newsfirstkannada.com

ಕರಾವಳಿಯಲ್ಲಿ ನೈತಿಕ ಪೊಲೀಸ್​ ಗಿರಿ ಸದ್ದು; 3 ಯುವತಿಯರೊಂದಿಗೆ ಸಿಕ್ಕಿದ ಅನ್ಯಕೋಮಿನ ಯುವಕರು

Share :

Published June 2, 2023 at 3:38am

    ಮಂಗಳೂರು ಬೀಚ್​ನಲ್ಲಿ ನೈತಿಕ ಪೊಲೀಸ್​ ಗಿರಿ

    ಯುವತಿಯರೊಂದಿಗೆ 3 ಅನ್ಯಕೋಮಿನ ಯುವಕರು

    ಮೂವರು ಯುವಕರ ಮೇಲೆ ಹಲ್ಲೆ, ಆಸ್ಪತ್ರೆಗೆ ದಾಖಲು

ಮಂಗಳೂರು: ಸೋಮೇಶ್ವರ ಬೀಚ್​​ನಲ್ಲಿ ನೈತಿಕ ಪೊಲೀಸ್ ಗಿರಿ ಹೆಚ್ಚಾಗಿದೆ. ಕೇರಳ ಮೂಲದ ಮೂವರು ಮುಸ್ಲಿಂ ಯುವಕರು ಹಿಂದೂ ವಿದ್ಯಾರ್ಥಿನಿಯರ ಜೊತೆ ಸೋಮೇಶ್ವರ ಬೀಚ್​ಗೆ ತೆರಳಿದ್ರು. ಈ ಹಿನ್ನೆಲೆ ತಂಡವೊಂದು ಸಮುದ್ರ ತೀರದಲ್ಲೇ ಮೂವರು ಯುವಕರ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.

ಹಲ್ಲೆಗೊಳಗಾದವರು ಕೇರಳದ ಚೆರ್ಕಳ ಹಾಗೂ ಕಾಸರಗೋಡಿನ ಜಾಫರ್ ಶರೀಫ್, ಮುಜೀಬ್ ಮತ್ತು ಆಶಿಕ್​ ಎಂದು ತಿಳಿದುಬಂದಿದೆ. ಹಲ್ಲೆಯಿಂದ ಗಾಯಗೊಂಡ ಮೂವರು ಯುವಕರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು, ಜೊತೆಗಿದ್ದ ಮೂವರು ವಿದ್ಯಾರ್ಥಿನಿಯರು ಕೇರಳಕ್ಕೆ ತೆರಳಿರುವ ಮಾಹಿತಿ ಸಿಕ್ಕಿದೆ. ಸದ್ಯ, ಉಳ್ಳಾಲ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕರಾವಳಿಯಲ್ಲಿ ನೈತಿಕ ಪೊಲೀಸ್​ ಗಿರಿ ಸದ್ದು; 3 ಯುವತಿಯರೊಂದಿಗೆ ಸಿಕ್ಕಿದ ಅನ್ಯಕೋಮಿನ ಯುವಕರು

https://newsfirstlive.com/wp-content/uploads/2023/06/Someshwara-Beach.jpg

    ಮಂಗಳೂರು ಬೀಚ್​ನಲ್ಲಿ ನೈತಿಕ ಪೊಲೀಸ್​ ಗಿರಿ

    ಯುವತಿಯರೊಂದಿಗೆ 3 ಅನ್ಯಕೋಮಿನ ಯುವಕರು

    ಮೂವರು ಯುವಕರ ಮೇಲೆ ಹಲ್ಲೆ, ಆಸ್ಪತ್ರೆಗೆ ದಾಖಲು

ಮಂಗಳೂರು: ಸೋಮೇಶ್ವರ ಬೀಚ್​​ನಲ್ಲಿ ನೈತಿಕ ಪೊಲೀಸ್ ಗಿರಿ ಹೆಚ್ಚಾಗಿದೆ. ಕೇರಳ ಮೂಲದ ಮೂವರು ಮುಸ್ಲಿಂ ಯುವಕರು ಹಿಂದೂ ವಿದ್ಯಾರ್ಥಿನಿಯರ ಜೊತೆ ಸೋಮೇಶ್ವರ ಬೀಚ್​ಗೆ ತೆರಳಿದ್ರು. ಈ ಹಿನ್ನೆಲೆ ತಂಡವೊಂದು ಸಮುದ್ರ ತೀರದಲ್ಲೇ ಮೂವರು ಯುವಕರ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.

ಹಲ್ಲೆಗೊಳಗಾದವರು ಕೇರಳದ ಚೆರ್ಕಳ ಹಾಗೂ ಕಾಸರಗೋಡಿನ ಜಾಫರ್ ಶರೀಫ್, ಮುಜೀಬ್ ಮತ್ತು ಆಶಿಕ್​ ಎಂದು ತಿಳಿದುಬಂದಿದೆ. ಹಲ್ಲೆಯಿಂದ ಗಾಯಗೊಂಡ ಮೂವರು ಯುವಕರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು, ಜೊತೆಗಿದ್ದ ಮೂವರು ವಿದ್ಯಾರ್ಥಿನಿಯರು ಕೇರಳಕ್ಕೆ ತೆರಳಿರುವ ಮಾಹಿತಿ ಸಿಕ್ಕಿದೆ. ಸದ್ಯ, ಉಳ್ಳಾಲ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More