newsfirstkannada.com

ಐಪಿಎಲ್​ಗೆ ಮುನ್ನವೇ ಫ್ಯಾನ್ಸ್​ಗೆ ಬಿಗ್​ ಶಾಕ್​ ಕೊಟ್ಟ MS ಧೋನಿ; CSK ಕ್ಯಾಪ್ಟನ್ಸಿಗೆ ಗುಡ್​​ಬೈ

Share :

Published March 21, 2024 at 4:12pm

Update March 21, 2024 at 4:13pm

    ಇಂಡಿಯನ್​ ಪ್ರೀಮಿಯರ್​ ಲೀಗ್​​ ನಾಳೆಯಿಂದಲೇ ಶುರು!

    ಈ ಮುನ್ನವೇ ಫ್ಯಾನ್ಸ್​ಗೆ ಬಿಗ್​ ಶಾಕ್​​​ ಕೊಟ್ಟ ಎಂಎಸ್​ ಧೋನಿ

    ಸಿಎಸ್​ಕೆ ತಂಡದ ನಾಯಕತ್ವಕ್ಕೆ ಕೂಲ್​ ಕ್ಯಾಪ್ಟನ್​​ ರಾಜೀನಾಮೆ

ಬಹುನಿರೀಕ್ಷಿತ 2024ರ ಇಂಡಿಯನ್​ ಪ್ರೀಮಿಯರ್​ ಲೀಗ್​​ 17ನೇ ಸೀಸನ್ ನಾಳೆಯಿಂದಲೇ ಶುರುವಾಗಲಿದೆ. ಚೆನ್ನೈ ಸೂಪರ್​ ಕಿಂಗ್ಸ್​​, ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಮಧ್ಯೆ ನಾಳೆ ಮೊದಲ ಐಪಿಎಲ್​ ಪಂದ್ಯ ನಡೆಯಲಿದೆ. ಈ ಮುನ್ನವೇ ಫ್ಯಾನ್ಸ್​ಗೆ ಬಿಗ್​​ ಶಾಕ್​​​ ಕಾದಿದೆ.

ಹೌದು, ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವಕ್ಕೆ ಮಹೇಂದ್ರ ಸಿಂಗ್ ಧೋನಿ ರಾಜೀನಾಮೆ ನೀಡಿದ್ದಾರೆ. ಇವರ ಬದಲಿಗೆ ಈಗ ಋತುರಾಜ್​​ ಗಾಯಕ್ವಾಡ್​​ ಸಿಎಸ್​ಕೆ ತಂಡದ ನಾಯಕತ್ವ ವಹಿಸಿಕೊಳ್ಳಲಿದ್ದಾರೆ ಎಂದು ಅಧಿಕೃತವಾಗಿ ಚೆನ್ನೈ ಪ್ರಾಂಚೈಸಿ ತಿಳಿಸಿದೆ. ಈ ವಿಚಾರವನ್ನು ಸ್ವತಃ ಸಿಎಸ್​ಕೆ ಆಡಳಿತ ಮಂಡಳಿ ತನ್ನ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಹೇಳಿಕೊಂಡಿದೆ. ಇಷ್ಟೇ ಅಲ್ಲ ಧೋನಿ ಆಟಗಾರನಾಗಿ ಚೆನ್ನೈ ತಂಡವನ್ನು ಪ್ರತಿನಿಧಿಸಲಿದ್ದಾರೆ ಎಂದು ಸಿಎಸ್‌ಕೆ ತಿಳಿಸಿದೆ.

2008ರ ಐಪಿಎಲ್ ಆರಂಭದಿಂದಲೂ ಮಹೇಂದ್ರ ಸಿಂಗ್ ಧೋನಿ ಚೆನ್ನೈ ತಂಡದ ನಾಯಕರಾಗಿದ್ದರು. ಆದರೆ ಈ ಬಾರಿ ಧೋನಿ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದು, ಕೇವಲ ಆಟಗಾರನಾಗಿ ಇನ್ನು ಮುಂದೆ ತಂಡದಲ್ಲಿ ಕಾಣಿಸಕೊಳ್ಳಲಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಐಪಿಎಲ್​ಗೆ ಮುನ್ನವೇ ಫ್ಯಾನ್ಸ್​ಗೆ ಬಿಗ್​ ಶಾಕ್​ ಕೊಟ್ಟ MS ಧೋನಿ; CSK ಕ್ಯಾಪ್ಟನ್ಸಿಗೆ ಗುಡ್​​ಬೈ

https://newsfirstlive.com/wp-content/uploads/2024/03/MS-DHONI-2.jpg

    ಇಂಡಿಯನ್​ ಪ್ರೀಮಿಯರ್​ ಲೀಗ್​​ ನಾಳೆಯಿಂದಲೇ ಶುರು!

    ಈ ಮುನ್ನವೇ ಫ್ಯಾನ್ಸ್​ಗೆ ಬಿಗ್​ ಶಾಕ್​​​ ಕೊಟ್ಟ ಎಂಎಸ್​ ಧೋನಿ

    ಸಿಎಸ್​ಕೆ ತಂಡದ ನಾಯಕತ್ವಕ್ಕೆ ಕೂಲ್​ ಕ್ಯಾಪ್ಟನ್​​ ರಾಜೀನಾಮೆ

ಬಹುನಿರೀಕ್ಷಿತ 2024ರ ಇಂಡಿಯನ್​ ಪ್ರೀಮಿಯರ್​ ಲೀಗ್​​ 17ನೇ ಸೀಸನ್ ನಾಳೆಯಿಂದಲೇ ಶುರುವಾಗಲಿದೆ. ಚೆನ್ನೈ ಸೂಪರ್​ ಕಿಂಗ್ಸ್​​, ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಮಧ್ಯೆ ನಾಳೆ ಮೊದಲ ಐಪಿಎಲ್​ ಪಂದ್ಯ ನಡೆಯಲಿದೆ. ಈ ಮುನ್ನವೇ ಫ್ಯಾನ್ಸ್​ಗೆ ಬಿಗ್​​ ಶಾಕ್​​​ ಕಾದಿದೆ.

ಹೌದು, ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವಕ್ಕೆ ಮಹೇಂದ್ರ ಸಿಂಗ್ ಧೋನಿ ರಾಜೀನಾಮೆ ನೀಡಿದ್ದಾರೆ. ಇವರ ಬದಲಿಗೆ ಈಗ ಋತುರಾಜ್​​ ಗಾಯಕ್ವಾಡ್​​ ಸಿಎಸ್​ಕೆ ತಂಡದ ನಾಯಕತ್ವ ವಹಿಸಿಕೊಳ್ಳಲಿದ್ದಾರೆ ಎಂದು ಅಧಿಕೃತವಾಗಿ ಚೆನ್ನೈ ಪ್ರಾಂಚೈಸಿ ತಿಳಿಸಿದೆ. ಈ ವಿಚಾರವನ್ನು ಸ್ವತಃ ಸಿಎಸ್​ಕೆ ಆಡಳಿತ ಮಂಡಳಿ ತನ್ನ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಹೇಳಿಕೊಂಡಿದೆ. ಇಷ್ಟೇ ಅಲ್ಲ ಧೋನಿ ಆಟಗಾರನಾಗಿ ಚೆನ್ನೈ ತಂಡವನ್ನು ಪ್ರತಿನಿಧಿಸಲಿದ್ದಾರೆ ಎಂದು ಸಿಎಸ್‌ಕೆ ತಿಳಿಸಿದೆ.

2008ರ ಐಪಿಎಲ್ ಆರಂಭದಿಂದಲೂ ಮಹೇಂದ್ರ ಸಿಂಗ್ ಧೋನಿ ಚೆನ್ನೈ ತಂಡದ ನಾಯಕರಾಗಿದ್ದರು. ಆದರೆ ಈ ಬಾರಿ ಧೋನಿ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದು, ಕೇವಲ ಆಟಗಾರನಾಗಿ ಇನ್ನು ಮುಂದೆ ತಂಡದಲ್ಲಿ ಕಾಣಿಸಕೊಳ್ಳಲಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More