ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅರೆಸ್ಟ್
ಅರೆಸ್ಟ್ ಆಗಿರುವ ದರ್ಶನ್ ನಾಳೆಯಿಂದ ಜೈಲು ಸೇರುವ ಸಾಧ್ಯತೆ
ನಟ ದರ್ಶನ್ ವಿರುದ್ಧ ಮತ್ತೊಂದು ಶಿಸ್ತು ಕ್ರಮಕ್ಕೆ ಮುಂದಾದ ಪೊಲೀಸ್
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ಗೆ ಮತ್ತೊಂದು ಶಾಕ್ ನೀಡಲು ಪೊಲೀಸರು ಮುಂದಾಗಿದ್ದಾರೆ ಎನ್ನಲಾಗಿದೆ. ದರ್ಶನ್ ವಿರುದ್ಧ ಗನ್ ಲೈಸೆನ್ಸ್ ನಿಯಮ ಉಲ್ಲಂಘನೆ ಆರೋಪ ಕೇಳಿಬಂದಿದೆ.
ಈ ಹಿನ್ನೆಲೆಯಲ್ಲಿ ದರ್ಶನ್ಗೆ ನೀಡಲಾಗಿರುವ ಗನ್ ಲೈಸೆನ್ಸ್ ರದ್ದು ಮಾಡು ಸಾಧ್ಯತೆ ಇದೆ ಎಂದು ಹೇಳಲಾಗಿದೆ. ನಿರ್ಮಾಪಕ ಉಮಾಪತಿಗೌಡಗೆ ಗನ್ ಇಟ್ಟು ಜೀವಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಇದೆ. ಇದರ ಬೆನ್ನಲ್ಲೇ ದರ್ಶನ್ ಗನ್ ಲೈಸೆನ್ಸ್ ರದ್ದು ಮಾಡುವ ಬಗ್ಗೆ ಪೊಲೀಸರು ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ:ಸಂಸದನ ಪುತ್ರಿಯಿಂದ BMW ಕಾರಿನಲ್ಲಿ ಬಂದು ಹಿಟ್ ಅಂಡ್ ರನ್.. ಯುವಕ ಸಾವು.. ಮತ್ತೊಂದು ಹೈಪ್ರೊಫೈಲ್ ಕೇಸ್..!
ಗನ್ ಲೈಸೆನ್ಸ್ ಕ್ಯಾನ್ಸಲ್
ಸೆಲೆಬ್ರಿಟಿ ಎಂಬ ಕಾರಣಕ್ಕೆ ಆತ್ಮ ರಕ್ಷಣೆಗೆ ದರ್ಶನ್ಗೆ ಗನ್ ಲೈಸೆನ್ಸ್ ನೀಡಲಾಗಿತ್ತು. ಪೊಲೀಸ್ ಇಲಾಖೆಯು ಗನ್ ಲೈಸೆನ್ಸ್ ನೀಡಿತ್ತು. ಒಂದು ವೇಳೆ ಯಾರಾದ್ರೂ ಅಟ್ಯಾಕ್ ಮಾಡಿದರೆ ರಕ್ಷಣೆಗೆ ಬಳಕೆಗೆ ನೀಡಲಾಗಿತ್ತು. ಆದರೆ ಅದೇ ಗನ್ ಇಟ್ಕೊಂಡು ದರ್ಶನ್ ಜೀವ ಬೆದರಿಕೆ ಹಾಕಿದ್ದಾರೆ ಎಂದು ಉಮಾಪತಿ ಗೌಡ ಆರೋಪಿಸಿದ್ದಾರೆ. ಹೀಗಾಗಿ ದರ್ಶನ್ಗೆ ಗನ್ ಬಳಸಲು ನೀಡಿರುವ ಲೈಸೆನ್ಸ್ ಕ್ಯಾನ್ಸಲ್ ಮಾಡುವ ಸಾಧ್ಯತೆ ಇದೆ.
ಇದನ್ನೂ ಓದಿ:36 ಗಂಟೆಯಲ್ಲಿ ಗುಟ್ಟು ರಟ್ಟು.. ಆ ದಿನ ಕುಂತ್ರೂ, ನಿಂತ್ರೂ ಚಡಪಡಿಕೆ.. ದರ್ಶನ್ ತೊಳಲಾಟ, ನಾಟಕ..!
ಯಾಕೆ ಈ ಗನ್ ಲೈಸೆನ್ಸ್?
ಬೆಲೆ ಬಾಳುವ ವಸ್ತು, ಹಣ, ರೈತರಿಗೆ ಬೆಳೆ ರಕ್ಷಣೆ, ಗಣ್ಯರ ಆತ್ಮ ರಕ್ಷಣೆ ಮಾತ್ರ ಗನ್ ಲೈಸೆನ್ಸ್ ನೀಡಲಾಗುತ್ತದೆ. ರಾಜ್ಯ ಗೃಹ ಇಲಾಖೆಯು ಷರತ್ತುಗಳನ್ನು ವಿಧಿಸಿ ಗನ್ ಲೈಸೆನ್ಸ್ ನೀಡುತ್ತದೆ. ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾದವ್ರಿಗೆ ಲೈಸೆನ್ಸ್ ಕೊಡುವ ನಿಯಮವಿಲ್ಲ. ಅಲ್ಲದೆ ಅದೇ ವೆಪನ್ ಬಳಸಿ ಬೆದರಿಕೆ ಹಾಕಿದರೆ ನಿಯಮ ಉಲ್ಲಂಘನೆ ಆರೋಪ ಇದೆ.
ಇದನ್ನೂ ಓದಿ: ನಟ ದರ್ಶನ್ಗೆ ಕಾದಿದೆ ಮತ್ತೊಂದು ಬಿಗ್ ಶಾಕ್.. ಜೈಲು ಸೇರ್ತಿದ್ದಂತೆ ಪೊಲೀಸರಿಂದ ಪಕ್ಕಾ ಪ್ಲಾನ್..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅರೆಸ್ಟ್
ಅರೆಸ್ಟ್ ಆಗಿರುವ ದರ್ಶನ್ ನಾಳೆಯಿಂದ ಜೈಲು ಸೇರುವ ಸಾಧ್ಯತೆ
ನಟ ದರ್ಶನ್ ವಿರುದ್ಧ ಮತ್ತೊಂದು ಶಿಸ್ತು ಕ್ರಮಕ್ಕೆ ಮುಂದಾದ ಪೊಲೀಸ್
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ಗೆ ಮತ್ತೊಂದು ಶಾಕ್ ನೀಡಲು ಪೊಲೀಸರು ಮುಂದಾಗಿದ್ದಾರೆ ಎನ್ನಲಾಗಿದೆ. ದರ್ಶನ್ ವಿರುದ್ಧ ಗನ್ ಲೈಸೆನ್ಸ್ ನಿಯಮ ಉಲ್ಲಂಘನೆ ಆರೋಪ ಕೇಳಿಬಂದಿದೆ.
ಈ ಹಿನ್ನೆಲೆಯಲ್ಲಿ ದರ್ಶನ್ಗೆ ನೀಡಲಾಗಿರುವ ಗನ್ ಲೈಸೆನ್ಸ್ ರದ್ದು ಮಾಡು ಸಾಧ್ಯತೆ ಇದೆ ಎಂದು ಹೇಳಲಾಗಿದೆ. ನಿರ್ಮಾಪಕ ಉಮಾಪತಿಗೌಡಗೆ ಗನ್ ಇಟ್ಟು ಜೀವಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಇದೆ. ಇದರ ಬೆನ್ನಲ್ಲೇ ದರ್ಶನ್ ಗನ್ ಲೈಸೆನ್ಸ್ ರದ್ದು ಮಾಡುವ ಬಗ್ಗೆ ಪೊಲೀಸರು ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ:ಸಂಸದನ ಪುತ್ರಿಯಿಂದ BMW ಕಾರಿನಲ್ಲಿ ಬಂದು ಹಿಟ್ ಅಂಡ್ ರನ್.. ಯುವಕ ಸಾವು.. ಮತ್ತೊಂದು ಹೈಪ್ರೊಫೈಲ್ ಕೇಸ್..!
ಗನ್ ಲೈಸೆನ್ಸ್ ಕ್ಯಾನ್ಸಲ್
ಸೆಲೆಬ್ರಿಟಿ ಎಂಬ ಕಾರಣಕ್ಕೆ ಆತ್ಮ ರಕ್ಷಣೆಗೆ ದರ್ಶನ್ಗೆ ಗನ್ ಲೈಸೆನ್ಸ್ ನೀಡಲಾಗಿತ್ತು. ಪೊಲೀಸ್ ಇಲಾಖೆಯು ಗನ್ ಲೈಸೆನ್ಸ್ ನೀಡಿತ್ತು. ಒಂದು ವೇಳೆ ಯಾರಾದ್ರೂ ಅಟ್ಯಾಕ್ ಮಾಡಿದರೆ ರಕ್ಷಣೆಗೆ ಬಳಕೆಗೆ ನೀಡಲಾಗಿತ್ತು. ಆದರೆ ಅದೇ ಗನ್ ಇಟ್ಕೊಂಡು ದರ್ಶನ್ ಜೀವ ಬೆದರಿಕೆ ಹಾಕಿದ್ದಾರೆ ಎಂದು ಉಮಾಪತಿ ಗೌಡ ಆರೋಪಿಸಿದ್ದಾರೆ. ಹೀಗಾಗಿ ದರ್ಶನ್ಗೆ ಗನ್ ಬಳಸಲು ನೀಡಿರುವ ಲೈಸೆನ್ಸ್ ಕ್ಯಾನ್ಸಲ್ ಮಾಡುವ ಸಾಧ್ಯತೆ ಇದೆ.
ಇದನ್ನೂ ಓದಿ:36 ಗಂಟೆಯಲ್ಲಿ ಗುಟ್ಟು ರಟ್ಟು.. ಆ ದಿನ ಕುಂತ್ರೂ, ನಿಂತ್ರೂ ಚಡಪಡಿಕೆ.. ದರ್ಶನ್ ತೊಳಲಾಟ, ನಾಟಕ..!
ಯಾಕೆ ಈ ಗನ್ ಲೈಸೆನ್ಸ್?
ಬೆಲೆ ಬಾಳುವ ವಸ್ತು, ಹಣ, ರೈತರಿಗೆ ಬೆಳೆ ರಕ್ಷಣೆ, ಗಣ್ಯರ ಆತ್ಮ ರಕ್ಷಣೆ ಮಾತ್ರ ಗನ್ ಲೈಸೆನ್ಸ್ ನೀಡಲಾಗುತ್ತದೆ. ರಾಜ್ಯ ಗೃಹ ಇಲಾಖೆಯು ಷರತ್ತುಗಳನ್ನು ವಿಧಿಸಿ ಗನ್ ಲೈಸೆನ್ಸ್ ನೀಡುತ್ತದೆ. ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾದವ್ರಿಗೆ ಲೈಸೆನ್ಸ್ ಕೊಡುವ ನಿಯಮವಿಲ್ಲ. ಅಲ್ಲದೆ ಅದೇ ವೆಪನ್ ಬಳಸಿ ಬೆದರಿಕೆ ಹಾಕಿದರೆ ನಿಯಮ ಉಲ್ಲಂಘನೆ ಆರೋಪ ಇದೆ.
ಇದನ್ನೂ ಓದಿ: ನಟ ದರ್ಶನ್ಗೆ ಕಾದಿದೆ ಮತ್ತೊಂದು ಬಿಗ್ ಶಾಕ್.. ಜೈಲು ಸೇರ್ತಿದ್ದಂತೆ ಪೊಲೀಸರಿಂದ ಪಕ್ಕಾ ಪ್ಲಾನ್..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ