ಇದು ‘ಗೃಹ ಲಕ್ಷ್ಮೀ’ ರಾಜ್ಯ ಸರ್ಕಾರದ ಮಹತ್ವದ ಯೋಜನೆ
ಗೃಹಲಕ್ಷ್ಮೀ ಯೋಜನೆಯ ಲಾಭ ಪಡೆಯಲು ಬೇಕಾಗಿರುವ ರೂಲ್ಸ್ ಏನು..?
ಯೋಜನೆಯ ಲಾಭಕ್ಕಾಗಿ ಮಧ್ಯವರ್ತಿಗಳಿಗೆ ಹಣ ಕೊಟ್ರೆ ಹುಷಾರ್..!
ಬೆಂಗಳೂರು: ‘ಗೃಹಲಕ್ಷ್ಮೀ’ ಯೋಜನೆ ಜಾರಿ ಸಂಬಂಧ ಇವತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸುದ್ದಿಗೋಷ್ಟಿ ನಡೆಸಿ ಮಹತ್ವದ ವಿಚಾರಗಳನ್ನು ತಿಳಿಸಿದರು. ಈ ಯೋಜನೆಗೆ ಅರ್ಜಿ ಸ್ವೀಕಾರವು ಜುಲೈ 17 ಅಥವಾ 19ರಿಂದ ಆರಂಭವಾಗಲಿದೆ. ಈ ಯೋಜನೆಯನ್ನು ನಾವು ಕಾಂಗ್ರೆಸ್ನ ರಾಷ್ಟ್ರೀಯ ನಾಯಕರಿಂದ ಉದ್ಘಾಟನೆ ಮಾಡಿಸಬೇಕು ಅಂದುಕೊಂಡಿದ್ದೇವೆ. ಈಗಾಗಲೇ ಮುಖ್ಯಮಂತ್ರಿಗಳ ಮೂಲಕ ರಾಷ್ಟ್ರೀಯ ನಾಯಕರಿಗೆ ಪತ್ರ ಬರೆದಿದ್ದೇವೆ. ಒಂದು ವೇಳೆ ಅವರು ಒಪ್ಪಿಕೊಂಡರೆ ಅರ್ಜಿ ಸ್ವೀಕಾರ ಜುಲೈ 19 ರಿಂದ ಆರಂಭವಾಗಲಿದೆ. ಇಲ್ಲದಿದ್ದರೆ, ಜುಲೈ 17 ರಂದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.
ಗೃಹಲಕ್ಷ್ಮೀ ಯೋಜನೆ ಲಾಭ ಪಡೆಯಲು ಏನು ಮಾಡಬೇಕು..?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಇದು ‘ಗೃಹ ಲಕ್ಷ್ಮೀ’ ರಾಜ್ಯ ಸರ್ಕಾರದ ಮಹತ್ವದ ಯೋಜನೆ
ಗೃಹಲಕ್ಷ್ಮೀ ಯೋಜನೆಯ ಲಾಭ ಪಡೆಯಲು ಬೇಕಾಗಿರುವ ರೂಲ್ಸ್ ಏನು..?
ಯೋಜನೆಯ ಲಾಭಕ್ಕಾಗಿ ಮಧ್ಯವರ್ತಿಗಳಿಗೆ ಹಣ ಕೊಟ್ರೆ ಹುಷಾರ್..!
ಬೆಂಗಳೂರು: ‘ಗೃಹಲಕ್ಷ್ಮೀ’ ಯೋಜನೆ ಜಾರಿ ಸಂಬಂಧ ಇವತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸುದ್ದಿಗೋಷ್ಟಿ ನಡೆಸಿ ಮಹತ್ವದ ವಿಚಾರಗಳನ್ನು ತಿಳಿಸಿದರು. ಈ ಯೋಜನೆಗೆ ಅರ್ಜಿ ಸ್ವೀಕಾರವು ಜುಲೈ 17 ಅಥವಾ 19ರಿಂದ ಆರಂಭವಾಗಲಿದೆ. ಈ ಯೋಜನೆಯನ್ನು ನಾವು ಕಾಂಗ್ರೆಸ್ನ ರಾಷ್ಟ್ರೀಯ ನಾಯಕರಿಂದ ಉದ್ಘಾಟನೆ ಮಾಡಿಸಬೇಕು ಅಂದುಕೊಂಡಿದ್ದೇವೆ. ಈಗಾಗಲೇ ಮುಖ್ಯಮಂತ್ರಿಗಳ ಮೂಲಕ ರಾಷ್ಟ್ರೀಯ ನಾಯಕರಿಗೆ ಪತ್ರ ಬರೆದಿದ್ದೇವೆ. ಒಂದು ವೇಳೆ ಅವರು ಒಪ್ಪಿಕೊಂಡರೆ ಅರ್ಜಿ ಸ್ವೀಕಾರ ಜುಲೈ 19 ರಿಂದ ಆರಂಭವಾಗಲಿದೆ. ಇಲ್ಲದಿದ್ದರೆ, ಜುಲೈ 17 ರಂದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.
ಗೃಹಲಕ್ಷ್ಮೀ ಯೋಜನೆ ಲಾಭ ಪಡೆಯಲು ಏನು ಮಾಡಬೇಕು..?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ