newsfirstkannada.com

ವಿದೇಶದಿಂದ ಬರೋ ಮುನ್ನವೇ ಪ್ರಜ್ವಲ್​ ರೇವಣ್ಣ ಮಾಸ್ಟರ್​ ಪ್ಲಾನ್​​.. ಜಾಮೀನಿಗಾಗಿ ಕೋರ್ಟ್​ ಮೊರೆ!

Share :

Published May 29, 2024 at 4:01pm

Update May 29, 2024 at 4:05pm

    ಇಡೀ ರಾಜ್ಯಾದ್ಯಂತ ಇನ್ನೂ ಹಾಸನ ಅಶ್ಲೀಲ ವಿಡಿಯೋ ಕೇಸಿನದ್ದೇ ಸದ್ದು!

    ವಿದೇಶದಿಂದ ಬರೋ ಮುನ್ನವೇ ಸಂಸದ ಪ್ರಜ್ವಲ್​ ರೇವಣ್ಣ ಮಾಸ್ಟರ್​​ ಪ್ಲಾನ್​​

    ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಕೆ

ಬೆಂಗಳೂರು: ಹಾಸನ ಅಶ್ಲೀಲ ವಿಡಿಯೋ ಕೇಸಲ್ಲಿ ಪ್ರಮುಖ ಆರೋಪಿಯಾದ ಜೆಡಿಎಸ್​ ಸಂಸದ ಪ್ರಜ್ವಲ್​ ರೇವಣ್ಣಗೆ ವಿಚಾರಣೆಗೆ ಹಾಜರಾಗುವಂತೆ ಎಸ್​ಐಟಿ ನೋಟೀಸ್ ಜಾರಿ ಮಾಡಿದೆ. ಈ ಬೆನ್ನಲ್ಲೇ ಎಚ್ಚೆತ್ತ ಪ್ರಜ್ವಲ್​ ರೇವಣ್ಣ ವಿಡಿಯೋ ರಿಲೀಸ್​ ಮಾಡಿದ್ದು, ಅದರಲ್ಲಿ ತಾವು ಇದೇ ಮೇ ತಿಂಗಳು ಎಸ್‌ಐಟಿ ವಿಚಾರಣೆ ಹಾಜರಾಗುತ್ತಿರುವುದಾಗಿ ಹೇಳಿದ್ದಾರೆ. ಅದರಂತೆ ಪ್ರಜ್ವಲ್ ವಿಮಾನವನ್ನು ಬುಕ್ ಮಾಡಿದ್ದಾರೆನ್ನುವ ಮಾಹಿತಿ ಕೂಡ ಲಭ್ಯವಾಗಿದೆ.

ಈ ಮಧ್ಯೆ ವಿದೇಶದಿಂದ ಬರುವ ಮುನ್ನವೇ ಪ್ರಜ್ವಲ್ ರೇವಣ್ಣ ಕೋರ್ಟ್​ ಮೊರೆ ಹೋಗಿದ್ದಾರೆ. ಪ್ರಜ್ವಲ್​​​ ರೇವಣ್ಣ ನಿರೀಕ್ಷಣಾ ಜಾಮೀನಿಗಾಗಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ವಕೀಲರಾದ ಅರುಣ್​ ಎಂಬುವರ ಮೂಲಕ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಅದು ಮಧ್ಯಾಹ್ನ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಗೋವಾದಲ್ಲಿ ಟೈಟು, ಎಣ್ಣೆ ಏಟಲ್ಲಿ ಫೈಟು! ಸ್ಯಾಂಡಲ್​​ವುಡ್​ ನಿರ್ಮಾಪಕನ ಮೂಗು ಬಗಿದ ಆರೋಪ​

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ವಿದೇಶದಿಂದ ಬರೋ ಮುನ್ನವೇ ಪ್ರಜ್ವಲ್​ ರೇವಣ್ಣ ಮಾಸ್ಟರ್​ ಪ್ಲಾನ್​​.. ಜಾಮೀನಿಗಾಗಿ ಕೋರ್ಟ್​ ಮೊರೆ!

https://newsfirstlive.com/wp-content/uploads/2024/05/PRAJWAL-REVANNA.jpg

    ಇಡೀ ರಾಜ್ಯಾದ್ಯಂತ ಇನ್ನೂ ಹಾಸನ ಅಶ್ಲೀಲ ವಿಡಿಯೋ ಕೇಸಿನದ್ದೇ ಸದ್ದು!

    ವಿದೇಶದಿಂದ ಬರೋ ಮುನ್ನವೇ ಸಂಸದ ಪ್ರಜ್ವಲ್​ ರೇವಣ್ಣ ಮಾಸ್ಟರ್​​ ಪ್ಲಾನ್​​

    ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಕೆ

ಬೆಂಗಳೂರು: ಹಾಸನ ಅಶ್ಲೀಲ ವಿಡಿಯೋ ಕೇಸಲ್ಲಿ ಪ್ರಮುಖ ಆರೋಪಿಯಾದ ಜೆಡಿಎಸ್​ ಸಂಸದ ಪ್ರಜ್ವಲ್​ ರೇವಣ್ಣಗೆ ವಿಚಾರಣೆಗೆ ಹಾಜರಾಗುವಂತೆ ಎಸ್​ಐಟಿ ನೋಟೀಸ್ ಜಾರಿ ಮಾಡಿದೆ. ಈ ಬೆನ್ನಲ್ಲೇ ಎಚ್ಚೆತ್ತ ಪ್ರಜ್ವಲ್​ ರೇವಣ್ಣ ವಿಡಿಯೋ ರಿಲೀಸ್​ ಮಾಡಿದ್ದು, ಅದರಲ್ಲಿ ತಾವು ಇದೇ ಮೇ ತಿಂಗಳು ಎಸ್‌ಐಟಿ ವಿಚಾರಣೆ ಹಾಜರಾಗುತ್ತಿರುವುದಾಗಿ ಹೇಳಿದ್ದಾರೆ. ಅದರಂತೆ ಪ್ರಜ್ವಲ್ ವಿಮಾನವನ್ನು ಬುಕ್ ಮಾಡಿದ್ದಾರೆನ್ನುವ ಮಾಹಿತಿ ಕೂಡ ಲಭ್ಯವಾಗಿದೆ.

ಈ ಮಧ್ಯೆ ವಿದೇಶದಿಂದ ಬರುವ ಮುನ್ನವೇ ಪ್ರಜ್ವಲ್ ರೇವಣ್ಣ ಕೋರ್ಟ್​ ಮೊರೆ ಹೋಗಿದ್ದಾರೆ. ಪ್ರಜ್ವಲ್​​​ ರೇವಣ್ಣ ನಿರೀಕ್ಷಣಾ ಜಾಮೀನಿಗಾಗಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ವಕೀಲರಾದ ಅರುಣ್​ ಎಂಬುವರ ಮೂಲಕ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಅದು ಮಧ್ಯಾಹ್ನ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಗೋವಾದಲ್ಲಿ ಟೈಟು, ಎಣ್ಣೆ ಏಟಲ್ಲಿ ಫೈಟು! ಸ್ಯಾಂಡಲ್​​ವುಡ್​ ನಿರ್ಮಾಪಕನ ಮೂಗು ಬಗಿದ ಆರೋಪ​

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More