ಪ್ಯಾಲೆಸ್ತೀನ್ ಒಗ್ಗಟ್ಟಿನ ರ್ಯಾಲಿಯಲ್ಲಿ ವಿವಾದಾತ್ಮಕ ಹೇಳಿಕೆ
ಸಾವಿರಾರು ಜನರ ಕೊಂದಿರುವ ನೆತನ್ಯಾಹು ಯುದ್ಧಪರಾಧಿ
ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ಮಧ್ಯೆ ಯುದ್ಧ ಇನ್ನೂ ನಿಂತಿಲ್ಲ
ಕೇರಳದ ಕಾಂಗ್ರೆಸ್ ಹಿರಿಯ ನಾಯಕ, ಸಂಸದ ರಾಜ್ಮೋಹನ್ ಉನ್ನಿಥಾನ್ ಅವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂಬ ಹೇಳಿಕೆಯು ವಿವಾದಕ್ಕೆ ಕಾರಣವಾಗಿದೆ.
ಕಳೆದ ಎರಡು ದಿನಗಳ ಹಿಂದೆ ಕೇರಳದ ಕಾಸರಗೋಡಿನಲ್ಲಿ ನಡೆದ ಪ್ಯಾಲೆಸ್ತೀನ್ ಒಗ್ಗಟ್ಟಿನ ರ್ಯಾಲಿಯಲ್ಲಿ ಮಾತನಾಡಿದ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿನಾಥ್, ಗಾಜಾ ಪಟ್ಟಿಯಲ್ಲಿ ಯುದ್ಧದ ಮೂಲಕ ಪ್ಯಾಲಿಸ್ತೇನ್ನ ಸಾವಿರಾರು ಜನರನ್ನ ಕೊಂದಿರುವ ಇಸ್ರೇಲ್ ಪ್ರಧಾನಿ ಬೆಂಜಿಮಿನ್ ನೆತನ್ಯಾಹು ಯುದ್ಧಾಪರಾಧಿಯಾಗಿದ್ದಾರೆ.
ಅವರನ್ನ ಯಾವುದೇ ವಿಚಾರಣೆಗೆ ಒಳಪಡಿಸದೆ ಗುಂಡಿಕ್ಕಿ ಕೊಲ್ಲಬೇಕು ಎಂಬ ವಿವಾದಾತ್ಮಕ ಹೇಳಿಕೆಯನ್ನ ನೀಡಿದ್ದರು. ಸದ್ಯ ಇವರ ಹೇಳಿಕೆಯನ್ನ ಬಿಜೆಪಿ ಖಂಡಿಸಿದ್ದು ಇದು ಶೋಚನೀಯ ಸಂಗತಿ ಎಂದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಪ್ಯಾಲೆಸ್ತೀನ್ ಒಗ್ಗಟ್ಟಿನ ರ್ಯಾಲಿಯಲ್ಲಿ ವಿವಾದಾತ್ಮಕ ಹೇಳಿಕೆ
ಸಾವಿರಾರು ಜನರ ಕೊಂದಿರುವ ನೆತನ್ಯಾಹು ಯುದ್ಧಪರಾಧಿ
ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ಮಧ್ಯೆ ಯುದ್ಧ ಇನ್ನೂ ನಿಂತಿಲ್ಲ
ಕೇರಳದ ಕಾಂಗ್ರೆಸ್ ಹಿರಿಯ ನಾಯಕ, ಸಂಸದ ರಾಜ್ಮೋಹನ್ ಉನ್ನಿಥಾನ್ ಅವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂಬ ಹೇಳಿಕೆಯು ವಿವಾದಕ್ಕೆ ಕಾರಣವಾಗಿದೆ.
ಕಳೆದ ಎರಡು ದಿನಗಳ ಹಿಂದೆ ಕೇರಳದ ಕಾಸರಗೋಡಿನಲ್ಲಿ ನಡೆದ ಪ್ಯಾಲೆಸ್ತೀನ್ ಒಗ್ಗಟ್ಟಿನ ರ್ಯಾಲಿಯಲ್ಲಿ ಮಾತನಾಡಿದ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿನಾಥ್, ಗಾಜಾ ಪಟ್ಟಿಯಲ್ಲಿ ಯುದ್ಧದ ಮೂಲಕ ಪ್ಯಾಲಿಸ್ತೇನ್ನ ಸಾವಿರಾರು ಜನರನ್ನ ಕೊಂದಿರುವ ಇಸ್ರೇಲ್ ಪ್ರಧಾನಿ ಬೆಂಜಿಮಿನ್ ನೆತನ್ಯಾಹು ಯುದ್ಧಾಪರಾಧಿಯಾಗಿದ್ದಾರೆ.
ಅವರನ್ನ ಯಾವುದೇ ವಿಚಾರಣೆಗೆ ಒಳಪಡಿಸದೆ ಗುಂಡಿಕ್ಕಿ ಕೊಲ್ಲಬೇಕು ಎಂಬ ವಿವಾದಾತ್ಮಕ ಹೇಳಿಕೆಯನ್ನ ನೀಡಿದ್ದರು. ಸದ್ಯ ಇವರ ಹೇಳಿಕೆಯನ್ನ ಬಿಜೆಪಿ ಖಂಡಿಸಿದ್ದು ಇದು ಶೋಚನೀಯ ಸಂಗತಿ ಎಂದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ