newsfirstkannada.com

ಮುಂಬೈ ವಿರುದ್ಧ ರೋಚಕ ಪಂದ್ಯ; ನಾಳೆ ಆರ್​​​ಸಿಬಿಯಿಂದ ಮೊಹಮ್ಮದ್​​​ ಸಿರಾಜ್​ಗೂ ಕೊಕ್​​!

Share :

Published April 10, 2024 at 8:50pm

    4 ಪಂದ್ಯಗಳಲ್ಲಿ ಹೀನಾಯ ಸೋಲು ಕಂಡ ರಾಯಲ್​ ಚಾಲೆಂಜರ್ಸ್​ ಬೆಂಗಳೂರು

    ವಿಕೆಟ್​ ಪಡೆಯಲಾಗದೇ ಸ್ಟಾರ್​​ ವೇಗಿ ಮೊಹಮ್ಮದ್​ ಸಿರಾಜ್​​ ಬೌಲಿಂಗ್​ನಲ್ಲಿ ವೈಫಲ್ಯ

    ನಾಳೆ ಮುಂಬೈ ಇಂಡಿಯನ್ಸ್​​ ವಿರುದ್ಧದ ಪಂದ್ಯದಿಂದ ಮೊಹಮ್ಮದ್​ ಸಿರಾಜ್​ ಔಟ್​​!

ಬಹುನಿರೀಕ್ಷಿತ 2024ರ ಇಂಡಿಯನ್​ ಪ್ರೀಮಿಯರ್​ ಲೀಗ್​​ 17ನೇ ಸೀಸನ್​​ ಶುರುವಾಗಿದೆ. ಈ ಸೀಸನ್​​ನಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಬ್ಯಾಕ್​ ಟು ಬ್ಯಾಕು 4 ಪಂದ್ಯ ಸೋತಿದೆ. ನಾಳೆ ವಾಂಖೆಡೆ ಇಂಟರ್​ ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು, ಮುಂಬೈ ಇಂಡಿಯನ್ಸ್​ ಮಧ್ಯೆ ರೋಚಕ ಪಂದ್ಯ ನಡೆಯಲಿದೆ. ಈ ಪಂದ್ಯ ಗೆಲ್ಲಲೇಬೇಕು ಎಂದು ಆರ್​​ಸಿಬಿ ಭರ್ಜರಿ ತಯಾರಿ ನಡೆಸಿಕೊಂಡಿದೆ. ಇದರ ಮಧ್ಯೆ ಆರ್​​ಸಿಬಿ ಕ್ಯಾಪ್ಟನ್​ ಫಾಫ್​ ಡುಪ್ಲೆಸಿಸ್​, ಮ್ಯಾಕ್ಸ್​ವೆಲ್​​ ಮತ್ತು ಮೊಹಮ್ಮದ್​ ಸಿರಾಜ್​ ವಿರುದ್ಧ ಫ್ಯಾನ್ಸ್​​ ಆಕ್ರೋಶ ಹೊರಹಾಕಿದ್ದಾರೆ.

ಇದಕ್ಕೆ ಕಾರಣ ಆರ್​​​ಸಿಬಿ ಬ್ಯಾಟಿಂಗ್​ ಮತ್ತು ಬೌಲಿಂಗ್​​ ವಿಭಾಗದಲ್ಲಿ ಫೇಲ್ಯೂರ್​ ಆಗಿರುವುದು. ಅದರಲ್ಲೂ ತಂಡದ ಸೋಲಿಗೆ ಬೌಲಿಂಗ್‌ ವಿಭಾಗದ ಕಳಪೆ ಪ್ರದರ್ಶನ ಕೂಡ ಕಾರಣವಾಗಿದೆ. ಪ್ರತಿ ಪಂದ್ಯದಲ್ಲೂ ಬೌಲರ್​ಗಳು ಭಾರೀ ರನ್​ಗಳು ಬಿಟ್ಟುಕೊಡೋ ಮೂಲಕ ಬಹಳ ದುಬಾರಿ ಆಗುತ್ತಿದ್ದಾರೆ.

ಆರ್‌ಸಿಬಿ ಪ್ರಮುಖ ವೇಗಿ ಮೊಹಮ್ಮದ್ ಸಿರಾಜ್ ವಿಕೆಟ್‌ ಪಡೆಯಲು ಸಾಧ್ಯವಾಗದೆ ಫೇಲ್ಯೂರ್​ ಆಗಿದ್ದಾರೆ. ಆರಂಭದಲ್ಲೇ ಹೆಚ್ಚಿನ ರನ್ ಬಿಟ್ಟುಕೊಟ್ಟು ದುಬಾರಿಯಾಗೋ ಮೂಲಕ ಕಳಪೆ ಫಾರ್ಮ್​ನಲ್ಲಿ ಇದ್ದಾರೆ. ಸಿರಾಜ್ ಐದು ಪಂದ್ಯಗಳಲ್ಲಿ ಕೇವಲ 4 ವಿಕೆಟ್‌ಗಳನ್ನು ಪಡೆದಿದ್ದಾರೆ. ಹೀಗಾಗಿ ಇವರನ್ನು ಬೆಂಚ್​ ಕಾಯಿಸಬೇಕು ಅನ್ನೋ ಮಾತುಗಳು ಕೇಳಿ ಬಂದಿವೆ.

ಇದನ್ನೂ ಓದಿ: ನಾಳೆ ಪಂದ್ಯದಿಂದ ಆರ್​​ಸಿಬಿ ಕ್ಯಾಪ್ಟನ್​ ಫಾಫ್​ ಡುಪ್ಲೆಸಿಸ್ ಔಟ್​​; ಏನಿದು ಸ್ಟೋರಿ? ​​

ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್

ಮುಂಬೈ ವಿರುದ್ಧ ರೋಚಕ ಪಂದ್ಯ; ನಾಳೆ ಆರ್​​​ಸಿಬಿಯಿಂದ ಮೊಹಮ್ಮದ್​​​ ಸಿರಾಜ್​ಗೂ ಕೊಕ್​​!

https://newsfirstlive.com/wp-content/uploads/2024/04/Mohammed-Siraj.jpg

    4 ಪಂದ್ಯಗಳಲ್ಲಿ ಹೀನಾಯ ಸೋಲು ಕಂಡ ರಾಯಲ್​ ಚಾಲೆಂಜರ್ಸ್​ ಬೆಂಗಳೂರು

    ವಿಕೆಟ್​ ಪಡೆಯಲಾಗದೇ ಸ್ಟಾರ್​​ ವೇಗಿ ಮೊಹಮ್ಮದ್​ ಸಿರಾಜ್​​ ಬೌಲಿಂಗ್​ನಲ್ಲಿ ವೈಫಲ್ಯ

    ನಾಳೆ ಮುಂಬೈ ಇಂಡಿಯನ್ಸ್​​ ವಿರುದ್ಧದ ಪಂದ್ಯದಿಂದ ಮೊಹಮ್ಮದ್​ ಸಿರಾಜ್​ ಔಟ್​​!

ಬಹುನಿರೀಕ್ಷಿತ 2024ರ ಇಂಡಿಯನ್​ ಪ್ರೀಮಿಯರ್​ ಲೀಗ್​​ 17ನೇ ಸೀಸನ್​​ ಶುರುವಾಗಿದೆ. ಈ ಸೀಸನ್​​ನಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಬ್ಯಾಕ್​ ಟು ಬ್ಯಾಕು 4 ಪಂದ್ಯ ಸೋತಿದೆ. ನಾಳೆ ವಾಂಖೆಡೆ ಇಂಟರ್​ ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು, ಮುಂಬೈ ಇಂಡಿಯನ್ಸ್​ ಮಧ್ಯೆ ರೋಚಕ ಪಂದ್ಯ ನಡೆಯಲಿದೆ. ಈ ಪಂದ್ಯ ಗೆಲ್ಲಲೇಬೇಕು ಎಂದು ಆರ್​​ಸಿಬಿ ಭರ್ಜರಿ ತಯಾರಿ ನಡೆಸಿಕೊಂಡಿದೆ. ಇದರ ಮಧ್ಯೆ ಆರ್​​ಸಿಬಿ ಕ್ಯಾಪ್ಟನ್​ ಫಾಫ್​ ಡುಪ್ಲೆಸಿಸ್​, ಮ್ಯಾಕ್ಸ್​ವೆಲ್​​ ಮತ್ತು ಮೊಹಮ್ಮದ್​ ಸಿರಾಜ್​ ವಿರುದ್ಧ ಫ್ಯಾನ್ಸ್​​ ಆಕ್ರೋಶ ಹೊರಹಾಕಿದ್ದಾರೆ.

ಇದಕ್ಕೆ ಕಾರಣ ಆರ್​​​ಸಿಬಿ ಬ್ಯಾಟಿಂಗ್​ ಮತ್ತು ಬೌಲಿಂಗ್​​ ವಿಭಾಗದಲ್ಲಿ ಫೇಲ್ಯೂರ್​ ಆಗಿರುವುದು. ಅದರಲ್ಲೂ ತಂಡದ ಸೋಲಿಗೆ ಬೌಲಿಂಗ್‌ ವಿಭಾಗದ ಕಳಪೆ ಪ್ರದರ್ಶನ ಕೂಡ ಕಾರಣವಾಗಿದೆ. ಪ್ರತಿ ಪಂದ್ಯದಲ್ಲೂ ಬೌಲರ್​ಗಳು ಭಾರೀ ರನ್​ಗಳು ಬಿಟ್ಟುಕೊಡೋ ಮೂಲಕ ಬಹಳ ದುಬಾರಿ ಆಗುತ್ತಿದ್ದಾರೆ.

ಆರ್‌ಸಿಬಿ ಪ್ರಮುಖ ವೇಗಿ ಮೊಹಮ್ಮದ್ ಸಿರಾಜ್ ವಿಕೆಟ್‌ ಪಡೆಯಲು ಸಾಧ್ಯವಾಗದೆ ಫೇಲ್ಯೂರ್​ ಆಗಿದ್ದಾರೆ. ಆರಂಭದಲ್ಲೇ ಹೆಚ್ಚಿನ ರನ್ ಬಿಟ್ಟುಕೊಟ್ಟು ದುಬಾರಿಯಾಗೋ ಮೂಲಕ ಕಳಪೆ ಫಾರ್ಮ್​ನಲ್ಲಿ ಇದ್ದಾರೆ. ಸಿರಾಜ್ ಐದು ಪಂದ್ಯಗಳಲ್ಲಿ ಕೇವಲ 4 ವಿಕೆಟ್‌ಗಳನ್ನು ಪಡೆದಿದ್ದಾರೆ. ಹೀಗಾಗಿ ಇವರನ್ನು ಬೆಂಚ್​ ಕಾಯಿಸಬೇಕು ಅನ್ನೋ ಮಾತುಗಳು ಕೇಳಿ ಬಂದಿವೆ.

ಇದನ್ನೂ ಓದಿ: ನಾಳೆ ಪಂದ್ಯದಿಂದ ಆರ್​​ಸಿಬಿ ಕ್ಯಾಪ್ಟನ್​ ಫಾಫ್​ ಡುಪ್ಲೆಸಿಸ್ ಔಟ್​​; ಏನಿದು ಸ್ಟೋರಿ? ​​

ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್

Load More