ಪ್ರವಾಸಕ್ಕೆಂದು ಊಟಿಗೆ ಹೋಗಿದ್ದಾಗ ದುರ್ಘಟನೆ
ಅಪಘಾತದಲ್ಲಿ ಹಲವರಿಗೆ ಗಾಯ, ಆಸ್ಪತ್ರೆಗೆ ದಾಖಲು
ಅಪಘಾತದ ಭೀಕರ ದೃಶ್ಯದ ಫೋಟೋಗಳು ಇಲ್ಲಿವೆ
ಮೈಸೂರು: ನಿನ್ನೆ ಸಂಜೆ ಊಟಿಯಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ಮೈಸೂರಿನ ಬಿಜೆಪಿ ಮುಖಂಡ ಮೃತಪಟ್ಟಿದ್ದಾರೆ. ಸ್ವಾಮಿಗೌಡ, ಮೃತ ಬಿಜೆಪಿ ನಾಯಕ.
ಕಾರ್ಯದರ್ಶಿ ಸ್ವಾಮಿಗೌಡ, ನರಸಿಂಹ ರಾಜ ಕ್ಷೇತ್ರದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಆಗಿದ್ದರು. ಇವರು ಕುಟುಂಬದ ಜೊತೆ ಊಟಿಗೆ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಪ್ರಯಾಣಿಸುತ್ತಿದ್ದ ಕಾರು, ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ.
ಪರಿಣಾಮ ಬಿಜೆಪಿ ಮುಖಂಡನ ತಲೆಗೆ ಗಂಭೀರವಾದ ಪೆಟ್ಟು ಬಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ದುರ್ಘಟನೆಯಲ್ಲಿ ಅವರ ಕುಟುಂಬಸ್ಥರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಪ್ರವಾಸಕ್ಕೆಂದು ಊಟಿಗೆ ಹೋಗಿದ್ದಾಗ ದುರ್ಘಟನೆ
ಅಪಘಾತದಲ್ಲಿ ಹಲವರಿಗೆ ಗಾಯ, ಆಸ್ಪತ್ರೆಗೆ ದಾಖಲು
ಅಪಘಾತದ ಭೀಕರ ದೃಶ್ಯದ ಫೋಟೋಗಳು ಇಲ್ಲಿವೆ
ಮೈಸೂರು: ನಿನ್ನೆ ಸಂಜೆ ಊಟಿಯಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ಮೈಸೂರಿನ ಬಿಜೆಪಿ ಮುಖಂಡ ಮೃತಪಟ್ಟಿದ್ದಾರೆ. ಸ್ವಾಮಿಗೌಡ, ಮೃತ ಬಿಜೆಪಿ ನಾಯಕ.
ಕಾರ್ಯದರ್ಶಿ ಸ್ವಾಮಿಗೌಡ, ನರಸಿಂಹ ರಾಜ ಕ್ಷೇತ್ರದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಆಗಿದ್ದರು. ಇವರು ಕುಟುಂಬದ ಜೊತೆ ಊಟಿಗೆ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಪ್ರಯಾಣಿಸುತ್ತಿದ್ದ ಕಾರು, ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ.
ಪರಿಣಾಮ ಬಿಜೆಪಿ ಮುಖಂಡನ ತಲೆಗೆ ಗಂಭೀರವಾದ ಪೆಟ್ಟು ಬಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ದುರ್ಘಟನೆಯಲ್ಲಿ ಅವರ ಕುಟುಂಬಸ್ಥರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ