ಜಮ್ಮು-ಕಾಶ್ಮೀರದಲ್ಲಿ ಭೀಕರ ಬಸ್ ಅಪಘಾತ
ಭೀಕರ ಬಸ್ ದುರಂತದಲ್ಲಿ 36 ಮಂದಿ ಸಾವು
ಮೃತ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ನಡೆದ ಭೀಕರ ಬಸ್ ದುರಂತದಲ್ಲಿ 36 ಮಂದಿ ಅಸುನೀಗಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಮೃತ ಕುಟುಂಬಗಳಿಗೆ ಸಾಂತ್ವನ ನೀಡಿದ್ದಾರೆ. ಜತೆಗೆ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
The bus accident in Doda, Jammu and Kashmir is distressing. My condolences to the families who have lost their near and dear ones. I pray that the injured recover at the earliest.
An ex-gratia of Rs. 2 lakh from PMNRF would be given to the next of kin of each deceased. Rs.…
— PMO India (@PMOIndia) November 15, 2023
ಬಸ್ನಲ್ಲಿ 55 ಮಂದಿ ಪ್ರಯಾಣ ಮಾಡುತ್ತಿದ್ದರು. ಚಾಲಕನ ನಿಯಂತ್ರಣ ತಪ್ಪಿದ್ದು, ಬಸ್ ಬಟೋಟ್-ಕಿಶ್ಟ್ವರ್ ನ್ಯಾಷನಲ್ ಹೈವೇ ಸಮೀಪದ ಕಂದವೊಂದಕ್ಕೆ ಉರುಳಿದೆ. ಈ ಭೀಕರ ಬಸ್ ದುರಂತದಲ್ಲಿ ಕನಿಷ್ಠ 36 ಮಂದಿ ಸಾವನ್ನಪ್ಪಿದ್ದಾರೆ. ಇನ್ನೂ 19 ಮಂದಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ.
ಸದ್ಯ ಜಮ್ಮು-ಕಾಶ್ಮೀರ ಪೊಲೀಸ್ರು ರಕ್ಷಣಾ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಈ ಸಂಬಂಧ ಪೊಲೀಸ್ ಕೇಸ್ ಕೂಡ ದಾಖಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಜಮ್ಮು-ಕಾಶ್ಮೀರದಲ್ಲಿ ಭೀಕರ ಬಸ್ ಅಪಘಾತ
ಭೀಕರ ಬಸ್ ದುರಂತದಲ್ಲಿ 36 ಮಂದಿ ಸಾವು
ಮೃತ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ನಡೆದ ಭೀಕರ ಬಸ್ ದುರಂತದಲ್ಲಿ 36 ಮಂದಿ ಅಸುನೀಗಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಮೃತ ಕುಟುಂಬಗಳಿಗೆ ಸಾಂತ್ವನ ನೀಡಿದ್ದಾರೆ. ಜತೆಗೆ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
The bus accident in Doda, Jammu and Kashmir is distressing. My condolences to the families who have lost their near and dear ones. I pray that the injured recover at the earliest.
An ex-gratia of Rs. 2 lakh from PMNRF would be given to the next of kin of each deceased. Rs.…
— PMO India (@PMOIndia) November 15, 2023
ಬಸ್ನಲ್ಲಿ 55 ಮಂದಿ ಪ್ರಯಾಣ ಮಾಡುತ್ತಿದ್ದರು. ಚಾಲಕನ ನಿಯಂತ್ರಣ ತಪ್ಪಿದ್ದು, ಬಸ್ ಬಟೋಟ್-ಕಿಶ್ಟ್ವರ್ ನ್ಯಾಷನಲ್ ಹೈವೇ ಸಮೀಪದ ಕಂದವೊಂದಕ್ಕೆ ಉರುಳಿದೆ. ಈ ಭೀಕರ ಬಸ್ ದುರಂತದಲ್ಲಿ ಕನಿಷ್ಠ 36 ಮಂದಿ ಸಾವನ್ನಪ್ಪಿದ್ದಾರೆ. ಇನ್ನೂ 19 ಮಂದಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ.
ಸದ್ಯ ಜಮ್ಮು-ಕಾಶ್ಮೀರ ಪೊಲೀಸ್ರು ರಕ್ಷಣಾ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಈ ಸಂಬಂಧ ಪೊಲೀಸ್ ಕೇಸ್ ಕೂಡ ದಾಖಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ