ನಾಲ್ವರು ಯುವತಿಯರ ರಕ್ಷಣೆ ಮಾಡಿದ ಪೊಲೀಸರು
14 ಆರೋಪಿಗಳು ಅರೆಸ್ಟ್, ಪೊಲೀಸರಿಂದ ತನಿಖೆ ತೀವ್ರ
ಈ ಹಿಂದೆ ಕೂಡ ಇದೇ ರೆಸಿಡೆನ್ಸಿ ಮೇಲೆ ದಾಳಿ ನಡೆದಿತ್ತು
ಮೈಸೂರು: ವಿಜಯನಗರದಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿ 13 ಮಂದಿಯನ್ನು ಬಂಧಿಸಿ, ನಾಲ್ವರು ಯುವತಿಯರ ರಕ್ಷಣೆ ಮಾಡಲಾಗಿದೆ.
ಒಡನಾಡಿ ಸಂಸ್ಥೆಯ ಸದಸ್ಯರಾದ ಸ್ಟ್ಯಾನ್ಲಿ, ಪರಶು ಅವರು ನೀಡಿದ ಖಚಿತ ಮಾಹಿತಿ ಆಧಾರದ ಮೇಲೆ ವಿಜಯನಗರ ಠಾಣಾ ಇನ್ಸ್ಪೆಕ್ಟರ್ ಪ್ರದೀಪ್ ನೇತೃತ್ವದಲ್ಲಿ ನಡೆದಿತ್ತು. ದಾಳಿ ವೇಳೆ ವೇಶ್ಯಾವಾಟಿಕೆ ನಡೆಯುತ್ತಿರೋದು ಗೊತ್ತಾಗಿದೆ.
ವೇಶ್ಯಾವಾಟಿಕೆಗೆ ಸಿಲುಕಿದ್ದ ವಿದ್ಯಾರ್ಥಿಗಳು ಒಡನಾಡಿಗೆ ಮಾಹಿತಿ ನೀಡಿದ್ದರು. ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಲಾಗಿತ್ತು. ಖಚಿತ ಮಾಹಿತಿ ಮೇಲೆ ದಾಳಿ ನಡೆದು, ಯುವತಿಯರನ್ನು ರಕ್ಷಣೆ ಮಾಡಲಾಗಿದೆ. ಈ ಹಿಂದೆ ಕೂಡ ಇದೇ ರೆಸಿಡೆನ್ಸಿ ಮೇಲೆ ದಾಳಿ ನಡೆದಿತ್ತು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಾಲ್ವರು ಯುವತಿಯರ ರಕ್ಷಣೆ ಮಾಡಿದ ಪೊಲೀಸರು
14 ಆರೋಪಿಗಳು ಅರೆಸ್ಟ್, ಪೊಲೀಸರಿಂದ ತನಿಖೆ ತೀವ್ರ
ಈ ಹಿಂದೆ ಕೂಡ ಇದೇ ರೆಸಿಡೆನ್ಸಿ ಮೇಲೆ ದಾಳಿ ನಡೆದಿತ್ತು
ಮೈಸೂರು: ವಿಜಯನಗರದಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿ 13 ಮಂದಿಯನ್ನು ಬಂಧಿಸಿ, ನಾಲ್ವರು ಯುವತಿಯರ ರಕ್ಷಣೆ ಮಾಡಲಾಗಿದೆ.
ಒಡನಾಡಿ ಸಂಸ್ಥೆಯ ಸದಸ್ಯರಾದ ಸ್ಟ್ಯಾನ್ಲಿ, ಪರಶು ಅವರು ನೀಡಿದ ಖಚಿತ ಮಾಹಿತಿ ಆಧಾರದ ಮೇಲೆ ವಿಜಯನಗರ ಠಾಣಾ ಇನ್ಸ್ಪೆಕ್ಟರ್ ಪ್ರದೀಪ್ ನೇತೃತ್ವದಲ್ಲಿ ನಡೆದಿತ್ತು. ದಾಳಿ ವೇಳೆ ವೇಶ್ಯಾವಾಟಿಕೆ ನಡೆಯುತ್ತಿರೋದು ಗೊತ್ತಾಗಿದೆ.
ವೇಶ್ಯಾವಾಟಿಕೆಗೆ ಸಿಲುಕಿದ್ದ ವಿದ್ಯಾರ್ಥಿಗಳು ಒಡನಾಡಿಗೆ ಮಾಹಿತಿ ನೀಡಿದ್ದರು. ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಲಾಗಿತ್ತು. ಖಚಿತ ಮಾಹಿತಿ ಮೇಲೆ ದಾಳಿ ನಡೆದು, ಯುವತಿಯರನ್ನು ರಕ್ಷಣೆ ಮಾಡಲಾಗಿದೆ. ಈ ಹಿಂದೆ ಕೂಡ ಇದೇ ರೆಸಿಡೆನ್ಸಿ ಮೇಲೆ ದಾಳಿ ನಡೆದಿತ್ತು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ