗ್ರ ಅರೆಸ್ಟ್.. ಎಲ್ಲಿ ತಲೆಮರೆಸಿಕೊಂಡಿದ್ದ ಗೊತ್ತಾ?
ನಾಲ್ಕು ತಿಂಗಳ ಹಿಂದೆ ಮದುವೆಯಾಗಿದ್ದನು. ಕರ್ನಾಟಕ ವಿದ್ಯುತ್ ಕಾರ್ಖಾನೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದನು. ಕೆಲಸಕ್ಕೆ ಹೋಗ್ತಿನೆಂದು ಬೆಳಗ್ಗೆ ಮನೆಯಿಂದ ಬಂದಿದ್ದನು. ಘಟನಾ ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಾಲ್ಕು ತಿಂಗಳ ಹಿಂದೆ ವಿವಾಹವಾಗಿದ್ದ ಯುವಕ
ಫ್ಲೈ ಓವರ್ ಮೇಲೆ ಬೈಕ್ ನಿಲ್ಲಿಸಿ ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತ
ಕೆಲಸಕ್ಕೆ ಹೋಗಿ ಬರುತ್ತೇನೆಂದು ಹೋದವನು ಫ್ಲೈ ಓವರ್ನಿಂದ ಜಿಗಿದು ಆತ್ಮಹತ್ಯೆ
ಬೆಂಗಳೂರು: ವಿವಾಹಿತ ಯುವಕನೋರ್ವ ನಾಯಂಡಹಳ್ಳಿ ಫ್ಲೈ ಓವರ್ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ. ಬೈಕನ್ನ ಫ್ಲೈ ಓವರ್ ಮೇಲೆ ಪಾರ್ಕಿಂಗ್ ಮಾಡಿ ಏಕಾಏಕಿ ಕೆಳಗೆ ಜಿಗಿದಿದ್ದಾನೆ. ಮೃತ ವಿವಾಹಿತ ಯುವಕನನ್ನ ನವೀನ್ ಕುಮಾರ್ ಎಂದು ಗುರುತಿಸಲಾಗಿದೆ
ಆತ್ಮಹತ್ಯೆ ಮಾಡಿಕೊಂಡ ನವೀನ್ ಕುಮಾರ್ 30 ವರ್ಷ ವಯಸ್ಸಿನವನಾಗಿದ್ದು, ಜ್ಞಾನಭಾರತಿಯ ಮಲ್ಲಸಂದ್ರದವನು.
ಇದನ್ನೂ ಓದಿ: BREAKING: ಕೊನೆಗೂ ರಾಮೇಶ್ವರಂ ಕೆಫೆಗೆ ಬಾಂಬ್ ಇಟ್ಟಿದ್ದ ಉಗ್ರ ಅರೆಸ್ಟ್.. ಎಲ್ಲಿ ತಲೆಮರೆಸಿಕೊಂಡಿದ್ದ ಗೊತ್ತಾ?
ನಾಲ್ಕು ತಿಂಗಳ ಹಿಂದೆ ಮದುವೆಯಾಗಿದ್ದನು. ಕರ್ನಾಟಕ ವಿದ್ಯುತ್ ಕಾರ್ಖಾನೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದನು. ಕೆಲಸಕ್ಕೆ ಹೋಗ್ತಿನೆಂದು ಬೆಳಗ್ಗೆ ಮನೆಯಿಂದ ಬಂದಿದ್ದನು. ಘಟನಾ ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ