newsfirstkannada.com

ವಿದ್ಯುತ್ ಶಾಕ್ ತಗುಲಿ ತಾಯಿ-ಮಗಳು ಸಾವು ಪ್ರಕರಣ; ಐವರು ಬೆಸ್ಕಾಂ ಅಧಿಕಾರಿಗಳು ಅರೆಸ್ಟ್

Share :

20-11-2023

    ಬೆಳಗಿನ ಜಾವ ರಸ್ತೆ ಬದಿ ತುಂಡಾಗಿ ನೆಲಕ್ಕೆ ಬಿದ್ದಿದ್ದ ಕರೆಂಟ್ ಲೈನ್

    ಕರೆಂಟ್ ವೈರ್ ತುಂಡಾಗಿ ಬಿದ್ದಿದ್ದರೂ ಬೆಸ್ಕಂ ಸಿಬ್ಬಂದಿ ಸರಿ ಮಾಡಿರಲಿಲ್ಲ

    ತಮಿಳುನಾಡಿನಿಂದ ಬರುತ್ತಿದ್ದ ತಾಯಿ, ಮಗಳಿಗೆ ಕಾದು ಕುಳಿತ್ತಿದ್ದ ಯಮ

ಬೆಂಗಳೂರು: ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ ಹಾಗೂ ಮಗಳು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್‌ನ ಕಾಡುಗೋಡಿಯಲ್ಲಿ ನಡೆದಿದೆ. ಈ ಬಗ್ಗೆ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ಐವರು ಬೆಸ್ಕಾಂ ಅಧಿಕಾರಿಗಳು ಸೇರಿ ಸಿಬ್ಬಂದಿಯನ್ನ ಅರೆಸ್ಟ್ ಮಾಡಿರೋ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಕಾರ್ಯ ನಿರ್ವಾಹಕ ಅಭಿಯಂತರ ಶ್ರೀರಾಮ್, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಸುಬ್ರಹ್ಮಣ್ಯ, ವೈಟ್​ಫೀಲ್ಡ್​ ವಿಭಾಗದ ಸಹಾಯಕ ಅಭಿಯಂತರ ಚೇತನ್, ವೈಟ್​ಫೀಲ್ಡ್​ ವಿಭಾಗದ ಕಿರಿಯ ಅಭಿಯಂತರ ರಾಜಣ್ಣ ಹಾಗೂ ಸ್ಟೇಷನ್ ಆಪರೇಟರ್ ಮಂಜುನಾಥ್​ಅವರ ವಿಚಾರಣೆ ನಡೆಸಿದ್ದಾರೆ.

ಮತ್ತೊಂದು ಕಡೆ ಇವತ್ತು ಖಾಸಗಿ ಆಸ್ಪತ್ರೆಯಲ್ಲಿರುವ ಇಬ್ಬರ ಮೃತದೇಹ ಕುಟುಂಬಸ್ಥರಿಗೆ ಹಸ್ತಾಂತರ ಆಗಲಿದೆ. ಆಸ್ಪತ್ರೆ ಸಿಬ್ಬಂದಿ ಕುಟುಂಬಸ್ಥರಿಗೆ ಮೃತದೇಹವನ್ನು ಹಸ್ತಾಂತರ ಮಾಡಲಿದ್ದಾರೆ. ನಿನ್ನೆ ಬೆಳಗ್ಗಿನ ಜಾವ 5.30ರ ಸುಮಾರಿಗೆ ದುರ್ಘಟನೆ ನಡೆದಿತ್ತು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ವಿದ್ಯುತ್ ಶಾಕ್ ತಗುಲಿ ತಾಯಿ-ಮಗಳು ಸಾವು ಪ್ರಕರಣ; ಐವರು ಬೆಸ್ಕಾಂ ಅಧಿಕಾರಿಗಳು ಅರೆಸ್ಟ್

https://newsfirstlive.com/wp-content/uploads/2023/11/BNG_BESCOM_2_DEAD.jpg

    ಬೆಳಗಿನ ಜಾವ ರಸ್ತೆ ಬದಿ ತುಂಡಾಗಿ ನೆಲಕ್ಕೆ ಬಿದ್ದಿದ್ದ ಕರೆಂಟ್ ಲೈನ್

    ಕರೆಂಟ್ ವೈರ್ ತುಂಡಾಗಿ ಬಿದ್ದಿದ್ದರೂ ಬೆಸ್ಕಂ ಸಿಬ್ಬಂದಿ ಸರಿ ಮಾಡಿರಲಿಲ್ಲ

    ತಮಿಳುನಾಡಿನಿಂದ ಬರುತ್ತಿದ್ದ ತಾಯಿ, ಮಗಳಿಗೆ ಕಾದು ಕುಳಿತ್ತಿದ್ದ ಯಮ

ಬೆಂಗಳೂರು: ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ ಹಾಗೂ ಮಗಳು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್‌ನ ಕಾಡುಗೋಡಿಯಲ್ಲಿ ನಡೆದಿದೆ. ಈ ಬಗ್ಗೆ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ಐವರು ಬೆಸ್ಕಾಂ ಅಧಿಕಾರಿಗಳು ಸೇರಿ ಸಿಬ್ಬಂದಿಯನ್ನ ಅರೆಸ್ಟ್ ಮಾಡಿರೋ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಕಾರ್ಯ ನಿರ್ವಾಹಕ ಅಭಿಯಂತರ ಶ್ರೀರಾಮ್, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಸುಬ್ರಹ್ಮಣ್ಯ, ವೈಟ್​ಫೀಲ್ಡ್​ ವಿಭಾಗದ ಸಹಾಯಕ ಅಭಿಯಂತರ ಚೇತನ್, ವೈಟ್​ಫೀಲ್ಡ್​ ವಿಭಾಗದ ಕಿರಿಯ ಅಭಿಯಂತರ ರಾಜಣ್ಣ ಹಾಗೂ ಸ್ಟೇಷನ್ ಆಪರೇಟರ್ ಮಂಜುನಾಥ್​ಅವರ ವಿಚಾರಣೆ ನಡೆಸಿದ್ದಾರೆ.

ಮತ್ತೊಂದು ಕಡೆ ಇವತ್ತು ಖಾಸಗಿ ಆಸ್ಪತ್ರೆಯಲ್ಲಿರುವ ಇಬ್ಬರ ಮೃತದೇಹ ಕುಟುಂಬಸ್ಥರಿಗೆ ಹಸ್ತಾಂತರ ಆಗಲಿದೆ. ಆಸ್ಪತ್ರೆ ಸಿಬ್ಬಂದಿ ಕುಟುಂಬಸ್ಥರಿಗೆ ಮೃತದೇಹವನ್ನು ಹಸ್ತಾಂತರ ಮಾಡಲಿದ್ದಾರೆ. ನಿನ್ನೆ ಬೆಳಗ್ಗಿನ ಜಾವ 5.30ರ ಸುಮಾರಿಗೆ ದುರ್ಘಟನೆ ನಡೆದಿತ್ತು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More