/newsfirstlive-kannada/media/post_attachments/wp-content/uploads/2025/05/accident10.jpg)
ಬಳ್ಳಾರಿ: ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ 4 ಮಂದಿ ಜೀವಬಿಟ್ಟಿರೋ ಘಟನೆ ಸಂಡೂರಿನ ಜೈಸಿಂಗಪುರ ಬಳಿ ನಡೆದಿದೆ.
ಇದನ್ನೂ ಓದಿ: ರಾಜ್ಯದಲ್ಲಿ 47 ಕೊರೊನಾ ಕೇಸ್.. ಪಾಸಿಟಿವಿಟಿ ರೇಟ್ ಹೆಚ್ಚಾದ್ರೆ ಎಲ್ಲರಿಗೂ ಟೆನ್ಷನ್; ಯಾಕೆ ಗೊತ್ತಾ?
/newsfirstlive-kannada/media/post_attachments/wp-content/uploads/2025/05/accident11.jpg)
ಮೈನಿಂಗ್ ಟಿಪ್ಪರ್​ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸಂಡೂರು ತಾಲೂಕಿನ ಲಕ್ಚ್ಮೀಪುರದ ನಾಲ್ವರು ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ. ಅದರಲ್ಲಿ ಇಬ್ಬರು ಮಹಿಳೆಯರು ಹಾಗೂ ಇಬ್ಬರು ಮಕ್ಕಳು ಸೇರಿ ಒಟ್ಟು ನಾಲ್ಕು ಮಂದಿ ನಿಧನರಾಗಿದ್ದು, ಮತ್ತೊಬ್ಬ ವ್ಯಕ್ತಿಗೆ ಗಂಭೀರ ಗಾಯಗಳಾಗಿದ್ದು, ಕೊಪ್ಪಳದ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಸಂಡೂರು ಪೊಲೀಸರು ಭೇಟಿ ಕೊಟ್ಟು ಪರಿಶೀಲನೆ ನಡೆಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us