ಸಿದ್ದರಾಮಯ್ಯ ಮುಂದಿನ 5 ವರ್ಷ ಸಿಎಂ ಎಂದಿದ್ದ ಸಚಿವ ಹೆಚ್.ಸಿ ಮಹದೇವಪ್ಪ
ಸಚಿವ ಹೆಚ್.ಸಿ ಮಹದೇವಪ್ಪ ಬಗ್ಗೆ ಮಿನಿಸ್ಟರ್ ಎಂಬಿ ಪಾಟೀಲ್ ಹೇಳಿದ್ದೇನು..?
ನಮ್ಮ ಡಿ.ಕೆ ಶಿವಕುಮಾರ್ ಸಂಬಂಧ ಸರಿಯಾಗಿದೆ ಎಂದ ಎಂಬಿ ಪಾಟೀಲ್..!
ಬೆಂಗಳೂರು: ‘ಸಿದ್ದರಾಮಯ್ಯ ಅವರೇ ಮುಂದಿನ ಐದು ವರ್ಷ ಸಿಎಂ’ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ ಹೇಳಿದ್ದರು. ಈ ಬಗ್ಗೆ ಸಚಿವ ಎಂಬಿ ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಸಂಬಂಧ ಮಾತಾಡಿದ ಎಂಬಿ ಪಾಟೀಲ್, ನನಗೆ ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯ ಮುಂದಿನ ಐದು ವರ್ಷ ಸಿಎಂ ಎಂದಿದ್ದರು. ನನಗೆ ಈ ಬಗ್ಗೆ ಮಾತ್ರ ಮಾಹಿತಿ ಇದೆ. ಸದ್ಯ ಹೆಚ್.ಸಿ ಮಹದೇವಪ್ಪ ನೀಡಿಯೋ ಹೇಳಿಕೆ ಬಗ್ಗೆ ಅವರ ಬಳಿಯೇ ಮಾಹಿತಿ ಪಡೆಯಿರಿ. ನಮ್ಮದು ಡಿ.ಕೆ ಶಿವಕುಮಾರ್ ಸಂಬಂಧ ಸರಿ ಇದೆ, ಅಭಿಪ್ರಾಯಗಳು ಮಾತ್ರ ಬೇರೆ ಅಷ್ಟೇ ಎಂದು ಸಮರ್ಥಿಸಿಕೊಂಡರು.
ಕೇಂದ್ರ ಸರ್ಕಾರ ಅಕ್ಕಿ ವಿಚಾರದಲ್ಲಿ ಸೇಡಿನ ರಾಜಕೀಯ ಮಾಡುತ್ತಿದೆ. ಚತ್ತೀಸ್ಗಡದಿಂದ ಅಕ್ಕಿ ಖರೀದಿ ಮಾಡುತ್ತೇವೆ. ಬಿಜೆಪಿ ಪುಕ್ಕಟ್ಟೆ ಅಕ್ಕಿ ಕೊಡಲ್ಲ, ನಾನು ಹಣ ನೀಡುತ್ತೇವೆ. ಸಂಸದ ಪ್ರತಾಪ್ ಸಿಂಹ ಚಿಲ್ಲರೆ ಮನಸ್ಥಿತಿ. ಬೇರೆಯವರಿಗೆ ಹೊಡೆಯೋ ತಾಕತ್ತು ನಮಗೂ ಇದೆ ಎಂದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಸಿದ್ದರಾಮಯ್ಯ ಮುಂದಿನ 5 ವರ್ಷ ಸಿಎಂ ಎಂದಿದ್ದ ಸಚಿವ ಹೆಚ್.ಸಿ ಮಹದೇವಪ್ಪ
ಸಚಿವ ಹೆಚ್.ಸಿ ಮಹದೇವಪ್ಪ ಬಗ್ಗೆ ಮಿನಿಸ್ಟರ್ ಎಂಬಿ ಪಾಟೀಲ್ ಹೇಳಿದ್ದೇನು..?
ನಮ್ಮ ಡಿ.ಕೆ ಶಿವಕುಮಾರ್ ಸಂಬಂಧ ಸರಿಯಾಗಿದೆ ಎಂದ ಎಂಬಿ ಪಾಟೀಲ್..!
ಬೆಂಗಳೂರು: ‘ಸಿದ್ದರಾಮಯ್ಯ ಅವರೇ ಮುಂದಿನ ಐದು ವರ್ಷ ಸಿಎಂ’ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ ಹೇಳಿದ್ದರು. ಈ ಬಗ್ಗೆ ಸಚಿವ ಎಂಬಿ ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಸಂಬಂಧ ಮಾತಾಡಿದ ಎಂಬಿ ಪಾಟೀಲ್, ನನಗೆ ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯ ಮುಂದಿನ ಐದು ವರ್ಷ ಸಿಎಂ ಎಂದಿದ್ದರು. ನನಗೆ ಈ ಬಗ್ಗೆ ಮಾತ್ರ ಮಾಹಿತಿ ಇದೆ. ಸದ್ಯ ಹೆಚ್.ಸಿ ಮಹದೇವಪ್ಪ ನೀಡಿಯೋ ಹೇಳಿಕೆ ಬಗ್ಗೆ ಅವರ ಬಳಿಯೇ ಮಾಹಿತಿ ಪಡೆಯಿರಿ. ನಮ್ಮದು ಡಿ.ಕೆ ಶಿವಕುಮಾರ್ ಸಂಬಂಧ ಸರಿ ಇದೆ, ಅಭಿಪ್ರಾಯಗಳು ಮಾತ್ರ ಬೇರೆ ಅಷ್ಟೇ ಎಂದು ಸಮರ್ಥಿಸಿಕೊಂಡರು.
ಕೇಂದ್ರ ಸರ್ಕಾರ ಅಕ್ಕಿ ವಿಚಾರದಲ್ಲಿ ಸೇಡಿನ ರಾಜಕೀಯ ಮಾಡುತ್ತಿದೆ. ಚತ್ತೀಸ್ಗಡದಿಂದ ಅಕ್ಕಿ ಖರೀದಿ ಮಾಡುತ್ತೇವೆ. ಬಿಜೆಪಿ ಪುಕ್ಕಟ್ಟೆ ಅಕ್ಕಿ ಕೊಡಲ್ಲ, ನಾನು ಹಣ ನೀಡುತ್ತೇವೆ. ಸಂಸದ ಪ್ರತಾಪ್ ಸಿಂಹ ಚಿಲ್ಲರೆ ಮನಸ್ಥಿತಿ. ಬೇರೆಯವರಿಗೆ ಹೊಡೆಯೋ ತಾಕತ್ತು ನಮಗೂ ಇದೆ ಎಂದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ