ಅಲಂಕೃತ ಗಜಗಳಿಗೆ ಪುಷ್ಪಾರ್ಚನೆ ಮಾಡಿದ ಸಚಿವರು
ಆಂಜನೇಯ ದೇವಾಲಯದಲ್ಲಿ ವಿಶೇಷ ಪೂಜೆ
ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಸೇರಿ ಹಲವರು ಭಾಗಿ
ವಿಶ್ವ ವಿಖ್ಯಾತ 413ನೇ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ. ಅಕ್ಟೋಬರ್ 15ರಂದು ದಸರಾ ಹಬ್ಬ ಪ್ರಾರಂಭವಾಗಲಿದೆ. ಈ ಹಿನ್ನಲೆ ಗಜಪಯಣಕ್ಕೆ ನಾಗರಹೊಳೆ ಉದ್ಯಾನದ ಹೆಬ್ಬಾಗಿಲು ವೀರನಹೊಸಹಳ್ಳಿ ಬಳಿ ಇಂದು ಅಲಂಕೃತ ಗಜಗಳಿಗೆ ಪುಷ್ಪರ್ಚನೆ ಮಾಡುವ ಮೂಲಕ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ ಚಾಲನೆ ನೀಡಿದರು.
9.45 ರಿಂದ 10-15 ರ ನಡುವೆ ಸಲುವ ತುಲಾ ಶುಭ ಲಗ್ನದಲ್ಲಿ ಸಂಪ್ರದಾಯದಂತೆ ಮೈಸೂರು ಅರಮನೆ ಪುರೋಹಿತರಾದ ಪ್ರಹಲ್ಲಾದರಾವ್ ತಂಡ ವೀರನಹೊಸಹಳ್ಳಿ ಗೇಟ್ ಬಳಿಯ ಆಂಜನೇಯ ದೇವಾಲಯದಲ್ಲಿ ವಿಶೇಷ ಪೂಜೆ ನೆರೆವೇರಿಸಿದರು.
ಗಜಪಯಣದಲ್ಲಿ ಅಭಿಮನ್ಯು ನೇತೃತ್ವದಲ್ಲಿ ಅರ್ಜುನ, ಭೀಮಾ, ಗೋಪಿ, ಧನಂಜಯಾ, ವರಲಕ್ಷ್ಮಿ, ವಿಜಯಾ, ಮಹೇಂದ್ರ ಹಾಗೂ ಕಂಜನ್ ಆನೆಗಳು ಮೈಸೂರಿಗೆ ಆಗಮಿಸಲಿದೆ.
ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ, ಹುಣಸೂರು ಶಾಸಕರಾದ ಹರೀಶ್ ಗೌಡ, ಮೇಯರ್ ಶಿವಕುಮಾರ್ , ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ, ಅರಣ್ಯಧಿಕಾರಿಗಳಾದ ಸೌರಭ್ ಕುಮಾರ್ ಹಾಗೂ ಇತರೆ ಗಣ್ಯರು ಈ ವೇಳೆ ಉಪಸ್ಧಿತರಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಅಲಂಕೃತ ಗಜಗಳಿಗೆ ಪುಷ್ಪಾರ್ಚನೆ ಮಾಡಿದ ಸಚಿವರು
ಆಂಜನೇಯ ದೇವಾಲಯದಲ್ಲಿ ವಿಶೇಷ ಪೂಜೆ
ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಸೇರಿ ಹಲವರು ಭಾಗಿ
ವಿಶ್ವ ವಿಖ್ಯಾತ 413ನೇ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ. ಅಕ್ಟೋಬರ್ 15ರಂದು ದಸರಾ ಹಬ್ಬ ಪ್ರಾರಂಭವಾಗಲಿದೆ. ಈ ಹಿನ್ನಲೆ ಗಜಪಯಣಕ್ಕೆ ನಾಗರಹೊಳೆ ಉದ್ಯಾನದ ಹೆಬ್ಬಾಗಿಲು ವೀರನಹೊಸಹಳ್ಳಿ ಬಳಿ ಇಂದು ಅಲಂಕೃತ ಗಜಗಳಿಗೆ ಪುಷ್ಪರ್ಚನೆ ಮಾಡುವ ಮೂಲಕ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ ಚಾಲನೆ ನೀಡಿದರು.
9.45 ರಿಂದ 10-15 ರ ನಡುವೆ ಸಲುವ ತುಲಾ ಶುಭ ಲಗ್ನದಲ್ಲಿ ಸಂಪ್ರದಾಯದಂತೆ ಮೈಸೂರು ಅರಮನೆ ಪುರೋಹಿತರಾದ ಪ್ರಹಲ್ಲಾದರಾವ್ ತಂಡ ವೀರನಹೊಸಹಳ್ಳಿ ಗೇಟ್ ಬಳಿಯ ಆಂಜನೇಯ ದೇವಾಲಯದಲ್ಲಿ ವಿಶೇಷ ಪೂಜೆ ನೆರೆವೇರಿಸಿದರು.
ಗಜಪಯಣದಲ್ಲಿ ಅಭಿಮನ್ಯು ನೇತೃತ್ವದಲ್ಲಿ ಅರ್ಜುನ, ಭೀಮಾ, ಗೋಪಿ, ಧನಂಜಯಾ, ವರಲಕ್ಷ್ಮಿ, ವಿಜಯಾ, ಮಹೇಂದ್ರ ಹಾಗೂ ಕಂಜನ್ ಆನೆಗಳು ಮೈಸೂರಿಗೆ ಆಗಮಿಸಲಿದೆ.
ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ, ಹುಣಸೂರು ಶಾಸಕರಾದ ಹರೀಶ್ ಗೌಡ, ಮೇಯರ್ ಶಿವಕುಮಾರ್ , ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ, ಅರಣ್ಯಧಿಕಾರಿಗಳಾದ ಸೌರಭ್ ಕುಮಾರ್ ಹಾಗೂ ಇತರೆ ಗಣ್ಯರು ಈ ವೇಳೆ ಉಪಸ್ಧಿತರಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ