ಮುಂದಿನ 5 ವರ್ಷ ಸಿದ್ದರಾಮಯ್ಯನವರೇ ಸಿಎಂ!
ಸಚಿವ ಎಂ.ಬಿ ಪಾಟೀಲ್ ಸ್ಪಷ್ಟನೆ ಏನು..?
ಸಿಎಂ ಬದಲಾವಣೆ ಮಾತೇ ಇಲ್ಲ
ಮೈಸೂರು: ಸಿದ್ದರಾಮಯ್ಯ 5 ವರ್ಷ ಪೂರ್ಣಾವಧಿ ಸಿಎಂ ಆಗಿರಲಿದ್ದಾರೆ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ. ಈ ಮೂಲಕ ಇತ್ತೀಚೆಗೆ ವೇದಿಕೆ ಮೇಲೆ ಡೋಂಟ್ ಡಿಸ್ಟರ್ಬ್ ಎಂದಿದ್ದ ಕೆಪಿಸಿಸಿ ಡಿ.ಕೆ ಶಿವಕುಮಾರ್ ಅವರಿಗೆ ಟಾಂಗ್ ಕೊಟ್ಟಿದ್ದಾರೆ. ಈ ಸಂಬಂಧ ಮಾತಾಡಿದ ಎಂ.ಬಿ ಪಾಟೀಲ್, ಸಿದ್ದರಾಮಯ್ಯ ರಾಜ್ಯದ ಪೂರ್ಣಾವಧಿ ಸಿಎಂ. ಹೈಕಮಾಂಡ್ ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಮಾತುಕತೆ ನಡೆಸಿಲ್ಲ.
ಲೋಕಸಭೆ ಚುನಾವಣೆ ಬಳಿಕ ಸಿಎಂ ಬದಲಾವಣೆ ಮಾತೇ ಇಲ್ಲ. ಈ ಬಗ್ಗೆ ಎಐಸಿಸಿ ಮಟ್ಟದಲ್ಲಿ ಯಾವುದೇ ಚರ್ಚೆ ಆಗಿಲ್ಲ ಎಂದು ಸ್ಪಷ್ಟಪಡಿಸಿದ್ರು. ಇನ್ನು, ಸಿದ್ದರಾಮಯ್ಯ ಮುಂದಿನ ಐದು ವರ್ಷ ಮುಂಖ್ಯಮಂತ್ರಿ ಆಗಿರಲಿದ್ದಾರೆ ಎಂದು ಎಐಸಿಸಿ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರೇ ಸ್ಪಷ್ಟಪಡಿಸಿದ್ದಾರೆ. ಇದರ ಬಗ್ಗೆ ನಮಗೆ ಗೊತ್ತಿದೆ ಎಂದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಮುಂದಿನ 5 ವರ್ಷ ಸಿದ್ದರಾಮಯ್ಯನವರೇ ಸಿಎಂ!
ಸಚಿವ ಎಂ.ಬಿ ಪಾಟೀಲ್ ಸ್ಪಷ್ಟನೆ ಏನು..?
ಸಿಎಂ ಬದಲಾವಣೆ ಮಾತೇ ಇಲ್ಲ
ಮೈಸೂರು: ಸಿದ್ದರಾಮಯ್ಯ 5 ವರ್ಷ ಪೂರ್ಣಾವಧಿ ಸಿಎಂ ಆಗಿರಲಿದ್ದಾರೆ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ. ಈ ಮೂಲಕ ಇತ್ತೀಚೆಗೆ ವೇದಿಕೆ ಮೇಲೆ ಡೋಂಟ್ ಡಿಸ್ಟರ್ಬ್ ಎಂದಿದ್ದ ಕೆಪಿಸಿಸಿ ಡಿ.ಕೆ ಶಿವಕುಮಾರ್ ಅವರಿಗೆ ಟಾಂಗ್ ಕೊಟ್ಟಿದ್ದಾರೆ. ಈ ಸಂಬಂಧ ಮಾತಾಡಿದ ಎಂ.ಬಿ ಪಾಟೀಲ್, ಸಿದ್ದರಾಮಯ್ಯ ರಾಜ್ಯದ ಪೂರ್ಣಾವಧಿ ಸಿಎಂ. ಹೈಕಮಾಂಡ್ ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಮಾತುಕತೆ ನಡೆಸಿಲ್ಲ.
ಲೋಕಸಭೆ ಚುನಾವಣೆ ಬಳಿಕ ಸಿಎಂ ಬದಲಾವಣೆ ಮಾತೇ ಇಲ್ಲ. ಈ ಬಗ್ಗೆ ಎಐಸಿಸಿ ಮಟ್ಟದಲ್ಲಿ ಯಾವುದೇ ಚರ್ಚೆ ಆಗಿಲ್ಲ ಎಂದು ಸ್ಪಷ್ಟಪಡಿಸಿದ್ರು. ಇನ್ನು, ಸಿದ್ದರಾಮಯ್ಯ ಮುಂದಿನ ಐದು ವರ್ಷ ಮುಂಖ್ಯಮಂತ್ರಿ ಆಗಿರಲಿದ್ದಾರೆ ಎಂದು ಎಐಸಿಸಿ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರೇ ಸ್ಪಷ್ಟಪಡಿಸಿದ್ದಾರೆ. ಇದರ ಬಗ್ಗೆ ನಮಗೆ ಗೊತ್ತಿದೆ ಎಂದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ