newsfirstkannada.com

Breaking News: ದಾರುಣ ಘಟನೆ.. ಕಲುಷಿತ ನೀರು ಕುಡಿದು ಮಹಿಳೆ ಸಾವು, 30ಕ್ಕೂ ಹೆಚ್ಚು ಗ್ರಾಮಸ್ಥರು ಆಸ್ಪತ್ರೆಗೆ ದಾಖಲು

Share :

01-08-2023

    ಓರ್ವ ಯುವತಿ ಸ್ಥಿತಿ ಚಿಂತಾಜನಕ, ಖಾಸಗಿ ಆಸ್ಪತ್ರೆಗೆ ದಾಖಲು

    ಅವರಲ್ಲಿ 8 ಮಕ್ಕಳ ಸ್ಥಿತಿ ಗಂಭೀರ ಎಂದ ವೈದ್ಯರು

    ಘಟನಾ ಸ್ಥಳಕ್ಕೆ ಜಿಲ್ಲಾ ವೈದ್ಯಾಧಿಕಾರಿ ಭೇಟಿ

ಚಿತ್ರದುರ್ಗ: ಕಲುಷಿತ ನೀರು ಕುಡಿದು ಓರ್ವ ಮಹಿಳೆ ಸಾವನ್ನಪ್ಪಿ 30ಕ್ಕೂ ಹೆಚ್ಚು ಜನ ಆಸ್ಪತ್ರೆಗೆ ದಾಖಲು ಘಟನೆ ತಾಲೂಕಿನ ಕವಾಡಿಗರಹಟ್ಟಿ ಗ್ರಾಮದಲ್ಲಿ ನಡೆದಿದೆ.

ಮಂಜುಳಾ (32) ಮೃತ ಮಹಿಳೆ. ಇನ್ನೋರ್ವ ಯುವತಿಯ ಸೃಷ್ಟಿ (18) ಸ್ಥಿತಿ ಗಂಭೀರವಾಗಿದೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸುಮಾರು 8 ಮಕ್ಕಳು ಅಸ್ವಸ್ಥಗೊಂಡಿದ್ದು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮಕ್ಕಳ ವಾರ್ಡ್​​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಥಳಕ್ಕೆ ಡಿಸ್ಟಿಕ್ ಸರ್ಜನ್ ಬಸವರಾಜ್ ಭೇಟಿ ನೀಡಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವ ಕೆಲವು ಮಕ್ಕಳ ಸ್ಥಿತಿ ಗಂಭೀರ ಎಂದು ವೈದ್ಯರು ಹೇಳಿದ್ದಾರೆ ಎನ್ನಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Breaking News: ದಾರುಣ ಘಟನೆ.. ಕಲುಷಿತ ನೀರು ಕುಡಿದು ಮಹಿಳೆ ಸಾವು, 30ಕ್ಕೂ ಹೆಚ್ಚು ಗ್ರಾಮಸ್ಥರು ಆಸ್ಪತ್ರೆಗೆ ದಾಖಲು

https://newsfirstlive.com/wp-content/uploads/2023/08/CTR_WATER.jpg

    ಓರ್ವ ಯುವತಿ ಸ್ಥಿತಿ ಚಿಂತಾಜನಕ, ಖಾಸಗಿ ಆಸ್ಪತ್ರೆಗೆ ದಾಖಲು

    ಅವರಲ್ಲಿ 8 ಮಕ್ಕಳ ಸ್ಥಿತಿ ಗಂಭೀರ ಎಂದ ವೈದ್ಯರು

    ಘಟನಾ ಸ್ಥಳಕ್ಕೆ ಜಿಲ್ಲಾ ವೈದ್ಯಾಧಿಕಾರಿ ಭೇಟಿ

ಚಿತ್ರದುರ್ಗ: ಕಲುಷಿತ ನೀರು ಕುಡಿದು ಓರ್ವ ಮಹಿಳೆ ಸಾವನ್ನಪ್ಪಿ 30ಕ್ಕೂ ಹೆಚ್ಚು ಜನ ಆಸ್ಪತ್ರೆಗೆ ದಾಖಲು ಘಟನೆ ತಾಲೂಕಿನ ಕವಾಡಿಗರಹಟ್ಟಿ ಗ್ರಾಮದಲ್ಲಿ ನಡೆದಿದೆ.

ಮಂಜುಳಾ (32) ಮೃತ ಮಹಿಳೆ. ಇನ್ನೋರ್ವ ಯುವತಿಯ ಸೃಷ್ಟಿ (18) ಸ್ಥಿತಿ ಗಂಭೀರವಾಗಿದೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸುಮಾರು 8 ಮಕ್ಕಳು ಅಸ್ವಸ್ಥಗೊಂಡಿದ್ದು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮಕ್ಕಳ ವಾರ್ಡ್​​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಥಳಕ್ಕೆ ಡಿಸ್ಟಿಕ್ ಸರ್ಜನ್ ಬಸವರಾಜ್ ಭೇಟಿ ನೀಡಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವ ಕೆಲವು ಮಕ್ಕಳ ಸ್ಥಿತಿ ಗಂಭೀರ ಎಂದು ವೈದ್ಯರು ಹೇಳಿದ್ದಾರೆ ಎನ್ನಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More